ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ: ಕೋವಿಡ್ ಆತಂಕದ ನಡುವೆ ದಾಖಲೆ ಸಂಖ್ಯೆ ಭಕ್ತರ ಆಗಮನ

ಸಂಭ್ರಮದ ವಿನಾಯಕ ಚತುರ್ಥಿ

Team Udayavani, Aug 22, 2020, 4:04 PM IST

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ: ಕೋವಿಡ್ ಆತಂಕದ ನಡುವೆ ದಾಖಲೆ ಸಂಖ್ಯೆ ಭಕ್ತರ ಆಗಮನ

ತೆಕ್ಕಟ್ಟೆ : ಕೋವಿಡ್ ಆತಂಕದ ನಡುವೆಯೂ ಕೂಡಾ ಸಪ್ತಕ್ಷೇತ್ರಗಳಲ್ಲಿ ಒಂದಾದ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿ ಆ.22 ರಂದು ಸಂಭ್ರಮದಿಂದ ಜರುಗಿತು .

ದಾಖಲೆ ಸಂಖ್ಯೆ ಭಕ್ತರ ಆಗಮನ : ದೇವಳಕ್ಕೆ ಮುಂಜಾನೆಯಿಂದಲೇ ದಾಖಲೆ ಸಂಖ್ಯೆಯ ಭಕ್ತರು ಆಗಮಿಸಿದ್ದು , ಹದಿನೈದು ಸಾವಿರಕ್ಕೂ ಅಧಿಕ ಮಂದಿ ಭಕ್ತರು ಶ್ರೀದೇವರ ದರ್ಶನವನ್ನು ಪಡೆದಿದ್ದಾರೆ. ದೇವಳವನ್ನು ಸಂಪೂರ್ಣ ಹೂವಿನ ಅಲಂಕಾರಗೊಳಿಸುತ್ತಿದೆ.

ದರ್ಶನಕ್ಕೆ ಮಾತ್ರ ಅವಕಾಶ : ಗಣೇಶ ಚತುರ್ಥಿಯಂದು ಕೇಂದ್ರ , ರಾಜ್ಯ ಹಾಗೂ ಜಿಲ್ಲಾಡಳಿತಗಳ ಮಾರ್ಗಸೂಚಿಯಂತೆ ದೇವಾಲಯದಲ್ಲಿ ಬೆಳಗ್ಗೆ ಗಂಟೆ 5ರಿಂದ ರಾತ್ರಿ ಗಂಟೆ 8ರ ವರೆಗೆ ಶ್ರೀ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಥರ್ಮಲ್‌ ಸ್ಕಾನ್‌ಬಳಕೆ : ದೇವರ ದರ್ಶನಕ್ಕೂ ಮುನ್ನ ಸರಕಾರದ ಮಾರ್ಗಸೂಚಿ ಹಾಗೂ ಆದೇಶದಂತೆ ಥರ್ಮಲ್‌ ಸ್ಕಾÂನ್‌ ಮಾಡಿಸಿ ನಂತರ ಸರತಿ ಸಾಲಿನಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಜತೆಗೆ ಸ್ಯಾನಿಟೈಸರ್‌ನಿಂದ ಕೈಗಳನ್ನು ಉಜ್ಜಿಕೊಂಡು ಕಡ್ಡಾಯ ವಾಗಿ ಮಾಸ್ಕ್ ಅಥವಾ ಕರವಸ್ತ್ರವನ್ನು ಧರಿಸಿ ಒಳಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ . ದೇವಾಲಯದಲ್ಲಿ ಯಾವುದೇ ತೀರ್ಥ ಪ್ರಸಾದವನ್ನು ವಿತರಿಸುವುದಿಲ್ಲ ಹಾಗೂ ಹಣ್ಣು ಕಾಯಿಗಳಿಗೆ ಅವಕಾಶವಿರುವುದಿಲ್ಲ ಬದಲಾಗಿ ಹಣ್ಣು ಕಾಯಿ ತಂದವರು ದೇವಳದಲ್ಲಿ ಇರಿಸಿದ ಬುಟ್ಟಿಯಲ್ಲಿ ಇರಿಸಿ ಹೋಗಲು ಅವಕಾಶ ಕಲ್ಪಿಸಲಾಗಿದೆ.

ವಿಶೇಷ ಪೊಲೀಸ್‌ ಭದ್ರತಾ ವ್ಯವಸ್ಥೆ : ಕೋವಿಡ್ ಭೀತಿಯ ನಡುವೆಯೂ ಕೂಡಾ ನಿರೀಕ್ಷೆಗೂ ಮೀರಿ ಭಕ್ತರು ಮಾಸ್ಕ್ ಧರಿಸಿ ಆಗಮಿಸಿದ್ದು , ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಂತೆ ದೇವಳದಲ್ಲಿ ವಿಶೇಷವಾದ ಪೊಲೀಸ್‌ಭದ್ರತೆಯ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ. ಗಣೇಶ್‌ ಉಪಾಧ್ಯಾಯ ಸಹೋದರ, ಅರ್ಚಕ ವೃಂದ, ದೇವಳದ ಮೆನೇಜರ್‌ ತೆಕ್ಕಟ್ಟೆ ನಟೇಶ್‌ ಕಾರಂತ್‌ ಸಿಬಂದಿಗಳು ಉಪಸ್ಥಿತರಿದ್ದರು.

ಚಿತ್ರಗಳು : ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.