ಮಸೀದಿಗಳ ಇಮಾಮರು ಮತ್ತು ಮೋಜಿನ್ ರಿಗೆ ಕೋವಿಡ್ ಪರಿಹಾರ ನೀಡುವಂತೆ ಮನವಿ
Team Udayavani, May 26, 2021, 6:12 PM IST
ಬೆಂಗಳೂರು : ಮುಜರಾಯಿ ಇಲಾಖೆಯಿಂದ ಅರ್ಚಕರಿಗೆ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಿಸಿರುವುದು ಸ್ವಾಗತಾರ್ಹ. ಕೋವಿಡ್ ಲಾಕ್ ಡೌನ್ ನಲ್ಲಿ ದೇವಾಲಯ ಚರ್ಚ್ ಮಸೀದಿಗಳು ಬಂದ್ ಆಗಿರುವುದರಿಂದ ಈ ವೃತ್ತಿಯಲ್ಲಿ ಇರುವವರು ತುಂಬ ತೊಂದರೆ ಅನುಭವಿಸುತ್ತಿದ್ದಾರೆ. ಸರಕಾರ ಅರ್ಚಕರಿಗೆ ಪರಿಹಾರ ಪ್ಯಾಕೇಜ್ ಘೋಷಿಸಿ ಉತ್ತಮ ಕೆಲಸವನ್ನೇ ಮಾಡಿದೆ. ಅದೇ ರೀತಿ ಮಸೀದಿಗಳ ಇಮಾಮರು ಮತ್ತು ಮೋಜಿನ್ ರಿಗೆ ಕೋವಿಡ್ ಪರಿಹಾರ ಪ್ಯಾಕೇಜನ್ನು ಕೊಡಬೇಕು ಎಂದು ಶಾಸಕ ಬಿ.ಎಂ. ಫಾರೂಕ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿಗಳು ವಕ್ಸ್ ಖಾತೆಯ ಅಡಿಯಲ್ಲಿ ಬರುವ ಮಸೀದಿಗಳ ಇಮಾಮರು ಮತ್ತು ಮೋಜಿನ್ರು ಆರ್ಥಿಕವಾಗಿ ದುರ್ಬಲರಾಗಿದ್ದು ಲಾಕ್ ಡೌನ್ ನಿಂದಾಗಿ ಇನ್ನಷ್ಟು ಸಂಕಷ್ಟಕ್ಕೆ ಈಡಾಗಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳು ಈ ಕಡೆಗೆ ಗಮನ ಹರಿಸಿ ಅವರಿಗೂ ಪ್ಯಾಕೇಜ್ ಘೋಷಿಸ ಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಫಾರೂಕ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ