ಅವಳು ಒಂದು ಅದ್ಭುತ


Team Udayavani, Mar 8, 2021, 3:41 PM IST

red-women-s-day

ಎಲ್ಲಿ ಮಹಿಳೆಯನ್ನು ಪೂಜಿಸಲಾಗುತ್ತದೆಯೋ ಅಲ್ಲಿ ದೇವರು ನೆಲೆಸುತ್ತಾನೆ ಎಂಬ ಮಾತಿದೆ.

ನಮ್ಮ ದೇಶದ ಬಹುದೊಡ್ಡ ಆಸ್ತಿ ನಮ್ಮ ಮಹಿಳೆ, ನಮ್ಮ ಪೂರ್ವಜರಿಂದ ಇಲ್ಲಿಯ ವರೆಗೆ ನಮ್ಮ ಮಹಿಳೆಯನ್ನು ಅತ್ಯಂತ ಗೌರವದಿಂದ ನಡೆಸಿಕೊಂಡು ಬಂದಿದ್ದೇವೆ. ಅವಳ ಹಕ್ಕುಗಳನ್ನು ಕಾಯುತ್ತಾ ಬಂದಿದ್ದೇವೆ. ನಮ್ಮ ಬದುಕಿನ ಪುಸ್ತಕದ ಪ್ರತೀ ಪುಟದಲ್ಲಿಯೂ ಅವಳ ಪಾತ್ರವು ಮಹತ್ವದ್ದಾಗಿದ್ದು ಅವಳಿಲ್ಲದೇ ನಮ್ಮ ಬಾಳಿನ ಬಂಡಿ ಸಾಗುವುದಿಲ್ಲ.

ಈ ಮಹಿಳಾ ದಿನಾಚರಣೆ ಅಂದಾಕ್ಷಣ ನೆನಪಿಗೆ ಬರುವುದು ನಮ್ಮ ನಿಮ್ಮ ಮನೆಗಳಲ್ಲಿ ಏನೂ ಅಪೇಕ್ಷೆ ಮಾಡದೆ ಕೆಲಸ ಮಾಡುವ ಅಮ್ಮಂದಿರು. ಎಲ್ಲರೂ ರಜೆ ಇರಬೇಕು, ಬಿಡುವಿರಬೇಕು, ಸಂಬಳ ಬರಬೇಕು ಎಂದು ಉಸುರುವ ಸಾಮಾಜಿಕ ನ್ಯಾಯ ನಮ್ಮ ಮನೆಯಲ್ಲೇ ಠುಸ್ಸೆಂದು ಕೈ ಕೊಡುತ್ತದೆ. ಅವಳಿಗೆ ಕೊಂಚ ಬಿಡುವು ಕೊಡುವ ಯೋಚನೆಯನ್ನೂ ಸಹ ನಾವು ಮಾಡುವುದಿಲ್ಲ.

ಪ್ರಾಯಶಃ ಇದನ್ನು ಅವಳೇ ಎಸಗಿಕೊಂಡ ಸ್ವಯಂಕೃತ ಅಪರಾಧ ಎಂದೂ ನಾನು ತಿಳಿದುಕೊಳ್ಳುತ್ತೇನೆ ಮತ್ತು ಮಹಿಳೆಯರಿಗೆ ರಾಜಕೀಯ, ಉದ್ಯೋಗ ಸಹಿತ ವಿವಿಧ ಕ್ಷೇತ್ರಗಳಲ್ಲಿ ಸಮಾನ ಅವಕಾಶ ಕಲ್ಪಿಸಿ, ಅವರಿಗೂ ಗೌರವದ ಬದುಕನ್ನು ನಡೆಸುವ ಅವಕಾಶ ಕಲ್ಪಿಸಲಾಗುತ್ತಿದೆ.

ಸಮಾಜದಲ್ಲಿ ಹೆಣ್ಣನ್ನು ಅವಳ ದುಖಃಗಳನ್ನು ಮರೆಮಾಚಲಾಗುತ್ತಿದೆ. ಹೆಣ್ಣಿಗೆ ಎಲ್ಲಿ ಗೌರವವಿದೆ ಎಂಬ ಮಾತು ಕೇಳಿದರೆ ನಮಗೆ ಸಿಗುವ ಉತ್ತರ ಮಾತ್ರ ಶೂನ್ಯವಾಗಿರುತ್ತದೆ. ಇಂದಿಗೂ ಹಳ್ಳಿಗಳಲ್ಲಿ ಅವಳಿಗೆ ಸಮಾನ ಕೂಲಿ ಸಿಗುತ್ತಿಲ್ಲ. ಕೆಲಸ ಮಾತ್ರ ಗಂಡಸಿಗಿಂತ ಹೆಚ್ಚಿನ ಕೆಲಸವಿದೆ ಆದರೂ ಗಂಡು ಸಮಾಜ ಸುಮ್ಮನೆ ಕುಳಿತಿದೆ. ಸ್ವತಃ ಮನೆಯಿಂದ ದೂರದ ಸಂಬಂಧಗಳಿಗೂ ಅಲ್ಲದೇ ಬೇರೆಯವರ ಹೆಣ್ಣಿಗೂ ನಾವಿಂದು ಎಷ್ಟು ಗೌರವ ಕೊಟ್ಟಿದ್ದೇವೆ ಎಂಬ ಕಟುಸತ್ಯ ಮಾತ್ರ ಯಾರು ಬಲ್ಲರು.

ಈ ಬೆಳೆದುನಿಂತ ಸಮಾಜದಲ್ಲಿ ಹೆಣ್ಣನ್ನು, ಅವಳ ದುಖಃಗಳನ್ನು ಮರೆಮಾಚಲಾಗುತ್ತಿದೆ. ಹೆಣ್ಣಿಗೆ ಎಲ್ಲಿ ಗೌರವವಿದೆ ಎಂಬ ಮಾತು ಕೇಳಿದರೆ ನಮಗೆ ಸಿಗುವ ಉತ್ತರ ಮಾತ್ರ ಶೂನ್ಯವಾಗಿರುತ್ತದೆ. ಇಂದಿಗೂ ಹಳ್ಳಿಗಳಲ್ಲಿ ಅವಳಿಗೆ ಸಮಾನ ಕೂಲಿ ಸಿಗುತ್ತಿಲ್ಲ ಕೆಲಸ ಮಾತ್ರ ಗಂಡಸಿಗಿಂತ ಹೆಚ್ಚಿನ ಕೆಲಸವಿದೆ ಆದರೂ ಪುರುಷ ಪ್ರಧಾನ ಸಮಾಜ ಸುಮ್ಮನೆ ಕುಳಿತಿದೆ.

ಹೆಣ್ಣು ನಾಲ್ಕು ಗೋಡೆಗಷ್ಟೇ ಸೀಮಿತ ಎಂಬ ಕಾಲದಿಂದ ದೇಶದ ಅತ್ಯುನ್ನತ ಸ್ಥಾನವನ್ನೂ ಪಡೆಯುವ ಮಟ್ಟಿಗೆ ಹೆಣ್ಣು ಬದಲಾಗಿದ್ದಾಳೆ. ಎಲ್ಲ ಕ್ಷೇತ್ರಗಳಲ್ಲೂ ಪುರುಷನಿಗೆ ಸರಿಸಮನಾಗಿ ನಿಂತು ತನ್ನ ಸಾಮರ್ಥ್ಯದ ಅರಿವು ಮೂಡಿಸಿದ್ದಾಳೆ.

 ಆಕರ್ಷ ಆರಿಗ, ಎಸ್.ಡಿ.ಎಂ. ಕಾಲೇಜು ಉಜಿರೆ 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.