Accident: ಆಟೋ ರಿಕ್ಷಾ ಢಿಕ್ಕಿ: ಪಾದಚಾರಿಗೆ ಗಾಯ
Team Udayavani, Sep 7, 2023, 12:19 AM IST
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋ ರಿಕ್ಷಾ ಢಿಕ್ಕಿ ಹೊಡೆದು ಪಾದಚಾರಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.ಇರಾ ನಿವಾಸಿ ಅಬ್ದುಲ್ ರಹಿಮಾನ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ಅವರು ಬುಧವಾರ ಬೆಳಗ್ಗೆ ತರಕಾರಿ ಖರೀದಿಸಿ ರಸ್ತೆ ದಾಟುತ್ತಿದ್ದ ವೇಳೆ ಇಮಿ¤ಯಾಜ್ ಅವರು ಚಲಾಯಿಸಿಕೊಂಡು ಬಂದ ರಿಕ್ಷಾ ಢಿಕ್ಕಿ ಹೊಡೆದಿತ್ತು. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ