ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಪ್ರಶಸ್ತಿ ಸಮಿತಿ
Team Udayavani, Jun 14, 2022, 9:43 AM IST
ಬೆಂಗಳೂರು: ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ಅತ್ಯುತ್ತಮ ವಿಧಾನಪರಿಷತ್ತು/ ವಿಧಾನಸಭೆ ಪ್ರಶಸ್ತಿಗೆ ಮಾನದಂಡಗಳನ್ನು ಸೂಚಿಸಲು ಸಮಿತಿ ರಚಿಸಲಾಗಿದೆ.
ಪೀಠಾಸೀನಾಧಿಕಾರಿಗಳ ಸಮಿತಿಯ ಸಭೆಯು ಸಂಸತ್ ಭವನದಲ್ಲಿ ಸಭೆ ಸೇರಿ, ಈ ನಿಮಿತ್ತ ತಯಾರಿಸಲಾದ ಪ್ರಶ್ನಾವಳಿಗಳ ಕುರಿತು ಸುದೀರ್ಘವಾಗಿ ಚರ್ಚಿಸಿತು. ಈ ಸಭೆಯಲ್ಲಿ ಸದಸ್ಯರುಗಳಾದ ನವದೆಹಲಿ, ಗುಜರಾತ್, ಅಸ್ಸಾಂ, ಬಿಹಾರ್ ಮತ್ತು ತಮಿಳುನಾಡು ವಿಧಾನಸಭಾ ಅಧ್ಯಕ್ಷರುಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ:ಡ್ರಗ್ ಕೇಸ್: ಜಾಮೀನಿನ ಮೇಲೆ ಬಿಡುಗಡೆಯಾದ ಶ್ರದ್ಧಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್
ಸಮಿತಿ ಅಧ್ಯಕ್ಷರಾದ ಕಾಗೇರಿಯವರು ಮಾನದಂಡಗಳನ್ನು ನಿಗದಿಪಡಿಸುವ ಸಂಬಂಧದಲ್ಲಿ ಸೂಕ್ತ ಪ್ರಶ್ನಾವಳಿಗಳನ್ನು ತಯಾರಿಸಲು ಸಭೆಯಲ್ಲಿ ಹಾಜರಿದ್ದ ಲೋಕಸಭೆಯ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಮುಂದಿನ ಸಮಿತಿಯ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ