”ರಸ್ತೆಗಿಳಿಯಬೇಡಿ ಅಣ್ಣಂದಿರಾ”: ಮಂಗಳಮುಖಿಯರಿಂದ ರಾಕಿ ಕಟ್ಟಿ ಜಾಗೃತಿ


Team Udayavani, Apr 6, 2020, 2:20 PM IST

”ರಸ್ತೆಗಿಳಿಯಬೇಡಿ ಅಣ್ಣಂದಿರಾ”: ಮಂಗಳಮುಖಿಯರಿಂದ ರಾಕಿ ಕಟ್ಟಿ ಜಾಗೃತಿ

ಕೊಪ್ಪಳ: ಕೋವಿಡ್-19 ವೈರಸ್ ಉಲ್ಭಣದ  ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯು ಸಂಪೂರ್ಣ ಲಾಕ್ ಡೌನ್ ಆಗಿದೆ. ಆದರೆ ಜನ ನಿಯಮ ಉಲ್ಲಂಘನೆ ಮಾಡಿ ನಗರದಲ್ಲಿ ಸಂಚಾರ ನಡೆಸುತ್ತಿದ್ದು,  ಮಂಗಳಮುಖಿಯರು ಇದನ್ನು ಗಮನಿಸಿ ರಸ್ತೆಗಿಳಿದು ಬೈಕ್ ನಲ್ಲಿ ಸುತ್ತಾಟ ನಡೆಸುವ ಜನರನ್ನು ತಡೆದು ಹಣೆಗೆ ಕುಂಕುಮ ಹಚ್ಚಿ ಕೈಗೆ ರಾಕಿ ಕಟ್ಟುವ ಮೂಲಕ ಅಣ್ಣಂದಿರಾ ಬೈಕ್ ನಲ್ಲಿ ಸುತ್ತಾಡಬೇಡಿ. ಕೋವಿಡ್-19 ವೈರಸ್ ನಿಯಂತ್ರಣಕ್ಕೆ ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದರು.

ನಗರದ ಪೊಲೀಸರು ಸೇರಿದಂತೆ ಕೆಲವು ಸ್ವಯಂ ಸೇವಕರೂ ಮಂಗಳಮುಖಿಯರ ಈ ಕಾರ್ಯಕ್ಕೆ ಸಾಥ್ ನೀಡಿದರು.

ಜಿಲ್ಲೆಯಲ್ಲಿ ಲಾಕ್ ಡೌನ್ ಇದ್ದರೂ ಸಹಿತ ಜನರು ಸುತ್ತಾಡುವುದನ್ನ ನಿಲ್ಲಿಸಿಲ್ಲ. ಇದರಿಂದ ರೋಸಿ ಹೋಗಿರುವ ಪೊಲೀಸರು ಹಲವು ಬಾರಿ ಬೆತ್ತದ ರುಚಿ ತೋರಿಸಿದ್ದಾರೆ. ಇನ್ನು ಬೈಕ್ ಸವಾರರು ರಸ್ತೆಗೆ ಬಾರದಂತೆ ಮಂಗಳಾರತಿ, ದೃಷ್ಠಿ ತೆಗೆದು ಕಾಯಿ ಹೊಡೆದು ಜಾಗೃತಿ ಮೂಡಿಸಿದ್ದಾರೆ.

ಸ್ವತಃ ಜಿಲ್ಲಾಧಿಕಾರಿ ಸುನೀಲ್ ಕುಮಾರ ಅವರೇ ರಸ್ತೆಗಿಳಿದು ಬೈಕ್ ನಲ್ಲಿ ಸುತ್ತಾಟ ನಡೆಸುವ ಜನರಿಗೆ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.