ತಂಡಕ್ಕೆ ನೀಡಲು 2 ರೂ. ಇರಲಿಲ್ಲ
Team Udayavani, Oct 2, 2020, 1:05 AM IST
ಮುಂಬೈ: ನಟ ಅಮಿತಾಭ್ ಬಚ್ಚನ್ ವಿದ್ಯಾರ್ಥಿಯಾಗಿದ್ದ ವೇಳೆ ಶಾಲಾ ಕ್ರಿಕೆಟ್ ತಂಡಕ್ಕೆ ಸೇರಲು ಬೇಕಾಗಿದ್ದ 2 ರೂ. ಶುಲ್ಕ ನೀಡದ ಸ್ಥಿತಿ ಇತ್ತು ಎಂದು ಖುದ್ದು ಅಮಿತಾಭ್ ಬಚ್ಚನ್ ಅವರೇ “ಕೌನ್ ಬನೇಗಾ ಕರೋಡ್ಪತಿ’ಯ ಇತ್ತೀಚಿನ ಸಂಚಿಕೆಯಲ್ಲಿ ಹೇಳಿದ್ದಾರೆ. ಮುಂಬೈನ ಜಯ ಕುಲಶ್ರೇಷ್ಠ ಎಂಬ ಸ್ಪರ್ಧಿ ಲಾಕ್ಡೌನ್ನಿಂದಾಗಿ ಉದ್ಯೋಗ ಕಳೆದುಕೊಂಡಿದ್ದಾಗಿ ತಿಳಿಸಿದರು. ಅವರ ಕತೆಯನ್ನು ಕೇಳಿದ ಬಳಿಕ ಅಮಿತಾಭ್ ಬಚ್ಚನ್ ಅವರು ತಮ್ಮ ಬಾಲ್ಯದ ಪರಿಸ್ಥಿತಿ ವಿವರಿಸಿದರು. ಜಯ ಕುಲಶ್ರೇಷ್ಠ ಅವರು 12.5 ಲಕ್ಷ ರೂ. ಬಹುಮಾನವಾಗಿ ಪಡೆದುಕೊಂಡು ಕಾರ್ಯಕ್ರಮದಿಂದ ನಿರ್ಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ