ಸಣ್ಣ ಕೈಗಾರಿಕೆಗಳಿಗೆ ನೆರವು: ವಿತ್ತ ಸಚಿವೆಗೆ ಪತ್ರ
Team Udayavani, Apr 9, 2020, 5:18 AM IST
ಬೆಂಗಳೂರು: ಲಾಕ್ಡೌನ್ ಘೋಷಣೆ ಮಾಡಿರುವುದರಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ದಿಗೆ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.
ಎಂಎಸ್ಎಂಇ ಪುನಶ್ಚೇತನಕ್ಕೆ ಹಲವು ಸಲಹೆಗಳನ್ನು ನೀಡಿರುವ ಅವರು, ಈ ಲಾಕ್ಡೌನ್ ಅವಧಿಯನ್ನು “ಝೀರೋ ಅವಧಿ’ ಎಂದು ಪರಿಗಣಿಸಲು ಮನವಿ ಮಾಡಿದ್ದಾರೆ. ಮಾರ್ಚ್ ನಿಂದ ಸೆಪ್ಟಂಬರ್ವರೆಗಿನ ಸಾಲದ ಮೇಲಿನ 6 ತಿಂಗಳ ಬಡ್ಡಿ ಮನ್ನಾ, ಕಂಪೆನಿಗಳ ತೆರಿಗೆ ಮರುಪಾವತಿಗೆ ಸಮಯ ವಿಸ್ತರಣೆ, ಸ್ಥಳೀಯ ಸಂಸ್ಥೆಗಳ 6 ತಿಂಗಳುಗಳ ಆಸ್ತಿ ತೆರಿಗೆ ಸಹಿತ ಹಲವು ತೆರಿಗೆ ಮನ್ನಾ, ಜಿಎಸ್ಟಿ, ಪಿಎಫ್, ಇಎಸ್ಐ, ಟಿಡಿಎಸ್ ಮೇಲಿನ ದಂಡವನ್ನು ಮನ್ನಾ ಮಾಡಿ, ಈ ಉದ್ಯಮಗಳ ಪುನಶ್ಚೇತನಕ್ಕೆ ಹೆಲ್ಪ…ಲೈನ್ ಮತ್ತು ಕೇಂದ್ರ ಕಚೇರಿ ಸ್ಥಾಪಿಸಲು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ