KSRTC, BMTC ಗೆ ಪ್ರಶಸ್ತಿ


Team Udayavani, Sep 23, 2023, 11:23 PM IST

ksrtc bus

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಬೆಂಗಳೂರು ಮಹಾನಗರ ಸಾರಿಗೆ ನಿಗಮಗಳಿಗೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ಕಾರ್ಪೊರೇಟ್‌ ಕೊಲ್ಯಾಟರಲ್‌ ಪ್ರಶಸ್ತಿಗಳು ಲಭಿಸಿವೆ.

ದಿಲ್ಲಿಯ ಪಿಎಚ್‌ಡಿ ಚೇಂಬರ್ಸ್‌ನಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ಆಯೋಜಿಸಿದ್ದ 17ನೇ ವಿಶ್ವ ಸಂವಹನ ಸಮ್ಮೇಳನದಲ್ಲಿ ಎರಡೂ ಸಂಸ್ಥೆಗಳಿಗೆ ಪ್ರಶಸ್ತಿ ಮಾಡಲಾಯಿತು.

ಕೆಎಸ್‌ಆರ್‌ಟಿಸಿಗೆ ವರ್ಷದ ಅತ್ಯುತ್ತಮ ಗ್ರಾಹಕ ಸ್ನೇಹಿ ಸಂಸ್ಥೆ (ಡೈಮಂಡ್‌ ಪ್ರಶಸ್ತಿ), ಅತ್ಯುತ್ತಮ ವರ್ಷದ ಸೇವಾ ಉಪಕ್ರಮ (ಡೈಮಂಡ್‌ ಪ್ರಶಸ್ತಿ), ಸಾಂಸ್ಥಿಕ ಹಾಗೂ ವ್ಯಾವಹಾರಿಕ ಸಂಪರ್ಕ ಉಪಕ್ರಮ (ಡೈಮಂಡ್‌ ಪ್ರಶಸ್ತಿ), ಗ್ರಾಹಕ ಸೇವೆಯಲ್ಲಿ ಅತ್ಯುತ್ತಮ ತಾಂತ್ರಿಕತೆ ಬಳಕೆ (ಬೆಳ್ಳಿ ಪ್ರಶಸ್ತಿ), ವಿವಿಧತೆ ಹಾಗೂ ಸಮಾನತೆಯ ಉತ್ತಮ ಉಪಕ್ರಮ (ಬೆಳ್ಳಿ ಪ್ರಶಸ್ತಿ), ಅತ್ಯುತ್ತಮ ವರ್ಷದ ಉಪಕ್ರಮ ಉತ್ಪನ್ನ (ಬೆಳ್ಳಿ ಪ್ರಶಸ್ತಿ), ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ (ಕಂಚಿನ ಪ್ರಶಸ್ತಿ), ಸಾರ್ವಜನಿಕ ಸಂಪರ್ಕ ಅಧ್ಯಯನ (ಕಂಚಿನ ಪ್ರಶಸ್ತಿ) ಹಾಗೂ ಪ್ರಾದೇಶಿಕ ಆಂತರಿಕ ನಿಯತಕಾಲಿಕ ಮುದ್ರಣ ವಿಭಾಗದಲ್ಲಿ ಸಮಾಧಾನಕರ ಪ್ರಶಸ್ತಿ ಲಭಿಸಿದೆ.

ಬಿಎಂಟಿಸಿಗೆ ಸಾಂಸ್ಥಿಕ ಕೈಪಿಡಿ (ಡೈಮಂಡ್‌ ಪ್ರಶಸ್ತಿ), ಗ್ರಾಹಕ ಸೇವೆಯಲ್ಲಿ ಅತ್ಯುತ್ತಮ ತಾಂತ್ರಿಕತೆ ಬಳಕೆ (ಚಿನ್ನದ ಪ್ರಶಸ್ತಿ), ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ (ಬೆಳ್ಳಿ ಪ್ರಶಸ್ತಿ) ಮತ್ತು ವರ್ಷದ ಅತ್ಯುತ್ತಮ ಸೃಜನಶೀಲ ಜಾಹೀರಾತು ವಿಭಾಗದಲ್ಲಿ ಕಂಚಿನ ಪ್ರಶಸ್ತಿ ದಕ್ಕಿದೆ.

ಬಾಂಗ್ಲಾದೇಶದ ಮಾಹಿತಿ ಆಯುಕ್ತ ಗುಲಾಂ ರೆಹಮಾನ್‌, ಪಿಆರ್‌ಸಿಐ ಗೌರವ ಮುಖ್ಯಸ್ಥ ಎಂ.ಬಿ. ಜಯರಾಂ, ಎನ್‌ಎಫ್ಎಲ್‌ ನಿರ್ದೇಶಕ ಬಿ.ವಿ. ವಿಟಲ್‌, ಮಾಧ್ಯಮ ಮತ್ತು ಪತ್ರಿಕೋದ್ಯಮ ಸಂಸ್ಥೆ ನಿರ್ದೇಶಕ ಪ್ರೊ| ಮ್ಯಾಥ್ಯೂ ಹಿಬರ್ಡ್‌ ಅವರಿಂದ ಕೆಎಸ್‌ಆರ್‌ಟಿಸಿ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಾಧಿಕಾರಿ ಹಿಮವರ್ಧನ ನಾಯ್ಡು ಅಲೂರಿ, ಕೋಲಾರ ವಿಭಾಗದ ವಿ. ಬಸವರಾಜು, ಬೆಂಗಳೂರು ಕೇಂದ್ರೀಯ ವಿಭಾಗದ ಎಸ್‌. ಲಕ್ಷ್ಮಣ್‌, ಮಂಡ್ಯ ವಿಭಾಗದ ಎಸ್‌.ಪಿ. ನಾಗರಾಜ ಹಾಗೂ ಬಿಎಂಟಿಸಿಯ ಪಶ್ಚಿಮ ವಲಯ ವಿಭಾಗೀಯ ನಿಯಂತ್ರಣಾಧಿಕಾರಿ ಎನ್‌.ಶ್ರೀನಾಥ್‌ ಅವರು ನಿಗಮದ ಪರವಾಗಿ ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಟಾಪ್ ನ್ಯೂಸ್

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.