“ಮರೆವು’ ಬಾಧೆಯಿಂದ ಮುಕ್ಕದವರೆಗೂ ನಡೆದ ವೃದ್ಧ!
Team Udayavani, Apr 15, 2020, 3:52 PM IST
ಪಡುಬಿದ್ರಿ: ಮರೆವಿನ ಸಮಸ್ಯೆಯಿಂದಾಗಿ ಎರ್ಮಾಳಿನ ಬಾಡ ದೇವಾಡಿಗ (70) ಎಂಬವರು ಮನೆ ದಾರಿ ತಿಳಿಯದೆ ಮುಕ್ಕವರೆಗೆ ತಲುಪಿ, ಅಲ್ಲಿ ಪತ್ತೆಯಾದ ಘಟನೆ ಸೋಮವಾರ ನಡೆದಿದೆ.
ಎರ್ಮಾಳು ದೇವಸ್ಥಾನದಲ್ಲಿ ಕೆಲಸ ಮಾಡಿಕೊಂಡಿದ್ದ ಬಾಡ ಅವರು ದೇಗುಲದಿಂದ ನಡೆದುಕೊಂಡು ಮನೆಗೆ ಹೊರಟಿದ್ದರು. ಆದರೆ ಮರೆವಿನಿಂದಾಗಿ ಹೆದ್ದಾರಿಯಲ್ಲಿ ಚೆಕ್ಪೋಸ್ಟ್ ದಾಟಿ ಮುಕ್ಕದವರೆಗೆ ನಡೆದಿದ್ದಾರೆ. ಮನೆ ಶ್ವಾನವೂ ಹಿಂಬಾಲಿಸಿಕೊಂಡು ಬಂದಿತ್ತು. ಬಾಡ ಅವರನ್ನು ಕಾಣದ್ದರಿಂದ ಮನೆ ಮಂದಿ ಹುಡುಕಾಟ ನಡೆಸಿದ್ದರು. ಸೋಮವಾರ ಪಡುಬಿದ್ರಿ ಠಾಣೆಗೆ ಮಾಹಿತಿ ನೀಡಲಾಗಿದ್ದು, ಅತ್ತ ಮುಕ್ಕ ಚೆಕ್ಪೋಸ್ಟ್ನಲ್ಲಿ ತಪಾಸಣೆ ವೇಳೆ ಬಾಡ ಅವರು ಅಲ್ಲಿ ಇರುವುದು ಗೊತ್ತಾಗಿದೆ. ಕೂಡಲೇ ಪೊಲೀಸರು ಪಡುಬಿದ್ರಿಗೆ ಮಾಹಿತಿ ರವಾನಿಸಿದ್ದಾರೆ. ಮನೆಯವರು ಅಲ್ಲಿಗೆ ತೆರಳಿ ಬಾಡ ಮತ್ತು ನಾಯಿಯನ್ನು ಆಟೋದಲ್ಲಿ ಮನೆಗೆ ವಾಪಸ್ ಕರೆತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ