Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ!


Team Udayavani, Nov 29, 2023, 5:20 PM IST

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ

ಕಲಾದಗಿ: ಶಾರದಾಳ ಗ್ರಾಮದ ಮುತ್ತಪ್ಪ ಈರಪ್ಪ ಹಲಗಲಿ ಎರಡು ಟ್ರೇಲರ್‌ಗೆ ಕೇವಲ ಆರು ಗಂಟೆಗಳಲ್ಲಿ 22 ಟನ್‌ ಕಬ್ಬು
ಹೇರಿ ಸಾಧನೆ ಮಾಡಿದ್ದಾನೆ. ಮಧ್ಯಾಹ್ನ 12 ಗಂಟೆಗೆ ಲೋಡ್‌ ಮಾಡಲು ಆರಂಭಿಸಿ ಸಂಜೆ 6 ಗಂಟೆ ವೇಳೆಗೆ ಎರಡೂ ಟ್ರೇಲರ್‌
ಭರ್ತಿ ಮಾಡಿದ್ದಾನೆ.

ಸಾಮಾನ್ಯವಾಗಿ ಒಂದು ಟ್ರೇಲರ್‌ ಕಬ್ಬನ್ನು 10 ರಿಂದ 15 ಜನ ಕೂಡಿ ಹೇರುತ್ತಾರೆ. ಮೇಲ್ಗಡೆ ಹೇರಲು ಇಬ್ಬರು ಅಥವಾ ಮೂವರು ಇದ್ದರೆ, ಕೆಳಗಡೆಯಿಂದ ಹೊತ್ತು ಕೊಡಲು 10 ರಿಂದ 13 ಜನರಿರುತ್ತಾರೆ.

ಇಲ್ಲಿ ಮಾತ್ರ ಮೇಲ್ಗಡೆ ಹೇರಿಕೊಳ್ಳಲು ಒಬ್ಬ,ಕೆಳಗಡೆಯಿಂದ ಹೊತ್ತು ಕೊಟ್ಟಿದ್ದು ಒಬ್ಬನೇ ಒಬ್ಬ. ಒಂದು ಟ್ರೇಲರ್‌ ತುಂಬಲು 600 ಕಬ್ಬಿನ ಪೆಂಡಿಗಳು ಬೇಕಾಗುತ್ತವೆ. ಎರಡು ಟ್ರೇಲರ್‌ ಗಳಿಗೆ 1200 ಕಬ್ಬಿನ ಪೆಂಡಿಗಳನ್ನು ಹೊತ್ತು ಹೇರಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.ಶಾರದಾಳ ಗ್ರಾಮದ ಮಹಾದೇವಿ ಬಾಲಪ್ಪ ಶಿರಬೂರ ಇವರ ಕಬ್ಬಿನ ತೋಟದಲ್ಲಿ ಮುತ್ತಪ್ಪ ಈ ಸಾಹಸ ಮಾಡಿದ್ದಾನೆ.

ಕಬ್ಬಿನ ಲೋಡ್‌ ಮಾಡುವುದು ಕಷ್ಟ ಆದರೂ ಶ್ರಮ ವಹಿಸಿದರೆ ಸಾಧ್ಯವಾಗುತ್ತದೆ. ದಿನನಿತ್ಯ ಲೋಡ್‌ ಹೇರಿದ ದೈಹಿಕ ಶ್ರಮ ಅಭ್ಯಾಸವಿತ್ತು. ಆದರೆ ಒಬ್ಬನೇ ಹೊತ್ತು ಕೊಡುವುದು ಕಷ್ಟವಾದರೂ ಲೋಡ್‌ ಮಾಡಿದ್ದೇನೆ.
ಮುತ್ತಪ್ಪ ಹಲಗಲಿ,
ಕೂಲಿ ಕಾರ್ಮಿಕ ಯುವಕ, ಶಾರದಾಳ

ಒಬ್ಬರೇ ಕಬ್ಬು ಲೋಡ್‌ ಮಾಡುವುದಾಗಿ ಕೇಳಿದಾಗ, ಮುತ್ತಪ್ಪ ಹಲಗಲಿ ತಾನು ಮಾಡುವುದಾಗಿ ಹೇಳಿದ್ದು, ಅದರಂತೆ
ಲೋಡ್‌ ಮಾಡಿದ್ದಾನೆ.
ಲಕ್ಷ್ಮಣ ಶಿರಬೂರ

*ಚಂದ್ರಶೇಖರ ಹಡಪದ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.