ಅವನಿಯ ಗರ್ಭದಲ್ಲಿ ಬೃಹತ್‌ ಬಂಗಲೆಯ ದರ್ಬಾರು

ಭೂಮಿಯ ಕೆಳಗೆ ವಾಸಿಸುತ್ತಿರುವ ಕಾಂಗರೂ ದೇಶಿಗರು

Team Udayavani, Jun 4, 2020, 10:14 PM IST

ಅವನಿಯ ಗರ್ಭದಲ್ಲಿ ಬೃಹತ್‌ ಬಂಗಲೆಯ ದರ್ಬಾರು

ಮಣಿಪಾಲ: ವಿಶ್ವ ಹಲವಾರು ಕೌತುಕಗಳ ನೆಲೆಯಾಗಿದ್ದು, ದೇವನ ಸೃಷ್ಟಿ ಮನುಜನ ಯೋಚನೆಗೂ ನಿಲುಕದಾಗಿದೆ. ಇದಕ್ಕೆ ಉದಾಹರಣೆ ಸಾಕಷ್ಟಿದ್ದು, ವೈದ್ಯಕೀತ ಕ್ಷೇತ್ರದಿಂದ ಹಿಡಿದು ಪರಿಸರದಲ್ಲಿ ಜನರ ಅರಿವಿಗೆ ಬಂದಿರುವ ಕೌತುಕಗಳು ಬೆರಳಣಿಕೆಯಷ್ಟಿದ್ದರೆ, ಗೋಚರಕ್ಕೆ ಬಾರದ ಅನಾದಿಕಾಲದ ನೂರಾರು ಅಚ್ಚರಿಯ ಸಂಗತಿಗಳು ಮುನ್ನೆಲೆಗೆ ಬರದೇ ಅವಿತುಕೊಳುತ್ತಿದೆ.

ಇದೀಗ ಅಂತದೇ ಮತ್ತು ಕಥ ಪುರಾಣಗಳಲ್ಲಿ ಕೇಳಿದ ವಿಷಯ ಇಂದಿಗೂ ಜಾರಿಯಲ್ಲಿದೆ ಎಂಬುದಕ್ಕೆ ದೂರಾದ ಆಸ್ಟ್ರೇಲಿಯಾ ಸಾಕ್ಷಿಯಾಗಿದೆ. ಇಲ್ಲಿ ಭೂಮಿಯ ಒಳಗೆ ಮನುಷ್ಯ ಜೀವನ ವಾಸಿಸುತ್ತಿದ್ದು, ಮನುಕುಲಕ್ಕೆ ಧರಣಿ ಮಾತ್ರ ಯೋಗ್ಯವಾದ ವಾಸ ಸ್ಥಳ ಎಂಬ ಊಹೆಗೆ ತೆರ ಎಳೆದಂತಾಗಿದೆ.

ಅವನಿಯ ಗರ್ಭದಲ್ಲಿ ಬೃಹತ್‌ ಬಂಗಲೆ
ಹೌದು, ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ಜನ ಈಗಲೂ ಭೂಮಿಯ ಕೆಳಗೆ (ಅಂಡರ್‌ಗ್ರೌಂಡ್‌) ನಲ್ಲಿ ವಾಸಿಸುತ್ತಿದ್ದು, ಅವನಿಯ ಗರ್ಭದಲ್ಲಿ ಬೃಹತ್‌ ಬಂಗಲೆಗಳನ್ನೇ ನಿರ್ಮಿಸಿಕೊಂಡಿದ್ದಾರೆ.

ದಕ್ಷಿಣ ಆಸ್ಟ್ರೇಲಿಯಾದ ಕೂಬರ್‌ಪೆಡಿ ಎಂಬ ಪ್ರದೇಶದಲ್ಲಿ ಕಣ್ಣು ಹಾಯಿಸಿದಷ್ಟೂ ದೂರ ಕೆಂಪು ಮಣ್ಣು ಅಲ್ಲಲ್ಲಿ ಕೆಲವು ಬೋರ್ಡ್‌ಗಳು, ಮಣ್ಣು ಗುಡ್ಡೆಗಳು ಮಾತ್ರ ಗೋಚರವಾಗಲಿದ್ದು, ಈ ನಗರದಲ್ಲಿ ಜನರ ವಾಸವಿಲ್ಲ ಎಂಬ ಭಾವ ಬಹಳ ಗಾಢವಾಗಿ ಕಾಡುತ್ತದೆ. ಆದರೆ ಈ ಪ್ರದೇಶದಲ್ಲಿ ಜನ ವಾಸವಿದ್ದು, ಎಲ್ಲರೂ ಭೂಮಿಯ ಕೆಳಗೆ ಜೀವನ ನಡೆಸುತ್ತಿದ್ದಾರೆ.

ಕಾರಣವೇನು ?
ಇಲ್ಲಿಯ ಜನ ಭೂಮಿಯ ಒಳಗೆ ಜೀವನ ಸಾಗಿಸುತ್ತಿರುವುದಕ್ಕೆ ಕಾರಣವೂ ಇದೆ. ದಕ್ಷಿಣ ಆಸ್ಟ್ರೇಲಿಯಾದ ಈ ಭಾಗದಲ್ಲಿ ಎರಡೇ ಋತು. ಒಂದು ಬೆಸಗೆ ಕಾಲ ಮತ್ತೂಂದು ಚಳಿಗಾಲ. ಬೇಸಗೆಯಲ್ಲಿ ಇಲ್ಲಿ ವಿಪರೀತವಾದ ಬಿಸಿ. ಹೊರಗೆ ಹೆಜ್ಜೆ ಸಹ ಇಡಲಾಗದು. ಅದೇ ಚಳಿಗಾಲದಲ್ಲಿ ರಕ್ತ ಹೆಪ್ಪುಗಟ್ಟುವಂತಹಾ ಚಳಿ.

ಹಾಗಾಗಿ ಇಲ್ಲಿನ ಜನ ನೆಲದ ಕೆಳಗೆ ಸುರಂಗ ಕೊರೆದು ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದಾರೆ. ನೆಲದ ಒಳಗೆ ಮನೆ ನಿರ್ಮಿಸಲು ಅನುಕೂರವಾದ ಮಣ್ಣು ಇಲ್ಲಿ ಲಭ್ಯವಿದೆ.

ದಂಡು ದಂಡಾಗಿ ಹರಿದು ಬರುವ ಪ್ರವಾಸಿಗರು
ನೆಲವನ್ನು ತಮಗೆ ಬೇಕಾದಂತೆ ಕೊರದು, ಹಾಲ್‌, ಅಡಿಗೆ ಕೋಣೆ, ಬೆಡ್‌ ರೂಂಗಳಾಗಿ ವಿಂಗಡಿಸಿಕೊಂಡಿದ್ದಾರೆ. ನೆಲದ ಮೇಲೆ ನಿರ್ಮಿಸುವ ಮನೆಗಳಲ್ಲಿ ಇರುವ ಎಲ್ಲಾ ಭೋಗ ವಸ್ತುಗಳು ಇಲ್ಲಿಯೂ ಇವೆ. ಆದರೆ ಅಂಡರ್‌ಗ್ರೌಂಡ್‌ನ‌ಲ್ಲಿ. ಅಂಡರ್‌ಗ್ರೌಂಡ್‌ ನಗರವನ್ನು ನೋಡಲು ಸಾವಿರಾರು ಮಂದಿ ಇಲ್ಲಿಗೆ ಪ್ರತಿ ವರ್ಷ ಭೇಟಿ ನೀಡುತ್ತಾರೆ. ಪ್ರವಾಸಿಗರಿಗಾಗಿ ಹೋಟೆಲ್‌ಗ‌ಳು ಸಹ ಇಲ್ಲಿ ನೆಲದ ಕೆಳಗೆ ನಿರ್ಮಿಸಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.