ದಸರಾ ಸಂಭ್ರಮ: ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ
Team Udayavani, Oct 7, 2019, 12:11 PM IST
ಮೈಸೂರು: ರಾಜ್ಯದಾದ್ಯಂತ ಇಂದು ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ. ಮೈಸುರು ಅರಮನೆಯಲ್ಲಿ ರಾಜ ಪರಿವಾರದಿಂದ ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮದಿಂದ ನಡೆಯಿತು.
ಮಹಾರಾಜ ಯದುವಿರ್ ಕೃಷ್ಣರಾಜ ಚಾಮರಾಜ ಒಡೆಯರ್ ಅವರು ಅರಮನೆಯ ಖಾಸಗಿ ಆಯುಧಗಳಿಗೆ ಪೂಜೆ ನೆರವೇರಿಸಿದರು. ದರ್ಬಾರ್ ರಾಜಪೋಷಾಕು ಧರಿಸಿ ಕಲ್ಯಾಣ ಮಂಟಪದಲ್ಲಿ ಪೂಜೆ ನೆರವೇರಿಸಿದರು.
ನಂತರ ಮಹಾರಾಜರು ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುಗಳಿಗೆ ಪೂಜೆ ಸಲ್ಲಿಸಿದರು. ವಾದ್ಯಘೋಷ, ಪೊಲೀಸ್ ಬ್ಯಾಂಡ್ ಸಂಗೀತದೊಂದಿಗೆ ಪೂಜಾ ಕಾರ್ಯ ನಡೆಯಿತು.
ರಾಜಮಾತೆ ಪ್ರಮೋದಾ ದೇವಿ, ತ್ರಿಷಿಕಾ ಕುಮಾರಿ ಒಡೆಯರ್, ಪುತ್ರ ಆದ್ಯವೀರ್ ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?