ಜ| |ಬಿಪಿನ್ ರಾವತ್ ಸಾವಿಗೆ ಕಾರಣವೇನು?
Team Udayavani, Jan 3, 2022, 5:40 AM IST
ಹೊಸದಿಲ್ಲಿ: ರಕ್ಷಣಾ ಪಡೆಗಳ ಮುಖ್ಯಸ್ಥ ದಿ|ಜ|ಬಿಪಿನ್ ರಾವತ್ ಸೇರಿ 14 ಮಂದಿಯ ಸಾವಿಗೆ ಕಾರಣವಾದ ಅಂಶದ ಬಗ್ಗೆ ತನಿಖೆ ನಡೆಸಿದ ಸಮಿತಿ ಶೀಘ್ರದಲ್ಲಿಯೇ ಐಎಎಫ್ ಮುಖ್ಯಸ್ಥರಿಗೆ ವರದಿ ಸಲ್ಲಿಸಲಿದೆ.
ದುರಂತಕ್ಕೆ ಪೈಲಟ್ ವೈಫಲ್ಯ ಅಥವಾ ತಾಂತ್ರಿಕ ವೈಫಲ್ಯ ಕಾರಣ ಅಲ್ಲ ಎಂದು ಮೂಲಗಳು ಹೇಳಿವೆ. ಜ| ರಾವತ್ ಮತ್ತು ಇತರರು ಪ್ರಯಾಣಿಸುವ ಮೊದಲು ಹೆಲಿಕಾಪ್ಟರ್ನ್ನು ತಾಂತ್ರಿಕವಾಗಿ ಪರಿಶೀಲಿಸಿದ ಸಂದರ್ಭದಲ್ಲಿ ಹಾರಾಟಕ್ಕೆ ತೊಂದರೆಯಿಲ್ಲ ಎನ್ನುವುದು ದೃಢವಾಗಿತ್ತು.
ಕುನೂರ್ ಪ್ರದೇಶದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ದಾರಿ ಕಾಣದಿದ್ದ ಕಾರಣದಿಂದ ದುರಂತ ಸಂಭವಿಸಿರುವ ಸಾಧ್ಯತೆಯಿದೆ ಎಂದು ವರದಿ ಯಲ್ಲಿ ಅಭಿಪ್ರಾಯಪಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಪಾಕ್ ಸೈನಿಕನ ಹೊಡೆದುರುಳಿಸಿದ ಸೇನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!