ಕೋಪವೇ ಹೇಳಿದ ಮಾತಿದು…


Team Udayavani, Jul 7, 2020, 4:51 AM IST

kopa-maatu

“ಕೋಪದ ಕೈಗೆ ಬುದ್ಧಿ ಕೊಡಬೇಡ. ಬದಲಿಗೆ, ಬುದ್ಧಿಯ ಕೈಗೆ ಕೋಪವನ್ನು ಕೊಡು’ ಎನ್ನುವ ಮಾತಿದೆ. ಈ ಮಾತು ಅಕ್ಷರಶಃ ಸತ್ಯ. ಏಕೆಂದರೆ, ಕೋಪ ಬಂದಾಗ ನಾವು ಯಾವ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು  ಊಹಿಸುವುದೂ ಅಸಾಧ್ಯ. ಅನಿವಾರ್ಯ ಸಮಯ, ಸಂದರ್ಭ, ಸನ್ನಿವೇಶಗಳು ಮನುಷ್ಯನಿಗೆ ಸಿಟ್ಟು ತರಿಸುತ್ತವೆ. ಆಗ, ಎದುರಿಗೆ ಯಾರಿದ್ದಾರೆ ಎಂಬುದನ್ನು ಗಮನಿಸದೆ ಮನುಷ್ಯ ಕೂಗಾಡಿಬಿಡುತ್ತಾನೆ.

ಇದರಿಂದ ಅದೆಷ್ಟೋ  ಸಂಬಂಧಗಳು, ಬಾಂಧವ್ಯಗಳು ಕಡಿದು ಹೋಗುತ್ತವೆ. ಹೀಗಾಗಿ, ಸಿಟ್ಟಿಗೆದ್ದ ಸಂದರ್ಭದಲ್ಲಿ ಏನು ಮಾಡಬೇಕು, ಏನು ಮಾಡಬಾರದು ಎಂಬ ವಿವೇಚನೆ ಹೊಂದಿರಬೇಕು. ಕೋಪ ಬಂದಾಗ ಮೆದುಳಿನಲ್ಲಿ ಆಡ್ರಿ ನಲಿನ್‌ ಹಾಗೂ ನಾನ್‌ ಆಡ್ರಿನ ಲಿನ್‌ ಎಂಬ ಹಾರ್ಮೋನ್‌ ಹೆಚ್ಚಾಗಿ ಸ್ರವಿಸುತ್ತದೆ. ಇದರಿಂದ ಹೃದಯದ ಬಡಿತ ಹಾಗೂ ರಕ್ತದ ಒತ್ತಡವೂ ಅಧಿಕವಾಗುತ್ತದೆ.

ಈ ಹಾರ್ಮೋನ್‌ ಸ್ರವಿಕೆಯು ಕ್ಷಣಿಕವಾದರೂ, ಆಗಿಂದಾಗ್ಗೆ ಕೋಪ ಮಾಡಿಕೊಳ್ಳು ವುದರಿಂದ  ದೈಹಿಕ, ಮಾನಸಿಕ ಸ್ಥಿತಿಗತಿಯ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕೋಪ ಬಂದಾಗ, ತಕ್ಷಣವೇ ಆ ಸ್ಥಳದಿಂದ ಬೇರೆಡೆಗೆ ಹೋಗಿ, ಕಣ್ಣು ಮುಚ್ಚಿ ಸುಮ್ಮನೆ ಕುಳಿತುಕೊಳ್ಳಿ. ನಿಧಾನಕ್ಕೆ ಉಸಿರಾಡಿ. ಆ ಸಂದರ್ಭದಲ್ಲಿ ಮಾತು ಕಡಿಮೆ  ಮಾಡಬೇಕು.

ಯಾವುದೇ ನಿರ್ಧಾರವನ್ನೂ ಕೈಗೊಳ್ಳಬಾರದು. ಕೆಟ್ಟ ಭಾಷೆಯನ್ನು ಯಾವುದೇ ಕಾರಣಕ್ಕೂ ಬಳಸಬಾರದು. ಒಂದೇ ಒಂದು ಕೆಟ್ಟ ಮಾತಿಂದ ಒಂದು ಸಂಬಂಧವೇ ಹಾಳಾಗಬಹುದು. ಆ ಬಾಂಧವ್ಯವನ್ನು ಮತ್ತೆ ಸರಿ  ಮಾಡಿಕೊಳ್ಳುವುದು ಬಹಳ ಕಷ್ಟ. ಹಾಗಾಗಿ, ಸಿಟ್ಟು ಬಂದಾಗ ಸುಮ್ಮನೇ ಕೂತುಬಿಡುವುದು ಜಾಣರ ಲಕ್ಷಣ. ಕೋಪ ಶಮನಗೊಂಡ ನಂತರ- ಕೋಪ ಏಕೆ ಬಂತು,

ಆಗ ಏನೇ ನಾಯ್ತು, ಮನಸ್ಸಿನಲ್ಲಿ ಏನೇನು ವಿಚಾರ ಮೂಡಿ ಬಂತು ಎಂಬುದನ್ನೆಲ್ಲಾ ಒಂದು ಡೈರಿಯಲ್ಲಿ ಬರೆದು ಇಡಿ. ಮುಂದೆ ಯಾವತ್ತೋ ಒಮ್ಮೆ ಅದನ್ನು ನೋಡಿದಾಗ, ಹಳೆಯ ದಿನದ ನೆನಪಾಗಿ ಖುಷಿಯಾಗಬಹುದು, ನಗುವೂ ಬರಬಹುದು. ಕೋಪವೆನ್ನುವುದು ಮನುಷ್ಯನ ಬಹುದೊಡ್ಡ ಶತ್ರು.  ಅದು ಮನುಷ್ಯನಿಗೆ ಕೆಡುಕನ್ನುಂಟು ಮಾಡುವುದೇ ವಿನಃ ಒಳಿತನ್ನಂತೂ ಮಾಡಲಾರದು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.