ಆ.27ರಂದು: ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ Easy Buy ಶುಭಾರಂಭ: ಗ್ರಾಹಕರಿಗೆ ಭರ್ಜರಿ ಆಫರ್

ಮಕ್ಕಳ ಉಡುಗೆ, ತೊಡುಗೆಗಳು ಭಾರೀ ರಿಯಾಯ್ತಿ ದರದಲ್ಲಿ ಲಭ್ಯವಿದೆ

Team Udayavani, Aug 26, 2022, 3:37 PM IST

easy buy news

ಮಣಿಪಾಲ:ಪ್ರಮುಖ ನಗರಗಳಲ್ಲಿ ಜನಪ್ರಿಯಗೊಳ್ಳುತ್ತಿರುವ Easy buy ಫ್ಯಾಶನ್ ವಸ್ತ್ರದ ಮಳಿಗೆ ಮಣಿಪಾಲದಲ್ಲೂ ಶುಭಾರಂಭಗೊಳ್ಳಲಿದೆ. ಇಲ್ಲಿನ ಲಕ್ಷ್ಮೀಂದ್ರ ನಗರದಲ್ಲಿ ಶನಿವಾರ (ಆಗಸ್ಟ್ 27) ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈಸಿ ಬೈ ಮಳಿಗೆಯಲ್ಲಿ ಪುರುಷರ, ಮಹಿಳೆಯರ ಮತ್ತು ಮಕ್ಕಳ ಉಡುಗೆ, ತೊಡುಗೆಗಳು ಭಾರೀ ರಿಯಾಯ್ತಿ ದರದಲ್ಲಿ ಲಭ್ಯವಿದೆ ಎಂದು ತಿಳಿಸಿದೆ. ಬಟ್ಟೆಯಲ್ಲದೇ ಫೂಟ್ ವೇರ್, ಇನ್ನಿತರ ವಸ್ತುಗಳು Easy Buyನಲ್ಲಿ ಖರೀದಿಸಬಹುದಾಗಿದೆ.

ಇದೀಗ ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿಯೂ ಈಸಿ ಬೈ ಮಳಿಗೆ ಆರಂಭವಾಗಲಿದ್ದು, ಮಕ್ಕಳ ಬಟ್ಟೆ 69 ರೂ.ಯಿಂದ ಆರಂಭ, ಮಹಿಳೆಯರ ಬಟ್ಟೆ 199 ರೂ, ನಿಂದ ಆರಂಭ. ಈಸಿ ಬೈ ಮಳಿಗೆ ಉದ್ಘಾಟನೆಯ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಭರ್ಜರಿ ಆಫರ್ ಕೂಡಾ ನೀಡಿದೆ.

Easy Buy ಭರ್ಜರಿ ಆಫರ್:

*ಮೊದಲ ನೂರು ಗ್ರಾಹಕರಿಗೆ ಉಚಿತ ಶಾಪಿಂಗ್ ಆಫರ್

*ಮೊದಲ ಗ್ರಾಹಕರಿಗೆ 5,000 ರೂಪಾಯಿ ಮೌಲ್ಯದ ಶಾಪಿಂಗ್ ವೋಚರ್

*ಎರಡನೇ ಗ್ರಾಹಕರಿಗೆ 3,000 ರೂಪಾಯಿ ಮೌಲ್ಯದ ಶಾಪಿಂಗ್ ವೋಚರ್

*ಮೂರನೇ ಗ್ರಾಹಕರಿಗೆ 2,000 ರೂಪಾಯಿ ಮೌಲ್ಯದ ಶಾಪಿಂಗ್ ವೋಚರ್

599 ರೂ.ಗೆ ಮಿಕ್ಸರ್:

ಈಸಿ ಬೈ ಉದ್ಘಾಟನೆಯಂದು 4,999 ರೂಪಾಯಿ ಮೊತ್ತದ ಶಾಪಿಂಗ್ ಮಾಡಿದ್ದಲ್ಲಿ, 3,775 ರೂಪಾಯಿ ಮೌಲ್ಯದ ಮಿಕ್ಸರ್, ಗ್ರೈಂಡರ್ ಅನ್ನು ಕೇವಲ 599 ರೂಪಾಯಿಗೆ ಖರೀದಿಸಬಹುದಾಗಿದೆ. ಅದೇ ರೀತಿ 2,999 ರೂ. ಮೊತ್ತದ ಶಾಪಿಂಗ್ ಮಾಡಿದ್ದಲ್ಲಿ 1,999 ರೂ. ಮೌಲ್ಯದ ಡುಫ್ಲೀ ಬ್ಯಾಗ್ ಅನ್ನು ಕೇವಲ 249 ರೂಪಾಯಿಗೆ ಖರೀದಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.