ಅನಾಮಿಕ ಶ್ರೀಮಂತರು: ಅಶ್ವಿ‌ನ್‌ ದಾನಿ


Team Udayavani, Jun 29, 2020, 5:10 AM IST

anamika-aswin

ಶ್ರೀಮಂತರ ಪಟ್ಟಿಯಲ್ಲಿ ಕಾಣಿಸಿಕೊಳ್ಳುವವರು ಸಾಮಾನ್ಯವಾಗಿ ಬಹುದೊಡ್ಡ ಸಂಸ್ಥೆಯನ್ನು ಸ್ಥಾಪಿಸಿರುತ್ತಾರೆ. ಇಲ್ಲವೇ, ಪಿತ್ರಾರ್ಜಿತವಾಗಿ ಬಂದ ಸಂಸ್ಥೆಯ ಹುದ್ದೆಯನ್ನು ಅಲಂಕರಿಸುತ್ತಾರೆ. ಆದರೆ ಅಶ್ವಿ‌ನ್‌ ದಾನಿಯವರ ಕಥೆ ಹಾಗಿಲ್ಲ. ಅವರು ಬೇರೊಂದು ಕಂಪನಿಯಿಂದ ಏಷ್ಯನ್‌ ಪೇಂಟ್ಸ್‌ ಸಂಸ್ಥೆಗೆ ಸೇರಿದವರು. 1968ರಲ್ಲಿ ಅವರು ಅಮೆರಿಕದ ಸಂಸ್ಥೆಗೆ ರಾಜೀನಾಮೆ ನೀಡಿ ಭಾರತದ ಏಷ್ಯನ್‌ ಪೇಂಟ್ಸ್‌ ಸಂಸ್ಥೆಗೆ ಸೇರಿದ್ದರು.

ಅಮೆರಿಕದ ವಿವಿಯಿಂದ ಪೇಂಟ್‌ಗೆ ಸಂಬಂಧಿಸಿದ ವಿಷಯದಲ್ಲಿ ಪದವಿ ಪಡೆದಿದ್ದ ಅಶ್ವಿ‌ನ್‌, ತಂತ್ರಜ್ಞಾನದ ಕುರಿತು ವಿಶೇಷ ಆಸಕ್ತಿ ಹೊಂದಿದ್ದರು. ಏಷ್ಯನ್‌ ಪೇಂಟ್ಸ್‌ ಮೂಲಕ, ಭಾರತದಲ್ಲೇ ಪ್ರಪ್ರಥಮ ಎನ್ನುವಂಥ ಅನೇಕ ಉತ್ಪನ್ನಗಳನ್ನು ಮಾರುಕಟ್ಟೆಗೆ  ಬಿಡುಗಡೆಗೊಳಿಸಿದರು. ಕಂಪ್ಯೂಟರ್‌ ಆಧಾರಿತ ಪೇಂಟ್‌ ಮ್ಯಾಚಿಂಗ್‌ ಎನ್ನುವ ತಂತ್ರಜ್ಞಾನವನ್ನು ಭಾರತದಲ್ಲಿ ಮೊದಲು ಅಳವಡಿಸಿದವರು ಅಶ್ವಿ‌ನ್‌. ದಶಕಗಳ ಕಾಲ ಒಂದೇ ಸಂಸ್ಥೆಯಲ್ಲಿ ನಿಷ್ಠಾವಂತರಾಗಿ ಕರ್ತವ್ಯ ನಿರ್ವಹಿಸಿದ  ಅಶ್ವಿ‌ನ್‌, ಹಂತ ಹಂತವಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸುತ್ತಾ ಬಂದರು.

ಪ್ರಪಂಚದ ಹೆಸರಾಂತ ಆಟೊಮೋಟಿವ್‌ ಕೋಟಿಂಗ್‌ ಸಂಸ್ಥೆ “ಪಿಪಿಜಿ ಇಂಡಸ್ಟ್ರೀಸ್‌’ ಜೊತೆ ಏಷ್ಯನ್‌ ಪೇಂಟ್ಸ್‌ 50:50 ಪಾಲುದಾರಿಕೆ ಮಾಡಿಕೊಳ್ಳುವಲ್ಲಿ  ಅಶ್ವಿ‌ನ್‌ ವಹಿಸಿದ ಪಾತ್ರ ದೊಡ್ಡದು. ಇಂದು ಏಷ್ಯನ್‌ ಪೇಂಟ್ಸ್‌ ಏಷ್ಯಾದ ಮೂರನೇ ಅತಿದೊಡ್ಡ ಪೇಂಟ್‌ ಸಂಸ್ಥೆಯಾಗಿದೆ. 16ಕ್ಕೂ ಹೆಚ್ಚು ದೇಶಗಳಲ್ಲಿ ಏಷ್ಯನ್‌ ಪೇಂಟ್ಸ್‌ ಕಾರ್ಯನಿರ್ವಹಿಸುತ್ತಿದೆ. ಅದರ ಯಶಸ್ಸಿನಲ್ಲಿ ಅಶಿನ್‌ ಅವರ ಪಾಲು  ಕೂಡಾ ಇದೆ.

ಉದ್ಯೋಗ : ನಾನ್‌ ಎಕ್ಸಿಕ್ಯುಟಿವ್‌ ಚೇರ್‌ಮನ್‌
ಸಂಪತ್ತು: 31,160 ಕೋಟಿ ರೂಪಾಯಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.