Ankola: ಪ್ರವಾಸಕ್ಕೆಂದು ತೆರಳಿದ್ದ ಯುವಕ ನೀರಿಗೆ ಬಿದ್ದು ನಾಪತ್ತೆ
Team Udayavani, Oct 15, 2023, 6:56 PM IST
ಅಂಕೋಲ : ಪ್ರವಾಸಕ್ಕೆಂದು ತೆರಳಿದ್ದ ವೇಳೆ ನೀರಿಗೆ ಬಿದ್ದು ನಾಪತ್ತೆಯಾದ ಘಟನೆ ತಾಲೂಕಿನ ಹೊಸಕಂಬಿ ಹಳ್ಳದಲ್ಲಿ ಭಾನುವಾರ ಸಂಜೆ ನಡೆದಿದೆ.
ಬೊಬ್ರವಾಡದ ಸುಹಾಸ ಕೃಷ್ಣ ( ಪಾಂಡುರಂಗ) ನಾಯ್ಕ (28) ನೀರಿನ ಹರಿವಿಗೆ ಸಿಲುಕಿ ನಾಪತ್ತೆಯಾದ ಯುವಕ.
ನಡೆದದ್ದೇನು..?
ಅಂಕೋಲಾದ 15 ಜನರ ಗೆಳೆಯರ ತಂಡ ಹೊಸಕಂಬಿಯ ಹಳ್ಳದ ವಿಹಂಗಮ ಪ್ರದೇಶದಲ್ಲಿ ಪಾರ್ಟಿ ಮಾಡಲೆಂದು ತೆರಳಿದ್ದರು. ಈ ವೇಳೆ ಚಿಪ್ಪೆಕಲ್ಲನ್ನು ಆರಿಸಲು ಸುಹಾಸ ನಾಯ್ಕ ಗೆಳಯನೊಂದಿಗೆ ಇನ್ನೊಂದು ಬದಿಗೆ ನೀರಿಗೆ ಇಳಿದಿದ್ದ. ಈ ವೇಳೆ ಇಬ್ಬರು ನೀರಿನ ಹರಿವಿಗೆ ಸಿಲುಕಿದ್ದಾರೆ. ಹರಸಾಹಸ ಪಟ್ಟು ದಡ ಸೇರಿದ್ದಾನೆ. ಆದರೆ ಸುಹಾಸಗೆ ಸರಿಯಾಗಿ ಈಜು ಬರದೇ ಇರುವದರಿಂದ ನೋಡು ನೋಡುತ್ತಲೆ ನೀರಿನ ಹರಿವಿಗೆ ಸಿಲುಕಿ ನಾಪತ್ತೆಯಾಗಿದ್ದಾನೆ.
ಸುಹಾಸನ ಪತ್ತೆಗೆ ಆತನ ಗೆಳೆಯರು ಮತ್ತು ಅಗ್ಬಿಶಾಮಕ ದಳದ ಸಿಬ್ಬಂದಿಗಳು ಶ್ರಮಿಸಿದ್ದಾರೆ. ಸಿಪಿಐ ಸಂತೋಷ ಶೆಟ್ಟಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪಾರ್ಟಿಗೆ ತೆರಳಿದ್ದ ಗೆಳಯರನ್ನು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ: Dotihal: ಹಳ್ಳಕ್ಕೆ ಬಿದ್ದ ಮಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ