ಏಶ್ಯಾಡ್‌ ಚೆಸ್‌: ಭಾರತ ತಂಡಕ್ಕೆ ಆನಂದ್‌ ಮೆಂಟರ್‌


Team Udayavani, Jan 29, 2022, 11:15 PM IST

ಏಶ್ಯಾಡ್‌ ಚೆಸ್‌: ಭಾರತ ತಂಡಕ್ಕೆ ಆನಂದ್‌ ಮೆಂಟರ್‌

ಹೊಸದಿಲ್ಲಿ: ಏಶ್ಯನ್‌ ಗೇಮ್ಸ್‌ಗೆ 12 ವರ್ಷಗಳ ಬಳಿಕ ಚೆಸ್‌ ಪ್ರವೇಶವಾಗುತ್ತಿದೆ. ಭಾರತ ಈ ಕೂಟದಲ್ಲಿ ಬಹಳಷ್ಟು ಪದಕ ಗೆಲ್ಲುವ ನಿರೀಕ್ಷೆ ಇದೆ. ಹೀಗಾಗಿ ಅಖೀಲ ಭಾರತ ಚೆಸ್‌ ಫೆಡರೇಶನ್‌ (ಎಐಸಿಎಫ್) 5 ಬಾರಿಯ ವಿಶ್ವ ಚಾಂಪಿಯನ್‌ ವಿಶ್ವನಾಥನ್‌ ಆನಂದ್‌ ಅವರನ್ನು ತಂಡದ ಮೆಂಟರ್‌ ಆಗಿ ನೇಮಿಸಿದೆ.

ಚೀನದ ಹಾಂಗ್‌ಝೂನಲ್ಲಿ ಸೆ. 10ರಿಂದ 12ರ ತನಕ ಏಶ್ಯಾಡ್‌ ಪಂದ್ಯಾವಳಿ ನಡೆಯಲಿದೆ.

“ಭಾರತ ಈ ಕೂಟದಲ್ಲಿ 4 ಚಿನ್ನದ ಪದಕಗಳ ಮೇಲೆ ಕಣ್ಣಿಟ್ಟಿದೆ. ಹೀಗಾಗಿ ನಾವು ವಿಶ್ವನಾಥನ್‌ ಆನಂದ್‌ ಮಾರ್ಗದರ್ಶನ ಪಡೆಯಲಿದ್ದು, ಅವರು ತಂಡದ ಮೆಂಟರ್‌ ಆಗಿರಲಿದ್ದಾರೆ. ಮುಂದಿನ ಗುರುವಾರದಿಂದಲೇ ಆನಂದ್‌ ಅವರ ಕ್ಲಾಸ್‌ ಆರಂಭವಾಗಲಿದೆ. ರ್‍ಯಾಂಕಿಂಗ್‌ ಆಧಾರದ ಮೇಲೆ ಸಂಭಾವ್ಯ ತಂಡವನ್ನು ಆರಿಸಲಾಗಿದೆ’ ಎಂದು ಎಐಸಿಎಫ್ ತಿಳಿಸಿದೆ.

ಇದನ್ನೂ ಓದಿ:ಪ್ರೊ ಕಬಡ್ಡಿ: ಮರಳಿ ಅಗ್ರಸ್ಥಾನ ಅಲಂಕರಿಸಿದ ದಬಾಂಗ್‌ ದಿಲ್ಲಿ

ಸಂಭಾವ್ಯ ಆಟಗಾರರು
ಪುರುಷರ ವಿಭಾಗದ ಚೆಸ್‌ಪಟುಗಳೆಂದರೆ ವಿದಿತ್‌ ಗುಜರಾತಿ, ಪಿ. ಹರಿಕೃಷ್ಣ, ನಿಹಾಲ್‌ ಸರಿನ್‌, ಎಸ್‌.ಎಲ್‌. ನಾರಾಯಣನ್‌, ಕೆ. ಶಶಿಕಿರಣ್‌, ಬಿ. ಅಧಿಬನ್‌, ಕೆ. ಮುರಳಿ, ಅರ್ಜುನ್‌ ಇರಿಗೇಸಿ, ಅಭಿಜಿತ್‌ ಗುಪ್ತಾ ಮತ್ತು ಸೂರ್ಯಶೇಖರ್‌ ಗಂಗೂಲಿ. ವನಿತಾ ವಿಭಾಗದಿಂದ ಕೊನೇರು ಹಂಪಿ, ದ್ರೋಣವಲ್ಲಿ ಹರಿಕಾ, ವೈಶಾಲಿ ಆರ್‌., ತನಿಯಾ ಸಚೆªàವ್‌, ಭಕ್ತಿ ಕುಲಕರ್ಣಿ, ವಂತಿಕಾ ಅಗರ್ವಾಲ್‌, ಮೇರಿ ಆ್ಯನ್‌ ಗೋಮ್ಸ್‌, ಸೌಮ್ಯ ಸ್ವಾಮಿನಾಥನ್‌, ಎಹ್ಸಾ ಕರವಾಡೆ ಅವರನ್ನು ಆರಿಸಲಾಗಿದೆ.

ಎಪ್ರಿಲ್‌ನಲ್ಲಿ ಇಲ್ಲಿನ ಆಟಗಾರರ ಸಂಖ್ಯೆಯನ್ನು 5ಕ್ಕೆ ಇಳಿಸಲಾಗುವುದು. ಅಭಿಜಿತ್‌ ಕುಂಟೆ, ದಿಬ್ಯೇಂದು ಬರುವಾ, ದಿನೇಶ್‌ ಶರ್ಮ ಅವರು ಆಯ್ಕೆ ಸಮಿತಿಯಲ್ಲಿರುತ್ತಾರೆ.

2010ರ ಗ್ವಾಂಗ್‌ಝೂ ಗೇಮ್‌ನಲ್ಲಿ ಕೊನೆಯ ಸಲ ಚೆಸ್‌ ಸ್ಪರ್ಧೆ ಅಳವಡಿಸಲಾಗಿತ್ತು. ಭಾರತ ಇಲ್ಲಿ ಕೇವಲ 2 ಕಂಚಿನ ಪದಕ ಜಯಿಸಿತ್ತು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.