ಅಂಡರ್‌-19 ವಿಶ್ವಕಪ್‌ ವಿಜೇತರಿಗೆ ಸಮ್ಮಾನ


Team Udayavani, Feb 1, 2023, 11:30 PM IST

ಅಂಡರ್‌-19 ವಿಶ್ವಕಪ್‌ ವಿಜೇತರಿಗೆ ಸಮ್ಮಾನ

ಅಹ್ಮದಾಬಾದ್‌: ದಕ್ಷಿಣ ಆಫ್ರಿಕಾದಲ್ಲಿ ನಡೆದ ಉದ್ಘಾಟನ ಐಸಿಸಿ ಟಿ20 ವಿಶ್ವಕಪ್‌ ಗೆದ್ದ ಅಂಡರ್‌-19 ಭಾರತೀಯ ವನಿತಾ ಕ್ರಿಕೆಟ್‌ ತಂಡದ ಸದಸ್ಯರನ್ನು ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ್‌ ಸಮ್ಮಾನಿಸಿದ್ದಾರೆ.

ಈ ಸಾಧನೆಯು ಅನೇಕ ಹುಡುಗಿಯರನ್ನು ಕ್ರಿಕೆಟ್‌ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಮತ್ತು ಅವರ ಕನಸುಗಳನ್ನು ನನಸಾಗಿಸಲು ಉತ್ತೇಜಿಸಲಿದೆ ಎಂದವರು ಹೇಳಿದರು.

ಅದ್ಭುತ ಸಾಧನೆಗಾಗಿ ನಿಮ್ಮನ್ನು ಅಭಿನಂದಿಸುತ್ತೇನೆ. ಇಡೀ ರಾಷ್ಟ್ರವು ಮುಂಬರುವ ವರ್ಷಗಳಲ್ಲಿ ವಿಶ್ವಕಪ್‌ ಗೆದ್ದ ಸಾಧನೆಯನ್ನು ಆಚರಿಸುತ್ತದೆ. ನನ್ನ ಮಟ್ಟಿಗೆ ನನ್ನ ಕ್ರಿಕೆಟ್‌ ಕನಸುಗಳು 1983ರಲ್ಲಿ ಪ್ರಾರಂಭವಾಯಿತು ಆದರೆ ಈ ವಿಶ್ವಕಪ್‌ ಗೆಲ್ಲುವ ಮೂಲಕ ನೀವು ಅನೇಕ ಕನಸುಗಳಿಗೆ ಜನ್ಮ ನೀಡಿದ್ದೀರಿ. ಇದು ಅಮೋಘ ಪ್ರದರ್ಶನವಾಗಿದೆ’ ಎಂದು ಸಚಿನ್‌ ಅವರು ಭಾರತ-ನ್ಯೂಜಿಲ್ಯಾಂಡ್‌ ನಡುವಣ ಪಂದ್ಯ ಆರಂಭಕ್ಕಿಂತ ಮೊದಲು ನಡೆದ ಅಭಿನಂದನ ಸಮಾರಂಭದಲ್ಲಿ ಹೇಳಿದರು.

ಮಹಿಳಾ ಪ್ರೀಮಿಯರ್‌ ಲೀಗ್‌ ಆರಂಭವು ದೊಡ್ಡ ವಿಷಯವಾಗಲಿದೆ. ನಾನು ಪುರುಷರು ಮತ್ತು ಮಹಿಳೆಯರಿಗೆ ಸಮಾನತೆಯನ್ನು ನಂಬುತ್ತೇನೆ. ಕ್ರೀಡೆಯಲ್ಲಿ ಮಾತ್ರವಲ್ಲ. ಎಲ್ಲ ವಿಷಯಗಳಲ್ಲೂ ಸಮಾನ ಅವಕಾಶಗಳು ಇರಬೇಕು” ಎಂದು ಅವರು ದೇಶದಲ್ಲಿ ವನಿತಾ ಕ್ರಿಕೆಟ್‌ ಬೆಳವಣಿಗೆಗೆ ಬಿಸಿಸಿಐ ಅತ್ಯುತ್ತಮವಾಗಿ ಶ್ರಮ ವಹಿಸುತ್ತಿದೆ ಎಂದರು.

ಟಾಪ್ ನ್ಯೂಸ್

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

surya rohith

ಕೆಲವು ಪಂದ್ಯಗಳಿಗೆ ರೋಹಿತ್‌ ರೆಸ್ಟ್‌ : ಸೂರ್ಯಕುಮಾರ್‌ ಯಾದವ್‌ ಉಸ್ತುವಾರಿ ನಾಯಕ

ipl o[pening

ಗತವೈಭವದತ್ತ ಮೊದಲ ಹೆಜ್ಜೆ… 2018ರ ಬಳಿಕ ಓಪನಿಂಗ್‌ ಸಡಗರ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

madhu

ತಮಿಳಿನತ್ತ ಮಧು ಗುರುಸ್ವಾಮಿ; ಮಫ್ತಿ ರೀಮೇಕ್‌ ನಲ್ಲಿ ನಟನೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

sushmita bhat is in kannada movie chow chow bath

‘ಚೌಚೌ ಬಾತ್‌’ ನಲ್ಲಿ ರೊಮ್ಯಾಂಟಿಕ್ ಡ್ರಾಮಾ