Ullal; ಡಾ.ಅಮೃತ ಸೋಮೇಶ್ವರ ಅವರ ಅಂತ್ಯಸಂಸ್ಕಾರ


Team Udayavani, Jan 8, 2024, 12:15 AM IST

Ullal; ಡಾ.ಅಮೃತ ಸೋಮೇಶ್ವರ ಅವರ ಅಂತ್ಯಸಂಸ್ಕಾರ

ಉಳ್ಳಾಲ: ಕರಾವಳಿಯ ಮೇರು ಯಕ್ಷಗಾನ ಪ್ರಸಂಗ ಕತೃ, ಸಂಶೋಧಕ ಡಾ| ಅಮೃತ ಸೋಮೇಶ್ವರ ಅವರ ಅಂತ್ಯಸಂಸ್ಕಾರವು ರವಿವಾರ ಕೋಟೆಕಾರು ಮಾಡೂರಿನ ರುದ್ರಭೂಮಿಯಲ್ಲಿ ನೆರವೇರಿತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ಬೆಳಗ್ಗೆ ನಿಧನ ಹೊಂದಿದ್ದರು. ಶನಿವಾರ ಸಂಜೆ 5 ಗಂಟೆಯ ಬಳಿಕ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಸೋಮೇಶ್ವರದಲ್ಲಿರುವ ಅವರ ನಿವಾಸ “ಒಲುಮೆ’ಯಲ್ಲಿ ಇರಿಸಲಾಗಿತ್ತು. ಶನಿವಾರ ಸಂಜೆಯಿಂದ ರವಿವಾರ ಪೂರ್ವಾಹ್ನ 11.30ರ ವರೆಗೆ ಸಹಸ್ರಾರು ಹಿತೈಷಿಗಳು, ಸಾಹಿತಿಗಳು, ಅವರ ಸಹವರ್ತಿಗಳು, ಜನಪ್ರತಿನಿಧಿಗಳು ಆಗಮಿಸಿ ಅಂತಿಮ ದರ್ಶನ ಪಡೆದರು.

ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌, ಸಂದ ನಳಿನ್‌ ಕುಮಾರ್‌ ಕಟೀಲು, ಶಾಸಕ ಡಾ| ಭರತ್‌ ಶೆಟ್ಟಿ, ಮಾಜಿ ಶಾಸಕರಾದ ಕೆ. ಜಯರಾಮ ಶೆಟ್ಟಿ, ಜೆ.ಆರ್‌. ಲೋಬೋ, ಐವನ್‌ ಡಿ’ಸೋಜಾ, ವಿಶ್ರಾಂತ ಕುಲಪತಿಗಳಾದ ಡಾ| ಬಿ.ಎ. ವಿವೇಕ್‌ ರೈ, ಡಾ| ಕೆ. ಚಿನ್ನಪ್ಪ ಗೌಡ, ಯಕ್ಷಗಾನ ವಿದ್ವಾಂಸ ಡಾ| ಪ್ರಭಾಕರ ಜೋಷಿ, ಸಾಹಿತಿ ಡಾ| ತಾಳ್ತಜೆ ವಸಂತ ಕುಮಾರ್‌, ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ ಮೊದಲಾದ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.