ವೈಫ‌ಲ್ಯವನ್ನು ನಿಭಾಯಿಸಲು ಸುಲಭ ಸೂತ್ರ


Team Udayavani, Jun 3, 2020, 6:15 PM IST

ವೈಫ‌ಲ್ಯವನ್ನು ನಿಭಾಯಿಸಲು ಸುಲಭ ಸೂತ್ರ

ವೈಫ‌ಲ್ಯವು ನಿಮಗೆ ಯಶಸ್ಸಿನ ಬಗ್ಗೆ ಸರಿಯಾದ ದೃಷ್ಟಿಕೋನವನ್ನು ನೀಡುವುದಲ್ಲದೆ, ನಾವೇನು ಕೆಲಸ ಮಾಡಬೇಕು ಮತ್ತು ಮಾಡಬಾರದು ಎಂಬುವುದನ್ನು ಕಲಿಸುವ ಪಾಠಗಳಾಗಿವೆ.ಜೀವನದಲ್ಲಿ ಎಲ್ಲ ನಕಾರಾತ್ಮಕ ವಿಷಯಗಳಂತೆ ವೈಫ‌ಲ್ಯವೂ ಕೂಡ ಶಾಶ್ವತವಲ್ಲ. ಇಲ್ಲಿದೆ ನಿಮ್ಮ ವೈಫ‌ಲ್ಯತೆಯನ್ನು ದೂರಗೊಳಿಸುವ ಮಾರ್ಗಗಳು:

ನೀವು ಏನು ಭಾವಿಸುತ್ತೀರಿ ಎಂಬುವುದನ್ನು ಮೊದಲಿಗೆ ಅರ್ಥಮಾಡಿಕೊಳ್ಳಿ,
ನಾವು ಏನಾದರು ಎದುರು ನೋಡುತ್ತಿರುವಾಗ ಮತ್ತು ಅದು ಸಂಭವಿಸದಿದ್ದಾಗ ಆ ವಿಷಯ ನಮ್ಮನ್ನು ಅಸಮಾಧಾನಗೊಳಿಸುತ್ತದೆ. ಆದ್ದರಿಂದ ನಾವು ಮಾಡಬೇಕಾದದ್ದನ್ನು ಅರ್ಥಮಾಡಿಕೊಳ್ಳುವುದು ಉತ್ತಮ. ಆತಂಕ ಕೋಪ, ಭಯ ಇದೀಗ ನೀವು ಅನುಭವಿಸುತ್ತಿರುವ ಆಲೋಚನೆಗಳನ್ನು ಗಮನಿಸಿ ಬರೆದಿಟ್ಟುಕೊಳ್ಳಿ ಇದರಿಂದ ನೀವು ಸಕಾರಾತ್ಮಕ ರೀತಿಯಲ್ಲಿ ವ್ಯವಹರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು.

ನಿಮ್ಮ ಆಲೋಚನೆಗಳನ್ನು ಮತ್ತೇ ಯೋಚಿಸಿ, ರಚನಾತ್ಮಕವಾಗಿರಿ
ನಾವು ನಕಾರಾತ್ಮಕ ಭಾವನೆಗಳನ್ನು ಅನುಭವಿಸುತ್ತಿರುವಾಗ ನಮ್ಮನ್ನು ಕಠಿಣ ಬೆಳಕಿನಲ್ಲಿ ನೋಡುತ್ತೇವೆ. ಆದರೆ ಒಮ್ಮೆ ನಾವು ಶಾಂತ ಮತ್ತು ವಿಶ್ರಾಂತಿ ಪಡೆದರೆ ಬಂದೊದಗಿರುವ ಸಂದಿಗ್ಧ ಪರಿಸ್ಥಿತಿಯನ್ನು ವಸ್ತುನಿಷ್ಟವಾಗಿ ಪ್ರವೇಶಿಸಬಹುದು.

ನಿಮ್ಮ ವೈಫ‌ಲ್ಯದೊಂದಿಗೆ ಸಕ್ರಿಯರಾಗಿ
ನಿವು ಮಾಡಬೇಕೆಂದಿದ್ದ ಕಾರ್ಯ ಕೈಗೂಡದೇ ಇದ್ದ ಸಮಯದಲ್ಲಿ ನಿಮ್ಮನ್ನು ನೀವು ದೂಷಿಷದೆ ಅಥವಾ ನಿರಾಶೆಗೊಳ್ಳದೆ. ನಿಮ್ಮ ವೈಫ‌ಲ್ಯಕ್ಕೆ ಕಾರಣವೇನು ಎಂಬುದನ್ನು ಅವಲೋಕಿಸಿ, ಅರ್ಥಮಾಡಿಕೊಂಡ ಬಳಿಕ ಏನು ಮಾಡಬೇಕೆಂದು ತಿಳಿದುಕೊಳ್ಳಿ. ನಿಮ್ಮ ಸಹೋದ್ಯೋಗಿ ಮಿತ್ರರು, ಸ್ನೇಹಿತರಿಂದ ಮುಂದಿನ ಮಾರ್ಗವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ ಮತ್ತು ಸಹಾಯ ಪಡೆಯಿರಿ.

ಸಕಾರಾತ್ಮಕ ಜನರೊಂದಿಗೆ ಬೆರೆತುಕೊಳ್ಳಿ
ನೀವು ನಕಾರಾತ್ಮಕ ಭಾವನೆಯನ್ನು ಹೊಂದುವಾಗ ಸಕಾರಾತ್ಮಕ ಪ್ರತಿಕ್ರಿಯೆ ನೀಡುವವರು ಜತೆಯಲ್ಲಿದ್ದರೆ ಉತ್ತಮ. ಇದರಿಂದ ನಿಮ್ಮ ತೊಂದರೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ಧನಾತ್ಮಕ ಪ್ರಚೋದನೆ
ವೈಫ‌ಲ್ಯದಿಂದ ನಾವು ಕಲಿಯಬೇಕಾದ ವಿಷಯವೆಂದರೆ ಅದನ್ನು ನಾವು ಹೇಗೆ ಎದುರಿಸುವುದೆಂದು, ಮುಂಬರುವ ಎಲ್ಲ ಸಂಕಷ್ಟಗಳನ್ನು ಎದುರಿಸಲು ನಾನು ಸಿದ್ದರಾಗಿದ್ದೇವೆ ಎಂದು ಖಚಿತಪಡಿಸಿಕೊಳ್ಳಬೇಕು. ಉತ್ತಮ ಪುಸ್ತಕ ದೈಹಿಕ ಚಟುವಟಿಕೆಯಿಂದ ನಿಮ್ಮ ಮನಸ್ಸು ಬೇರೆಡೆಗೆ ತಿರುಗುತ್ತದೆ ಮತ್ತು ನಿಮ್ಮ ಯೋಚನೆಯಲ್ಲಿ ಸಕಾರಾತ್ಮಕ ಭಾವನೆಯೂ ಮೂಡಬಹುದು. ಇದರಿಂದ ನಿಮ್ಮ ಕಾರ್ಯ ಸಾಧನೆಗೆ ಸಹಾಯವಾಗಬಹುದು.

ಆಲೋಚನೆಗಳು ಎಂದಿಗೂ ಹಾದಿ ತಪ್ಪಿಸುವಂತಿರಬಾರದು ಬದಲಿಗೆ ತಪ್ಪಿದ ಹಾದಿಯ ಸರಿ ದಾರಿ ಹಿಡಿಸಿ ಕಾರ್ಯಸಾಧನೆಯಲ್ಲಿ ಮುನ್ನುಗ್ಗಿ ಯಶಸ್ಸು ಕಾಣುವಂತಿರಬೇಕು.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.