Aurangabad, Osmanabad: ಔರಂಗಾಬಾದ್, ಒಸ್ಮಾನಾಬಾದ್ ಹೆಸರು ಬದಲು
Team Udayavani, Sep 16, 2023, 9:29 PM IST
ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ ಮತ್ತು ಒಸ್ಮನಾಬಾದ್ ಜಿಲ್ಲೆಗಳ ಹೆಸರುಗಳ ಬದಲಾವಣೆ ಬಗ್ಗೆ ಆದೇಶ ಹೊರಡಿಸಲಾಗಿದೆ. ಸಿಎಂ ಏಕನಾಥ ಶಿಂಧೆ ನೇತೃತ್ವದ ಸರ್ಕಾರ ಔರಂಗಾಬಾದ್ ಜಿಲ್ಲೆಯನ್ನು ಛತ್ರಪತಿ ಸಾಂಭಾಜಿನಗರ, ಒಸ್ಮನಾಬಾದ್ ಜಿಲ್ಲೆಯನ್ನು ಧಾರಾಶಿವ ಎಂದು ಹೆಸರು ಬದಲಿಸಿ ಆದೇಶ ಹೊರಡಿಸಿದೆ.
ಕೆಲವು ತಿಂಗಳ ಹಿಂದೆ ಈ ಎರಡು ಹೆಸರುಗಳ ಬಗ್ಗೆ ಸಲಹೆ ಮತ್ತು ಆಕ್ಷೇಪಗಳನ್ನು ರಾಜ್ಯ ಸರ್ಕಾರ ಆಹ್ವಾನಿಸಿತ್ತು. ಗಮನಾರ್ಹ ಅಂಶವೆಂದರೆ, ಹೆಸರು ಬದಲಾವಣೆ ಮಾಡುವುದರ ಬಗ್ಗೆ ಮಹಾ ವಿಕಾಸ ಅಘಾಡಿ ಸರ್ಕಾರದ ಕೊನೆಯ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಕಳೆದ ವರ್ಷದ ಜುಲೈನಲ್ಲಿ ಹೆಸರು ಬದಲಾವಣೆಗೆ ಹಾಲಿ ಸರ್ಕಾರ ಅನುಮೋದನೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು