“ಲಡಾಖ್‌’ನಿಂದ “ಲಾಡಿ’ಗೆ ಮರಳಿದ ಆರಿಫ್‌


Team Udayavani, Sep 27, 2021, 3:05 AM IST

“ಲಡಾಖ್‌’ನಿಂದ “ಲಾಡಿ’ಗೆ ಮರಳಿದ ಆರಿಫ್‌

ಮೂಡುಬಿದಿರೆ: ಪ್ರಾಂತ್ಯ ಗ್ರಾಮದ ಲಾಡಿಯಿಂದ ಸೈಕಲ್‌ ಮೂಲಕ ದೇಶದ ಗಡಿ “ಲಡಾಖ್‌’ ನತ್ತ ತೆರಳಿದ್ದ ಮಹಮ್ಮದ್‌ ಆರೀಫ್‌ ಶನಿವಾರ ಬೆಳಗ್ಗೆ ಮೂಡುಬಿದಿರೆಯ “ಲಾಡಿ’ಗೆ ಮರಳಿದ್ದಾರೆ.

ತುಳುನಾಡಿನ ಸೂರ್ಯ ಚಂದ್ರ ಚಿಹ್ನೆ, ಮೂಡುಬಿದಿರೆ-ಲಡಾಕ್‌, ಕರ್ನಾಟಕ -ಕಾಶ್ಮೀರ, ಮಿಸ್ಟರ್‌ ರೈಡರ್‌ ಬೆದ್ರ, ಸಂಪರ್ಕ ವಿವರ ಹೊತ್ತ ನಾಮಫಲಕಗಳೊಂದಿಗೆ ಹೊರಟು ಕ್ಷೇಮವಾಗಿ ವಾಪಾಸಾಗಿರುವ ಆರೀಫ್‌ ಅವರನ್ನು ತಾಯಿ ನಝೀಮ ಪ್ರಾಂತ್ಯದಲ್ಲಿ ಅವರನ್ನು ಸ್ವಾಗತಿಸಿದರು.

“ನಾನು ಆಗಸ್ಟ್‌ 2ರಂದು ಮೂಡುಬಿದಿರೆಯಿಂದ ಸೈಕಲ್‌ ಮೂಲಕ ಲಡಾಕ್‌ಗೆ ಪ್ರಯಾಣ ಪ್ರಾರಂಭಿಸಿದೆ. ಮನೆಯವರ ಪ್ರೋತ್ಸಾಹ, ನಾನು ಕೆಲಸ ಮಾಡುತ್ತಿರುವ ಮೆಟಲ್‌ ಶಾಪ್‌ ಮಾಲಕ ನಝೀರ್‌ ಅವರ ವಿಶೇಷ ಸಹಕಾರದಿಂದಾಗಿ ನನ್ನ ಕನಸು ನನಸಾಗಿದೆ. ಪ್ರಯಾಣದುದ್ದಕ್ಕೂ ವಿವಿಧ ಭಾಗಗಳ ಸಂಸ್ಕೃತಿಯನ್ನು ಅರಿಯಲು ಸಾಧ್ಯವಾಗಿದೆ. ಪ್ರಯಾಣದಿಂದಾಗಿ ನನ್ನಲ್ಲಿ ಆತ್ಮವಿಶ್ವಾಸ ಹೆಚ್ಚಾಗಿದೆ’ ಎಂದು ಆರಿಫ್‌ ತನ್ನ ಅನಿಸಿಕೆ ವ್ಯಕ್ತಪಡಿಸಿದರು.

ಇದನ್ನೂ ಓದಿ:ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಜೊತೆ ಪದವಿ ಶಿಕ್ಷಣದವರೆಗೆ ಕನ್ನಡ ವಿಸ್ತರಣೆ : ಮಹೇಶ್ ಜೋಶಿ

ಮೆಟಲ್‌ ಶಾಪ್‌ ಮಾಲಕ ನಝೀರ್‌ ಮಾತನಾಡಿ, ನಮ್ಮ ಅಂಗಡಿಯಲ್ಲಿ ಒಂದು ವರ್ಷದಿಂದ ಕೆಲಸ ಮಾಡುತ್ತಿರುವ ಆರೀಫ್‌ ಲಡಾಕ್‌ಗೆ ಸೈಕಲ್‌ ಸವಾರಿ ಮಾಡುವ ತನ್ನ ಇಚ್ಛೆಯನ್ನು ಹೇಳಿಕೊಂಡಿದ್ದರು. 3,500 ಕಿ.ಮೀ. ಹೆಚ್ಚು ಅವರು ಸೈಕಲ್‌ ಸವಾರಿ ಮಾಡಿರುವುದು ಖುಷಿ ನೀಡಿದೆ ಎಂದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.