ಶೀಘ್ರವೇ ಜಗನ್ ಸಂಪುಟ ಪುನಾರಾಚನೆ?
Team Udayavani, Sep 29, 2021, 10:33 PM IST
ವಿಜಯವಾಡ: ತಮ್ಮ ವಿಭಿನ್ನ ನಿರ್ಧಾರಗಳಿಂದಾಗಿ ಆಗಾಗ ಗಮನ ಸೆಳೆಯುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿ, ಸದ್ಯದಲ್ಲೇ ತಮ್ಮ ಇಡೀ ಮಂತ್ರಿಮಂಡಲವನ್ನು ಪುನಾರಚಿಸಲಿದ್ದಾರೆ ಎಂಬ ವದಂತಿಗಳು ಹರಡಿವೆ.
ಅದಕ್ಕಾಗಿ ಅವರು ಗುಜರಾತ್ ಮಾದರಿ ಅನುಸರಿಸಲು ಮುಂದಾಗಿದ್ದಾರೆ. ತಮ್ಮ ಮಂತ್ರಿಮಂಡಲದ ಶೇ. 80ರಷ್ಟು ಸಚಿವರನ್ನು ಬದಲಾಯಿಸಲು ರೆಡ್ಡಿ ಸಿದ್ಧವಾಗಿದ್ದು, ಸದ್ಯದಲ್ಲೇ ತಮ್ಮ ಪಕ್ಷದ ಎಲ್ಲಾ ಸಂಸದರು, ಶಾಸಕರನ್ನು ರೆಡ್ಡಿ ಭೇಟಿ ಮಾಡಿ ಈ ಕುರಿತಂತೆ ಚರ್ಚಿಸಲಿದ್ದಾರೆ.
ಇದನ್ನೂ ಓದಿ:12 ಉಗ್ರ ಸಂಘಟನೆಗಳಿಗೆ ಪಾಕ್ ಆಶ್ರಯ
ಶಕ್ತಿಶಾಲಿ ನಾಯಕರುಳ್ಳ ಎರಡು ತಂಡಗಳನ್ನು ಸೃಷ್ಟಿಸಿ, ಒಂದು ತಂಡವನ್ನು ತಮ್ಮ ಮಂತ್ರಿ ಮಂಡಲದಲ್ಲಿ ಮತ್ತೊಂದು ತಂಡವನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಲು ರೆಡ್ಡಿ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇನ್ನು, ಡಿಸೆಂಬರ್ನಿಂದ ಜನಸಂಪರ್ಕ ಯಾತ್ರೆಗೆ ಚಾಲನೆ ನೀಡಲು ಅವರು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ