ನಿಮ್ಮ ಮೇಲಿರುವ ಆರೋಪಗಳಿಗೆ ಮೊದಲು ಉತ್ತರಿಸಿ: ಸಿಎಂ ಬೊಮ್ಮಾಯಿ


Team Udayavani, Feb 16, 2023, 6:45 AM IST

ನಿಮ್ಮ ಮೇಲಿರುವ ಆರೋಪಗಳಿಗೆ ಮೊದಲು ಉತ್ತರಿಸಿ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಕಚೇರಿ ವಿರುದ್ಧ ಕಾಂಗ್ರೆಸ್‌ ನಾಯಕರು ಮಾಡಿರುವ ಟೆಂಡರ್‌ ಹಗರಣ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದು, ನಿಮ್ಮ ಮೇಲಿರುವ ಆರೋಪಗಳಿಗೆ ಮೊದಲು ಉತ್ತರ ಕೊಡಿ.

ಅಧಿಕಾರಕ್ಕೆ ಬಂದರೆ ರಾಜ್ಯವನ್ನು ಸುಲಿಗೆ ಮಾಡುವ ಉದ್ದೇಶದಿಂದ ಈ ರೀತಿ ಬೆದರಿಕೆ ಹಾಕುತ್ತಿದ್ದೀರಾ? ಎಂದು ಪ್ರಶ್ನಿಸಿದರು.

ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಬಿಜೆಪಿ ಉಸ್ತುವಾರಿಗಳ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಈ ಹಿಂದೆ ತಾವು ಮಾಡಿರುವ ಕರ್ಮಕಾಂಡ ನೆನಪಿಸಿಕೊಂಡು ಮಾತನಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದು ತನಿಖೆ ಮಾಡಿಸುತ್ತೇವೆ ಎಂದು ಧಮಕಿ ಹಾಕಿ ಗುತ್ತಿಗೆದಾರರನ್ನು ಬೆದರಿಸುತ್ತಿದ್ದಾರೆ. ಅಧಿಕಾರಕ್ಕೆ ಬಂದರೆ ಕಾಂಗ್ರೆಸಿಗರು ರಾಜ್ಯವನ್ನು ಸುಲಿಗೆ ಮಾಡಲಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾರದರ್ಶಕ ವ್ಯವಸ್ಥೆ
ಗೂಳಿಹಟ್ಟಿ ಶೇಖರ್‌ ಅವರು ಸಾಮಾನ್ಯವಾಗಿ ಪತ್ರ ಬರೆದಿದ್ದಾರೆ. ನಾವು ಅವರಿಗೆ ಪತ್ರದ ಮೂಲಕ ನಿರ್ದಿಷ್ಟ ಪ್ರಕರಣವಿದ್ದರೆ ನೀಡಿ. ತನಿಖೆ ಮಾಡುತ್ತೇವೆಂದು ಕೇಳುತ್ತಿದ್ದೇವೆ. ಸದನದಲ್ಲಿಯೂ ಸ್ಪಷ್ಟವಾಗಿ ಕೇಳಿದ್ದೇನೆ. ಯಾವುದಾದರೂ ಅಧಿಕಾರಿ ಯಾವುದೇ ಹಂತದಲ್ಲಿ ಭ್ರಷ್ಟಾಚಾರ ಮಾಡಿದ್ದರೂ ತನಿಖೆ ಮಾಡುತ್ತೇವೆ ಎನ್ನುವುದು ನಮ್ಮ ನಿಲುವು ಎಂದು ಸ್ಪಷ್ಟಪಡಿಸಿದರು. ನಾವು ಅಧಿಕಾರಕ್ಕೆ ಬಂದ ಅನಂತರ ಟೆಂಡರ್‌ ಪರಿಶೀಲನ ಸಮಿತಿಯನ್ನು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನೇಮಕ ಮಾಡಿದ್ದೇವೆ. ಟೆಂಡರ್‌ ಪರಿಶೀಲನೆಯಾಗುತ್ತದೆ ಹಾಗೂ ಇಡೀ ಪ್ರಕ್ರಿಯೆ ಪಾರದರ್ಶಕವಾಗಿದೆ. ಯಾರು ಬೇಕಾದರೂ ದೂರು ನೀಡಬಹುದಾಗಿದೆ ಎಂದು ಸವಾಲು ಹಾಕಿದರು.

ಭ್ರಷ್ಟಾಚಾರಕ್ಕೆ ರಹದಾರಿ
ಡಿ.ಕೆ. ಶಿವಕುಮಾರ್‌ ನೀರಾವರಿ ಸಚಿವರಿ¨ªಾಗ ಟೆಂಡರ್‌ ಪರಿಶೀಲನ ಸಮಿತಿಯನ್ನು ರದ್ದು ಮಾಡಿದ್ದರು. ಟಿಎಸಿಯನ್ನೂ ತೆಗೆದುಹಾಕಿದ್ದರು. ನಿಗಮದಲ್ಲಿ ಎರಡು ಹಂತದ ಪರಿಶೀಲನೆಯನ್ನು ಸ್ಥಗಿತಗೊಳಿಸಿದ ಕೀರ್ತಿ ಅವರಿಗೇ ಸಲ್ಲಬೇಕು. ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಟ್ಟಿದ್ದೇ ಶಿವಕುಮಾರ್‌. ನಾವು ಬಂದ ಅನಂತರ ಅದನ್ನು ಪುನಃ ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಕ್ಕೆ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಟೀಕಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.