ಆ್ಯಶಸ್‌ ಸರಣಿ: ಸಿಡ್ನಿ ಟೆಸ್ಟ್‌ ಪಂದ್ಯಕ್ಕೆ ಮಳೆ


Team Udayavani, Jan 6, 2022, 5:10 AM IST

ಆ್ಯಶಸ್‌ ಸರಣಿ: ಸಿಡ್ನಿ ಟೆಸ್ಟ್‌ ಪಂದ್ಯಕ್ಕೆ ಮಳೆ

ಸಿಡ್ನಿ: ಆ್ಯಶಸ್‌ ಸರಣಿಯ ಸಿಡ್ನಿ ಟೆಸ್ಟ್‌ ಪಂದ್ಯಕ್ಕೆ ಮಳೆ ಯಿಂದ ಅಡಚಣೆಯಾಗಿದೆ. ಮೊದಲ ದಿನ ಕೇವಲ 46.5 ಓವರ್‌ಗಳ ಆಟ ನಡೆದಿದ್ದು, ಆಸ್ಟ್ರೇಲಿಯ 3 ವಿಕೆಟಿಗೆ 126 ರನ್‌ ಗಳಿಸಿದೆ.

ಡೇವಿಡ್‌ ವಾರ್ನರ್‌ 30, ಮಾರ್ಕಸ್‌ ಹ್ಯಾರಿಸ್‌ 38 ಮತ್ತು ಮಾರ್ನಸ್‌ ಲಬುಶೇನ್‌ 28 ರನ್‌ ಮಾಡಿ ಔಟಾಗಿದ್ದಾರೆ. ಕ್ರೀಸಿನಲ್ಲಿರುವವರು ಸ್ಟೀವನ್‌ ಸ್ಮಿತ್‌ (6) ಮತ್ತು ಉಸ್ಮಾನ್‌ ಖ್ವಾಜಾ (4). ಇಂಗ್ಲೆಂಡ್‌ 3 ವಿಕೆಟ್‌ ಉರುಳಿಸುವಲ್ಲಿ ಯಶಸ್ವಿಯಾದರೂ ಒಟ್ಟಾರೆ ಬೌಲಿಂಗ್‌ ಕಳಪೆಯಾಗಿತ್ತು. 20 ರನ್‌ ಎಕ್ಸ್‌ಟ್ರಾ ರೂಪದಲ್ಲೇ ಬಂದಿದೆ. ಇದರಲ್ಲಿ 12 ವೈಡ್‌, 4 ನೋಬಾಲ್‌ ಸೇರಿವೆ. ಆ್ಯಂಡರ್ಸನ್‌, ಬ್ರಾಡ್‌ ಮತ್ತು ವುಡ್‌ ಯಶಸ್ವಿ ಬೌಲರ್.

ಸರಣಿಯ ಮೊದಲ ಮೂರೂ ಟೆಸ್ಟ್‌ ಪಂದ್ಯಗಳನ್ನು ಗೆದ್ದ ಆಸ್ಟ್ರೇಲಿಯ ಈಗಾಗಲೇ ಆ್ಯಶಸ್‌ ವಶಪಡಿಸಿಕೊಂಡಿದ್ದು, ಉಳಿದೆರಡು ಟೆಸ್ಟ್‌ ಇಂಗ್ಲೆಂಡ್‌ ಪಾಲಿಗೆ ಪ್ರತಿಷ್ಠೆಯ ಪಂದ್ಯಗಳಾಗಿವೆ.

ಇದನ್ನೂ ಓದಿ:ಜೊಹಾನ್ಸ್‌ಬರ್ಗ್‌ ಟೆಸ್ಟ್‌: ಸರಣಿ ಇತಿಹಾಸವೋ? ಸಮಬಲವೋ?

ಎಕ್ಸ್‌ಟ್ರಾ ಇನ್ನಿಂಗ್ಸ್‌
-1992ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಪುನರ್‌ ಪ್ರವೇಶ ಪಡೆದ ಬಳಿಕ ದಕ್ಷಿಣ ಆಫ್ರಿಕಾ ಒಮ್ಮೆಯಷ್ಟೇ 240 ಹಾಗೂ ಇದಕ್ಕಿಂತ ಹೆಚ್ಚಿನ ಮೊತ್ತವನ್ನು ಬೆನ್ನಟ್ಟಿ ಗೆದ್ದಿದೆ. ಅದು ಆಸ್ಟ್ರೇಲಿಯ ಎದುರಿನ 2001-02ರ ಡರ್ಬನ್‌ ಟೆಸ್ಟ್‌ ಪಂದ್ಯವಾಗಿದ್ದು, ದಕ್ಷಿಣ ಆಫ್ರಿಕಾ 335 ರನ್‌ ಬಾರಿಸಿ ಜಯ ಸಾಧಿಸಿತ್ತು.
– ಭಾರತದ ವಿರುದ್ಧ 4ನೇ ಇನ್ನಿಂಗ್ಸ್‌ನಲ್ಲಿ ಕೇವಲ 2 ಸಲ 240 ಪ್ಲಸ್‌ ಮೊತ್ತವನ್ನು ಬೆನ್ನಟ್ಟಿ ಗೆದ್ದ ದಾಖಲೆ ನಿರ್ಮಾಣವಾಗಿದೆ. 1977-78ರ ಪರ್ತ್‌ ಟೆಸ್ಟ್‌ನಲ್ಲಿ ಆಸ್ಟ್ರೇಲಿಯ 339 ರನ್‌; 1987-88ರ ಹೊಸದಿಲ್ಲಿ ಟೆಸ್ಟ್‌ ನಲ್ಲಿ ವೆಸ್ಟ್‌ ಇಂಡೀಸ್‌ 276 ರನ್‌ ಬಾರಿಸಿ ಗೆದ್ದಿತ್ತು.
– ಜೊಹಾನ್ಸ್‌ಬರ್ಗ್‌ ಟೆಸ್ಟ್‌ ಪಂದ್ಯದ 4ನೇ ಇನ್ನಿಂಗ್ಸ್‌ನಲ್ಲಿ ಅತ್ಯಧಿಕ ರನ್‌ ಬಾರಿಸಿ ಗೆದ್ದ ದಾಖಲೆ ಆಸ್ಟ್ರೇಲಿಯದ್ದಾಗಿದೆ. ಅದು 2011-12ರಲ್ಲಿ 310 ರನ್‌ ಹಾಗೂ 2005-06ರಲ್ಲಿ 292 ರನ್‌ ಬಾರಿಸಿ ಜಯ ಸಾಧಿಸಿತ್ತು.
-ಜೊಹಾನ್ಸ್‌ಬರ್ಗ್‌ ಟೆಸ್ಟ್‌ ಪಂದ್ಯದ 4ನೇ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ಅತ್ಯುತ್ತಮ ಚೇಸಿಂಗ್‌ ದಾಖಲೆ 217 ರನ್‌. ಇದು 2005-06ರ ನ್ಯೂಜಿಲ್ಯಾಂಡ್‌ ಎದುರಿನ ಪಂದ್ಯವಾಗಿತ್ತು.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.