ಸುರತ್ಕಲ್‌ನಿಂದ ಕಟೀಲು ಕ್ಷೇತ್ರಕ್ಕೆ ಧರ್ಮ ಜಾಗೃತಿ ನಡೆ


Team Udayavani, Mar 7, 2021, 11:51 PM IST

ಸುರತ್ಕಲ್‌ನಿಂದ ಕಟೀಲು ಕ್ಷೇತ್ರಕ್ಕೆ ಧರ್ಮ ಜಾಗೃತಿ ನಡೆ

ಸುರತ್ಕಲ್: ಹಿಂದೂ ಯುವಸೇನೆ ಓಂಕಾರ ಘಟಕ, ಓಂಕಾರ ಮಹಿಳಾ ಘಟಕ ಸುರತ್ಕಲ್‌, ಶ್ರೀಕೃಷ್ಣ ಶಾಖೆ, ಕುಡುಂಬೂರು ಶಾಖೆ, ಪೇಜಾವರ ಶಾಖೆ ಪೊರ್ಕೋಡಿ, ಶ್ರೀ ದುರ್ಗಾ ಶಾಖೆ ಎಕ್ಕಾರು ಇವುಗಳ ಆಶ್ರಯದಲ್ಲಿ ಸುರತ್ಕಲ್‌ನಿಂದ ಕಟೀಲು ಕ್ಷೇತ್ರಕ್ಕೆ 3ನೇ ವರ್ಷದ ಧರ್ಮ ಜಾಗೃತಿ ನಡೆ ಪಾದಯಾತ್ರೆ ರವಿವಾರ ಜರಗಿತು.

ಬೆಳಗ್ಗೆ 5ಗಂಟೆಗೆ ಕಾಂತೇರಿ ಧೂಮಾವತಿ ದೇವಸ್ಥಾನದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಭ್ರಮರಾಂಬಿಕೆಯ ಭಾವಚಿತ್ರವುಳ್ಳ ಟ್ಯಾಬ್ಲೋದೊಂದಿಗೆ ಸುರತ್ಕಲ್‌ನಿಂದ ಕೃಷಾಪುರ ಕಾಟಿಪಳ್ಳ, ಸೂರಿಂಜೆ, ಶಿಬರೂರು ಎಕ್ಕಾರು ಮಾರ್ಗವಾಗಿ ಪಾದಯಾತ್ರೆ ಜರಗಿ ಕ್ಷೇತ್ರ ತಲುಪಿತು. ಸುರತ್ಕಲ್‌ನಲ್ಲಿ ನಡೆದ ಉದ್ಘಾಟನ ಕಾರ್ಯಕ್ರಮದಲ್ಲಿ ಇಡ್ಯ ಶ್ರೀ ಮಹಾ ಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶಂಕರ ಭಟ್‌, ಕಾಂತೇರಿ ಶ್ರೀ ಧೂಮಾವತಿ ದೈವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಪಣಂಬೂರು ಕಾವರಮನೆ ಮಂಜುಕಾವ, ಎಚ್‌ಎಂಎಸ್‌ ರಾಜ್ಯ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ಮಹಾಬಲ ಪೂಜಾರಿ ಕಡಂಬೋಡಿ, ಹೊಸಬೆಟ್ಟು ರಾಘವೇಂದ್ರ ಮಠದ ಎಚ್‌.ವಿ. ರಾಘವೇಂದ್ರ ರಾವ್‌, ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ ಗೌರವಾಧ್ಯಕ್ಷ ಭಾಸ್ಕರಚಂದ್ರ ಶೆಟ್ಟಿ, ಅಧ್ಯಕ್ಷ ಯಶೋಧರ ಚೌಟ, ಕೊಡೆತ್ತೂರು ಗುತ್ತು ದೇವೀ ಪ್ರಸಾದ್‌ ಶೆಟ್ಟಿ,ಜಯರಾಮ ಶೆಟ್ಟಿ, ಮನಪಾ ಸದಸ್ಯರಾದ ಸರಿತಾ ಶಶಿಧರ್‌, ಶ್ವೇತಾ, ನಯನಾ ಆರ್‌. ಕೋಟ್ಯಾನ್‌, ಹಿಂದೂ ಯುವಸೇನೆ ಓಂಕಾರ ಘಟಕ ಸುರತ್ಕಲ್‌ ಇದರ ಸಂಚಾಲಕ ವಸಂತ ಆಚಾರ್ಯ ಕೃಷ್ಣಾಪುರ, ಪ್ರಮುಖರಾದ ಸುಕುಮಾರ್‌ ತಡಂಬೈಲ್‌, ಸುಧಾಕರ್‌ ಕರ್ಕೇರ, ಪುರುಷೋತ್ತಮ್‌ ಬಂಗೇರ, ಕೈಲಾಸ್‌ ತಡಂಬೈಲ್‌, ನಾಗೇಶ್‌ ಶೆಟ್ಟಿ, ಉದಯ್‌ ಆಳ್ವ ಇಡ್ಯಾ, ನಾಗೇಶ್‌ ಶೆಟ್ಟಿ ಹನುಮನಗರ, ಪೃಥ್ವಿರಾಜ್‌ ಶೆಟ್ಟಿ ಕಡಂಬೋಡಿ, ಪ್ರವೀಣ್‌ ಆರ್‌. ಕುಮಾರ್‌, ಸು ಧೀರ್‌ ಶ್ರೀಯಾನ್‌, ಭರತ್‌ರಾಜ್‌ ಕೃಷ್ಣಾಪುರ, ತಿಲಕ್‌ ಅಮೀನ್‌, ನವೀನ್‌ ಕುಡುಂಬೂರು, ಭಾಸ್ಕರ ಕೋಟ್ಯಾನ್‌, ಜಯಂತಿ ಟಿ. ರೈ, ಸುಲತಾ, ಸುಜಾತಾ, ಹಿಂದೂ ಯುವಸೇನೆಯ ವಿವಿಧ ಶಾಖೆಯ ಪದಾ ಧಿಕಾರಿಗಳು, ಕಾರ್ಯಕರ್ತರು, ದುರ್ಗಾ ಶಾಖೆಯ ಪದಾ ಧಿಕಾರಿಗಳು, ಸದಸ್ಯರು ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.