ಪೌರತ್ವ ಪ್ರತಿಭಟನೆ: ಶಾಸಕರೇ ಮಾತಿನ ಮೇಲೆ ಹಿಡಿತವಿರಲಿ: ಬಿ ಎಸ್ ಯಡಿಯೂರಪ್ಪ
Team Udayavani, Dec 20, 2019, 10:00 AM IST
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಲವೆಡೆ ಹಿಂಸಾತ್ಮಕ ರೂಪಕ್ಕೆ ತಿರುಗಿದ ಹಿನ್ನಲೆ ಸ್ವ ಪಕ್ಷದ ಸಚಿವರು ಮತ್ತು ಶಾಸಕರಿಗೆ ಮಾತಿನ ಮೇಲೆ ನಿಯಂತ್ರಣವಿರಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ ಎನ್ನಲಾಗಿದೆ.
ಮಂಗಳೂರು ಸೇರಿದಂತೆ ಹಲವೆಡೆ ಪ್ರತಿಭಟನೆ ಹಿಂಸಾ ರೂಪಕ್ಕೆ ತಿರುಗಿರುವ ಕಾರಣ ಬಿಎಸ್ ವೈ ಈ ರೀತಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮಾತಿನ ಮೇಲೆ ನಿಯಂತ್ರಣವಿರಲಿ. ಮತೀಯ ಭಾವನೆ ಕೆರಳಿಸುವ ಹೇಳಿಕೆ ಕೊಡಬೇಡಿ ಎಂದು ಯಡಿಯೂರಪ್ಪ ತಮ್ಮ ಪಕ್ಷದ ಶಾಸಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಗುರುವಾರ ಮಧ್ಯಾಹ್ನ ಹಿಂಸಾರೂಪಕ್ಕೆ ತಿರುಗಿದ್ದ ಮಂಗಳೂರು ಶುಕ್ರವಾರ ಶಾಂತಯಿಂದಿದೆ.
ಪೊಲೀಸರು ಭದ್ರತೆಗಾಗಿ ಕಟ್ಟೆಚ್ಚರ ನಡೆಸಿದ್ದು, ಬಿಗು ಬಂದೋಬಸ್ತ್ ಮಾಡಲಾಗಿದೆ.
ಶನಿವಾರ ನಿಗದಿತ ಕಾರ್ಯಕ್ರಮಕ್ಕೆ ಬಿ ಎಸ್ ಯಡಿಯೂರಪ್ಪ ಮಂಗಳೂರಿಗೆ ಬರುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ