ಮಣಿಪಾಲ ಶ್ರೀ ಬಬ್ಬುಸ್ವಾಮಿ ದೈವಸ್ಥಾನ : ಸಿರಿ ಸಿಂಗಾರದ ನೇಮೋತ್ಸವ ಸಂಪನ್ನ
Team Udayavani, Mar 14, 2021, 10:37 PM IST
ಉಡುಪಿ: ಶ್ರೀ ಬಬ್ಬುಸ್ವಾಮಿ ದೈವವು ಪರಿವಾರ ದೈವಗಳೊಂದಿಗೆ ನೆಲೆಯಾದ “ಮಣಿಪಾಲದ ಜಾಗೃತ ಸ್ಥಾನ’ವೆಂದೇ ಪ್ರಸಿದ್ಧಿಗೊಂಡ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಮಣಿಪಾಲದಲ್ಲಿ ಸಿರಿಸಿಂಗಾರದ ನೇಮೋತ್ಸವ ಸಂಪನ್ನಗೊಂಡಿತು.
ಮಾ. 12ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡ ನೇಮೋತ್ಸವದ ಪ್ರಯುಕ್ತ ರವಿವಾರ ಬೆಳಗ್ಗೆ ಶ್ರೀ ಧೂಮಾವತಿ ಮತ್ತು ಬಂಟ ದೈವದ ನೇಮ, ಮಧ್ಯಾಹ್ನ ಶ್ರೀ ಚಾಮುಂಡಿ, ರಾಹು ಮತ್ತು ಗುಳಿಗ ದೈವಗಳ ನೇಮ, ಸಂಜೆ ಕೊರಗಜ್ಜ ನೇಮ ನಡೆದು, ರಾತ್ರಿ ದೈವದ ಭಂಡಾರ ದೈವಸ್ಥಾನಕ್ಕೆ ಹಿಂದಿರುಗಿತು.
ಕಾರ್ಯಕಾರಿ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಗುರಿಕಾರರು, ಗ್ರಾಮದ ಹತ್ತು ಸಮಸ್ತರು, ಭಕ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ