Arunachal Pradesh: ಚೀನಾ ನಕ್ಷೆಯಲ್ಲಿ ಅರುಣಾಚಲ ಪ್ರದೇಶ! 

-ಅಕ್ಸಾಯ್‌ಚಿನ್‌ ಕೂಡ ಸೇರ್ಪಡೆ: ನೆಲದಾಹಿ ದೇಶದಿಂದ ಮತ್ತೆ ಗಡಿತಂಟೆ

Team Udayavani, Aug 29, 2023, 9:06 PM IST

aru china

ನವದೆಹಲಿ: ಭಾರತದ ಗಡಿಭಾಗಗಳು ತನ್ನದು ಎಂದು ವಿನಾಕಾರಣ ಕಾಲು ಕೆದರಿ ಜಗಳಕ್ಕೆ ಬರುತ್ತಿರುವ ಚೀನಾ ಹೊಸ ವರಾತ ತೆಗೆದಿದೆ. ಅರುಣಾಚಲ ಪ್ರದೇಶದ ಗ್ರಾಮಗಳು ತನ್ನದು ಎಂದು ಹೇಳುತ್ತಿರುವುದು ಮಾತ್ರವಲ್ಲದೆ, ಅಕ್ಸಾಯ್‌ ಚಿನ್‌ ಕೂಡ ತನಗೆ ಸೇರಿದ್ದು ಎಂದು ಹೇಳಿಕೊಳ್ಳುವಂತೆ ಹೊಸ ನಕ್ಷೆಯನ್ನು ಚೀನಾ ಸರ್ಕಾರ ಪ್ರಕಟಿಸಿದೆ. ಇದಲ್ಲದೆ, ತೈವಾನ್‌, ವಿವಾದಾತ್ಮಕ ದಕ್ಷಿಣ ಸಮುದ್ರ ಚೀನಾ ಭಾಗವೂ ಕೂಡ ತನ್ನ ವ್ಯಾಪ್ತಿಗೆ ಬರುತ್ತದೆ ಎಂದು ಆ ದೇಶ ಹೇಳಿಕೊಂಡಿದೆ.

ಚೀನಾದ ಕುತ್ಸಿತ ಸ್ವಭಾವ ಇದು ಮೊದಲೇನಲ್ಲ. ಏಪ್ರಿಲ್‌ನಲ್ಲಿ ಅರುಣಾಚಲ ಪ್ರದೇಶದ 11 ಸ್ಥಳಗಳು ತನಗೇ ಸೇರಿದ್ದು ಎಂದು ತಕರಾರು ತೆಗೆದಿದ್ದ ಡ್ರ್ಯಾಗನ್‌ ಸರ್ಕಾರ ಅದರ ಹೆಸರುಗಳನ್ನು ಬದಲಿಸಿ ಆದೇಶ ಹೊರಡಿಸಿತ್ತು. ಆದರೆ, ಕೇಂದ್ರ ಸರ್ಕಾರ ಆ ವಾದವನ್ನು ಸಾರಾಸಗಟಾಗಿ ತಿರಸ್ಕರಿಸಿತ್ತು. ವಿಯೆಟ್ನಾಮ್‌, ಫಿಲಿಪ್ಪೀನ್ಸ್‌, ಮಲೇಷ್ಯಾ ಮತ್ತು ಬ್ರೂನೈ ಕೂಡ ತನಗೆ ಸೇರಿದ್ದು ಎಂದು ಚೀನಾ ವಾದಿಸುತ್ತಿದೆ.

ಇತ್ತೀಚೆಗೆ ಬ್ರಿಕ್ಸ್‌ ಸಮ್ಮೇಳನದ ವೇಳೆ ಜೊಹಾನ್ಸ್‌ಬರ್ಗ್‌ನಲ್ಲಿ ಚೀನಾ ಅಧ್ಯಕ್ಷ ಕ್ಷಿ ಜಿನ್‌ಪಿಂಗ್‌ ಜತೆಗೆ ಅನೌಪಚಾರಿಕ ಮಾತುಕತೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ 2 ದೇಶಗಳ ನಡುವಿನ ಬಾಂಧವ್ಯ ಸುಧಾರಿಸಬೇಕಿದ್ದರೆ, ವಾಸ್ತವಿಕ ಗಡಿ ನಿಯಂತ್ರಣ ರೇಖೆಯಿಂದ ಸೇನೆ ವಾಪಸ್‌ ಪಡೆಯಬೇಕು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು.

ಅರುಣಾಚಲ ಪ್ರದೇಶ, ಅಕ್ಸಾಯ್‌ ಚಿನ್‌ ನಮ್ಮ ದೇಶದ ಭಾಗವೇ ಆಗಿದೆ. ಯಾವ ದೇಶದ ನಕ್ಷೆಯಲ್ಲಿ ಅದನ್ನು ಸೇರ್ಪಡೆಗೊಳಿಸಿದರೂ ಯಥಾಸ್ಥಿತಿ ಬದಲು ಮಾಡಲು ಸಾಧ್ಯವೇ ಇಲ್ಲ. ನವದೆಹಲಿಯಲ್ಲಿ ನಡೆಯಲಿರುವ ಜಿ20 ರಾಷ್ಟ್ರಗಳ ಸಮ್ಮೇಳನದಲ್ಲಿ ಕೇಂದ್ರ ಸರ್ಕಾರ ಚೀನಾದ ಸಾಮ್ರಾಜ್ಯದಾಹವನ್ನು ಬಯಲಿಗೆ ಎಳೆಯಬೇಕು.
-ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

 

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.