ಕಲಬೆರಕೆ ಸೇಂದಿ ವಶಕ್ಕೆ: ಇಬ್ಬರ ಸೆರೆ
Team Udayavani, Nov 21, 2021, 11:56 AM IST
ಚಿಂಚೋಳಿ: ತಾಲೂಕಿನ ನಾವದಗಿ ಗ್ರಾಮದ ಹತ್ತಿರ ಬೈಕ್ ಮೇಲೆ ಸಾಗಿಸುತ್ತಿದ್ದ ಅಂದಾಜು 55 ಸಾವಿರ ರೂ. ಮೌಲ್ಯದ 10 ಲೀಟರ್ ಕಲಬೆರಕೆ ಸೇಂದಿ ಹಾಗೂ ಬೈಕ್ಗಳನ್ನು ವಶಪಡಿಸಿಕೊಂಡಿರುವ ಅಬಕಾರಿ ಇನ್ಸ್ಪೆಕ್ಟರ್ ಜಟ್ಟೆಪ್ಪ ಬೇಲೂರೆ, ಇಬ್ಬರು ಆರೋಪಿತರನ್ನು ಬಂಧಿಸಿದ್ದಾರೆ.
ಕಲಬುರಗಿ ತಾಲೂಕಿನ ಕೋರವಾರ ತಾಂಡಾದ ಬಾಬು ರಾಜು ಚವ್ಹಾಣ, ಶಂಕರ ಶಿವರಾಮ ಜಾಧವ ಬಂಧಿತ ಆರೋಪಿತರು. ತಾಲೂಕಿನ ಕೊರವಿ ತಾಂಡಾದಿಂದ ಈ ಸೇಂದಿ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ನಾವದಗಿ ಗ್ರಾಮದ ಶಾಲೆ ಹತ್ತಿರ ದಾಳಿ ನಡೆಸಿ ಆರೋಪಿತರನ್ನು ಬಂಧಿಸಲಾಗಿದೆ.
ದಾಳಿಯಲ್ಲಿ ಅಬಕಾರಿ ಪೇದೆ ಗೌತಮ ಬುದ್ಧ, ಶಿವಶರಣಪ್ಪ, ಚಾಲಕ ಗುರುನಾಥ ಭಾಗವಹಿಸಿದ್ದರು. ಆರೋಪಿಗಳ ವಿರುದ್ಧ ಅಬಕಾರಿ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು