ಕಾರ್ಯವೈಖರಿ ಲೋಪ ಸರಿಪಡಿಸಲು ತಹಶೀಲ್ದಾರ್‌ಗೆ ಮನವಿ

ಕೆಆರ್‌ಎಸ್‌ ಪಕ್ಷದ ಲಂಚ ಮುಕ್ತ ಕರ್ನಾಟಕ ಅಭಿಯಾನ

Team Udayavani, Mar 6, 2021, 10:52 PM IST

ಕಾರ್ಯವೈಖರಿ ಲೋಪ ಸರಿಪಡಿಸಲು ತಹಶೀಲ್ದಾರ್‌ಗೆ ಮನವಿ

ಉಡುಪಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್‌ಎಸ್‌) ಅಧ್ಯಕ್ಷ ರವಿ ಕೃಷ್ಣ ರೆಡ್ಡಿ ನೇತೃತ್ವದ ರಾಜ್ಯ ಸಮಿತಿ ತಂಡ ಶನಿವಾರ “ಲಂಚ ಮುಕ್ತ ಕರ್ನಾಟಕ’ ಅಭಿಯಾನದ ಅಂಗವಾಗಿ ಉಡುಪಿ ತಾಲೂಕು ಕಚೇರಿಗೆ ಭೇಟಿ ನೀಡಿ ಕಚೇರಿಯ ಅವ್ಯವಸ್ಥೆ ಹಾಗೂ ಕಾರ್ಯ ವೈಖರಿಗಳಲ್ಲಿನ ಲೋಪಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವಂತೆ ಆಗ್ರ ಹಿಸಿ ತಹಶೀಲ್ದಾರ್‌ ಪ್ರದೀಪ್‌ ಕುರ್ಡೇಕರ್‌ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಕೆಆರ್‌ಸ್‌ ಪಕ್ಷದ ಅಧ್ಯಕ್ಷ ರವಿಕೃಷ್ಣ ರೆಡ್ಡಿ, ಬುದ್ಧಿವಂತರ ಜಿಲ್ಲೆ ಉಡುಪಿಯಲ್ಲಿ ಲಂಚದ ದೂರುಗಳು ಕೇಳಿ ಬಂದಿರುವುದು ಆಶ್ಚರ್ಯ ಉಂಟು ಮಾಡಿದೆ. ಆಹಾರ ಹಾಗೂ ಸರ್ವೇ ಇಲಾಖೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಅಧಿಕಾರಿಗಳು ಅನಧಿಕೃತವಾಗಿ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ತಹಶೀಲ್ದಾರ್‌ ಅವರಿಗೆ ಮನವಿ ಮಾಡಲಾಗಿದೆ. ವ್ಯವಸ್ಥೆ ಉತ್ತಮವಾಗಿ ಆದರೆ ಸೇವೆಗಳಲ್ಲಿ ಬದಲಾವಣೆಯಾದಾಗ ಜನರಿಗೆ ಸರಿಯಾದ ಸಮಯಕ್ಕೆ ಸೇವೆ ಸಿಗಲು ಸಾಧ್ಯ ಎಂದರು.

ಕೆಆರ್‌ಎಸ್‌ ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ, ಜ. ಕಾರ್ಯದರ್ಶಿಗಳಾದ ಸೋಮಸುಂದರ್‌, ರಘುಪತಿ ಭಟ್‌, ಕಾರ್ಯದರ್ಶಿ ರಾಮದಾಸ್‌ ಪೈ, ಅಲ್ಪಸಂಖ್ಯಾಕರ ಘಟಕದ ರಾಜ್ಯಾಧ್ಯಕ್ಷ ಶಾಹೀದ್‌ ಆಲಿ, ಜಿಲ್ಲಾಧ್ಯಕ್ಷ ಕಿರಣ್‌ ಕುಮಾರ್‌, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಮಮತಾ, ಉಪಾಧ್ಯಕ್ಷೆ ಸಂಧ್ಯಾ, ಕಾರ್ಯದರ್ಶಿ ರೇಷ್ಮಾ, ಜಿಲ್ಲಾ ಘಟಕದ ಉಪಾಧ್ಯಕ್ಷ ಸಲೀಂ ಉಪಸ್ಥಿತರಿದ್ದರು.

ಹಲವು ಲೋಪಗಳು
ಕಚೇರಿಯಲ್ಲಿ ವಿವಿಧ ವಿಭಾಗಗಳ ಕೊಠಡಿಗಳಿಗೆ ನಾಮಫ‌ಲಕ ಇಲ್ಲದಿರುವುದು, ನೌಕರರ ಮೇಜಿನ ಮೇಲೆ ಪದನಾಮ ಇಲ್ಲದಿರುವುದು, ಅಟಲ್‌ ಜೀ ಸ್ನೇಹ ಕೌಂಟರ್‌ನಲ್ಲಿ ಟೋಕನ್‌ ವ್ಯವಸ್ಥೆ ಇಲ್ಲದಿರುವುದು, ಸರಕಾರಿ ಹಾಗೂ ಹೊರಗುತ್ತಿಗೆ ನೌಕರರು ಗುರುತಿ ಚೀಟಿ ಧರಿಸದೆ ಇರುವುದು, ನೌಕರರ ಸ್ಥಳದಲ್ಲಿ ಮಧ್ಯವರ್ತಿಗಳು ಅನಧಿಕೃತವಾಗಿ ಇರುವುದು, ಅನಧಿಕೃತ ವ್ಯಕ್ತಿಗಳ ಕೈಯಲ್ಲಿ ಸರಕಾರಿ ದಾಖಲೆ ಇರುವುದು, ಸರಕಾರಿ ಸಿಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸದೆ ಇರುವುದು, ಹಾಜರಾತಿ ಪಟ್ಟಿ ಇಲ್ಲದೆ ಇರುವುದು ಸೇರಿದಂತೆ ವಿವಿಧ ಬೇಡಿಕೆ ಹಾಗೂ ಕಾರ್ಯ ವೈಖರಿಗಳಲ್ಲಿನ ಲೋಪದೋಷಗಳನ್ನು ಸರಿಪಡಿ ಸುವಂತೆ ಮನವಿ ನೀಡಿದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.