ಎಪಿಎಂಪಿಸಿ ಅಧ್ಯಕ್ಷರಾಗಿ ಕೃಷ್ಣರಾಜ ಹೆಗ್ಡೆ, ಉಪಾಧ್ಯಕ್ಷರಾಗಿ ರಜನಿ ದುಗ್ಗಣ್ಣ ಆಯ್ಕೆ
Team Udayavani, Jul 15, 2020, 4:01 PM IST
ಬೈಕಂಪಾಡಿ : ಕರ್ನಾಟಕ ರಾಜ್ಯದಮಂಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಹಿರಿಯ ಸದಸ್ಯ ಮೂಡಬಿದ್ರೆಯ ಕೃಷ್ಣರಾಜ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ.
ಈ ಹಿಂದೆ ಕಾರ್ಕಳ ತಾಲೂಕು ಪಂಚಾಯತ್ ಸದಸ್ಯರಾಗಿ,ಮಂಡಲ ಪ್ರಧಾನರಾಗಿ, ಮೂಡಬಿದ್ರೆ ಪುರಸಭೆಯ ಸದಸ್ಯರಾಗಿ, ಎಸ್ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ, ಕೆಎಸ್ಆರ್ಟಿಸಿ ಸಲಹಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಉಪಾಧ್ಯಕ್ಷರಾಗಿ ಮಾಜಿ ಮೇಯರ್ ರಜನಿ ದುಗ್ಗಣ್ಣ ಆಯ್ಕೆಯಾಗಿದ್ದು, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ