Thief: ಕಬ್ಬಿಣದ ಸಾಮಗ್ರಿ ಕಳ್ಳನ ಸೆರೆ
Team Udayavani, Sep 15, 2023, 1:25 AM IST
ಮೂಡುಬಿದಿರೆ: ಬೆಳುವಾಯಿ-ಕೆಸರ್ಗದ್ದೆ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿದ್ದ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ ಮತ್ತು ಪೈಪ್ ಮತ್ತು ಬೆಳುವಾಯಿಯಲ್ಲಿ ಮನೆ ನಿರ್ಮಾಣಕ್ಕೆ ತಂದು ಹಾಕಿರುವ ಶೀಟ್ಗಳ ಸಹಿತ ಒಟ್ಟು 2.50 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕದ್ದಿರುವ ಆರೋಪಿ ಮೂಡುಬಿದಿರೆ ತಾಲೂಕಿನ ತೋಡಾರು ಹಿದಾಯತ್ ನಗರ ನಿವಾಸಿ ಮೊಹಮ್ಮದ್ ಸಾಹುಲ್ನನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಹಾಗೂ ಸಿಬಂದಿ ಗುರುವಾರ ಬಂಧಿಸಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿ ಬೆಳುವಾಯಿಯಲ್ಲಿ ಮನೆ ನಿರ್ಮಾಣಕ್ಕಾಗಿ ತಂದು ಹಾಕಿರುವ ಶೀಟ್ಗಳು ಮತ್ತು ಕೆಸರುಗದ್ದೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಕಬ್ಬಿಣದ ಜಾಕ್ ಮತ್ತು ಪೈಪ್ಗ್ಳು ಆಗಸ್ಟ್ ತಿಂಗಳಿನಲ್ಲಿ ಕಳವಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !