ಕಾಂಗ್ರೆಸ್ ಶಾಸಕರ ಖರೀದಿಗೆ ಯತ್ನ: ಗೆಹ್ಲೋಟ್ ಆರೋಪ
Team Udayavani, Jul 12, 2020, 11:32 AM IST
ಜೈಪುರ: ರಾಜಸ್ಥಾನದಲ್ಲಿ ಕೋವಿಡ್ ನಿಯಂತ್ರಿಸಲು ಕಾಂಗ್ರೆಸ್ ಸರಕಾರ ನಿರತವಾಗಿದೆ. ಆದರೆ, ಪ್ರತಿ ಪಕ್ಷ ವಾದ ಬಿಜೆಪಿ, ಸರಕಾರವನ್ನು ಅಸ್ಥಿರಗೊಳಿಸುವಲ್ಲಿ ಸಕ್ರಿಯವಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಿಡಿಕಾರಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿ 15 ಕೋಟಿ ರೂ. ಆಮಿಷವೊಡ್ಡುತ್ತಿದೆ. ಮುಂಗಡವಾಗಿ 10 ಕೋಟಿ ರೂ. ನೀಡುವುದಾಗಿ ನಂಬಿಸುತ್ತಿದೆ. ಕೆಲ ಶಾಸಕರಿಗೆ ಬೇರೆ ಬೇರೆ ಆಫರ್ಗಳನ್ನು ನೀಡುತ್ತಿದೆ. ಕಳೆದ ಒಂದೂವರೆ ವರ್ಷಗಳಿಂದ ಇದೇ ಕಾರ್ಯದಲ್ಲಿ ಬಿಜೆಪಿ ನಿರತವಾಗಿದೆ. ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿ ಈ ರೀತಿಯ ಕುತಂತ್ರಗಳು ನಡೆಯುತ್ತಿರಲಿಲ್ಲ. 2014ರ ಬಳಿಕ ಇಂತಹ ವಿದ್ಯಮಾನಗಳು ಹೆಚ್ಚಾಗಿವೆ. ಧರ್ಮದ ಆಧಾರದಲ್ಲಿ ಸರಕಾರವನ್ನು ಬೀಳಿಸುವಂತಹ ಕೆಲಸಗಳು ನಡೆಯುತ್ತಿವೆ” ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು