Apology: ಕ್ಷಮಾಧಾನಕ್ಕೆ ರಾಷ್ಟ್ರಪತಿ ನಿರ್ಣಯವೇ ಅಂತಿಮ
Team Udayavani, Aug 31, 2023, 10:19 PM IST
ನವದೆಹಲಿ: ಮರಣದಂಡನೆಗೆ ಗುರಿಯಾದ ಅಪರಾಧಿಯು ಸಲ್ಲಿಸಿದ ಕ್ಷಮಾಧಾನ ಮನವಿಯನ್ನು ರಾಷ್ಟ್ರಪತಿಗಳೇ ತಿರಸ್ಕರಿಸಿದರೆ, ಆ ಬಳಿಕ ಅಪರಾಧಿ ಅದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರುವಂತಿಲ್ಲ. ಹೀಗೆಂದು ಕೇಂದ್ರ ಸರ್ಕಾರ ಇತ್ತೀಚೆಗೆ ಮಂಡಿಸಿದ ನಾಗರಿಕ ಸುರಕ್ಷಾ ಸಂಹಿತಾ ಮಸೂದೆ-2023 (ಬಿಎನ್ಎಸ್ಎಸ್ )ರಲ್ಲಿ ಪ್ರಸ್ತಾಪಿಸಲಾಗಿದೆ.
ಸಂವಿಧಾನದ 72ನೇ ವಿಧಿಯು ಶಿಕ್ಷೆಗೆ ಗುರಿಯಾದ ಯಾರಿಗಾದರೂ ಕ್ಷಮಾಧಾನ ನೀಡುವ ಅಥವಾ ಶಿಕ್ಷೆ ಬದಲಿಸುವ ಅಧಿಕಾರವನ್ನು ರಾಷ್ಟ್ರಪತಿ ಅವರಿಗೆ ನೀಡಿದೆ. ಈ ಅಧಿಕಾರದ ಅನ್ವಯ ರಾಷ್ಟ್ರಪತಿಗಳು ನೀಡಿದ ತೀರ್ಪು ಅಂತಿಮವಾಗಿರಲಿದ್ದು, ನಂತರ ಅದನ್ನು ಪ್ರಶ್ನಿಸಿ ಯಾವುದೇ ನ್ಯಾಯಾಲಯಕ್ಕೂ ಹೋಗುವಂತಿಲ್ಲ, ಯಾವುದೇ ನ್ಯಾಯಾಲಯವೂ ಈ ಕುರಿತ ತನಿಖೆ ನಡೆಯುವಂತಿಲ್ಲ ಎಂದು ಬಿಎನ್ಎಸ್ಎಸ್ನ 473ನೇ ವಿಧಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Uppinangady: ತೀವ್ರ ಜ್ವರ; ಅರ್ಚಕ ಸಾವು