Byju’s: ಬೈಜೂಸ್‌ ಪ್ರಮುಖ ಅಧಿಕಾರಿ ರಾಜೀನಾಮೆ

ಸಾಲದ ಸುಳಿಯಲ್ಲಿ ಸಿಲುಕಿರುವ ಬೈಜೂಸ್‌ಗೆ ಮತ್ತೂಂದು ಸಂಕಷ್ಟ

Team Udayavani, Aug 30, 2023, 12:51 AM IST

byjus

ಹೊಸದಿಲ್ಲಿ: ಸದ್ಯ ಸಾಲದ ಸುಳಿಯಲ್ಲಿ ಸಿಲುಕಿರುವ ಎಜುಕೇ ಶನ್‌ ಸ್ಟಾರ್ಟ್‌ಅಪ್‌ ಬೈಜೂಸ್‌, ತನ್ನ ಸಾಂಸ್ಥಿಕ ಕಾರ್ಯಾಚರಣೆ ಹಾಗೂ ಉದ್ಯಮದ ಪುನಾರಚನೆಗೆ ಮುಂದಾಗಿರುವ ನಡುವೆಯೇ, ಸಂಸ್ಥೆಯ ಮುಖ್ಯವ್ಯವಹಾರಾಧಿ ಕಾರಿ ಪ್ರತ್ಯುಷಾ ಅಗರ್ವಾಲ್‌ ಹಾಗೂ ಇನ್ನಿತರ ಇಬ್ಬರು ಹಿರಿಯ ಕಾರ್ಯನಿರ್ವಹಣಾ ಅಧಿಕಾರಿಗಳು ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ.
2022ರಲ್ಲಿ ಜೀ ಎಂಟರ್‌ಟೈನ್ಮೆಂಟ್‌ನಿಂದ ಬೈಜೂಸ್‌ಗೆ ಪ್ರತ್ಯುಷಾ ಸೇರ್ಪಡೆಗೊಂಡಿದ್ದರು. ಅವರ ಜತೆಗೀಗ ವ್ಯವಹಾರ ಮುಖ್ಯಸ್ಥ ರಾಗಿದ್ದ ಹಿಮಾಂಶು ಬಜಾಜ್‌ ಹಾಗೂ ಮುಕುತ್‌ ದೀಪಕ್‌ ಕೂಡ ಸಂಸ್ಥೆ ತೊರೆದಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸಕ್ತ ವರ್ಷ ಸಂಸ್ಥೆಯ ಸಾವಿರಾರು ಉದ್ಯೋಗಿಗಳು ರಾಜೀ ನಾಮೆ ನೀಡಿದ್ದು, ಇತ್ತೀಚೆಗಷ್ಟೇ ಸಾಲದ ಸುಳಿಯಿಂದ ಬೈಜೂಸ್‌ ಅನ್ನು ಹೊರತಂದು ಲಾಭದತ್ತ ನಡೆಸಲು ಬದಲಾವಣೆಗಳನ್ನು ಕೈಗೊಳ್ಳಲಾಗಿತ್ತು. ಈ ಮಧ್ಯೆ ಈ ಮೂವರ ರಾಜೀನಾಮೆ ಬೆಳವಣಿಗೆ ವರದಿಯಾಗಿದೆ.

ಟಾಪ್ ನ್ಯೂಸ್

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.