Aranthodu ಆನೆ ದಾಳಿ: ಅಪಾರ ಕೃಷಿ ನಾಶ
Team Udayavani, Feb 17, 2024, 12:00 AM IST
ಅರಂತೋಡು: ಸಂಪಾಜೆ ಗ್ರಾಮದ ಕೊಯನಾಡಿನ ಕುಂದಲ್ಪಾಡಿಯ ಹಲವು ತೋಟಗಳಿಗೆ ಕಾಡಾನೆ ದಾಳಿ ಮಾಡಿ ಅಪಾರ ಪ್ರಮಾ ಣದ ತೆಂಗಿನ ಮರ, ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿದೆ.
ಜಯಪ್ರಕಾಶ್ ಅವರ ತೋಟದಲ್ಲಿ 8 ತೆಂಗಿನ ಮರ ಬಾಳೆ ಹಾಗೂ ಅಡಿಕೆ ಗಿಡ, ಪದ್ಮನಾಭ ಅವರ ತೋಟದಲ್ಲಿ 4 ತೆಂಗಿನ ಮರ, ಬಾಳೆ, ಅಡಿಕೆ ಗಿಡ ಹಾಗೂ ಹರೀಶ ಅವರ ತೋಟದಲ್ಲೂ ಹಾನಿ ಎಸಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು