ಬೈಕಂಪಾಡಿ: ಒಳಚರಂಡಿ ಕಾಮಗಾರಿ ಅಪೂರ್ಣ, ಸ್ಥಳೀಯ ನಿವಾಸಿಗಳಿಗೆ ನಿತ್ಯ ಸಮಸ್ಯೆ


Team Udayavani, Mar 21, 2022, 3:44 PM IST

ಬೈಕಂಪಾಡಿ: ಒಳಚರಂಡಿ ಕಾಮ ಗಾರಿ ಅಪೂರ್ಣ : ಸ್ಥಳೀಯ ನಿವಾಸಿಗಳಿಗೆ ನಿತ್ಯ ಸಮಸ್ಯೆ

ಬೈಕಂಪಾಡಿ : ಇಲ್ಲಿನ 10ನೇ ವಾರ್ಡ್‌ನ ವಿದ್ಯಾರ್ಥಿ ಭವನದ ಸುತ್ತಮುತ್ತ ಒಳಚರಂಡಿ ಕಾಮಗಾರಿ ಅಪೂರ್ಣವಾಗಿದ್ದು, ಸ್ಥಳೀಯ ನಿವಾಸಿಗಳಿಗೆ ಸಮಸ್ಯೆಯನ್ನುಂಟು ಮಾಡಿದೆ.

ಚರಂಡಿ ವ್ಯವಸ್ಥೆ ಮಾಡಿ ಸೂಕ್ತವಾಗಿ ಸಂಪರ್ಕ ನೀಡದಿರುವುದರಿಂದ ಖಾಸಗಿ ಗದ್ದೆ, ಖಾಲಿ ಜಾಗಗಳಿಗೆ ಹರಿಯುತ್ತಿದ್ದು, ಇದನ್ನು ಮುಚ್ಚ ಲಾಗಿದೆ. ಇದೀಗ ನಿತ್ಯ ಟ್ಯಾಂಕರ್‌ನಲ್ಲಿ ತ್ಯಾಜ್ಯ ನೀರನ್ನು ಖಾಲಿ ಮಾಡಬೇಕಾದ ಅನಿವಾರ್ಯವಿದೆ. 10ನೇ ವಾರ್ಡ್‌ ಸಮೀಪವೇ ಬೃಹತ್‌ ರಾಜಕಾಲುವೆ ಹರಿಯುತ್ತಿದ್ದು, ವಿವಿಧೆ ಡೆಯಿಂದ ಇದಕ್ಕೆ ಸಂಪರ್ಕ ನೀಡಲಾಗಿದ್ದು, ಈ ಭಾಗದಲ್ಲಿ ಸಂಪರ್ಕ ನೀಡಲಾಗಿಲ್ಲ. ಕಾಂಕ್ರೀಟ್‌ ರಸ್ತೆ, ನೇರವಾಗಿ ಒಳಚರಂಡಿ ಪೈಪ್‌ಗ್ಳನ್ನು ಅಳವಡಿಸಲು ಕಷ್ಟಸಾಧ್ಯವಾದ ಕಾರಣ ಈ ಹಿಂದೆ ಅನುದಾನ ಒದಗಿಸಿದ ಸ್ಥಳದಲ್ಲಿ ಮಾತ್ರ ತೋಡು ಮಾಡಿ ಬಿಡಲಾಗಿತ್ತು. ಈ ಬಾರಿ ಅಮೃತ್‌ ಯೋಜನೆಯಲ್ಲಿ ಗುರುತಿಸಲಾದ ಸ್ಥಳದಲ್ಲಿ ಕಾಮಗಾರಿ ನಡೆಯುತ್ತಿದ್ದು, ಅನುದಾನ ಮೀಸಲಿಡಲಾಗಿಲ್ಲ.

ವಿಶೇಷ ಅನುದಾನ ಒದಗಿಸಲು ಮನವಿ
10ನೇ ವಾರ್ಡ್‌ನಲ್ಲಿ ಒಳಚರಂಡಿ ಪೂರ್ತಿ ಮಾಡಲು ಈ ಸಲದ ಅಮೃತ್‌ ಯೋಜನೆಯ ಅನುದಾನ ಒದಗಿಸಲಾಗಿಲ್ಲ. ಇಲ್ಲಿನ ಒಳಚರಂಡಿ ಯೋಜನೆಗೆ ಕನಿಷ್ಠ 10-15 ಲಕ್ಷ ರೂ. ಅನುದಾನ ಅಗತ್ಯವಿದ್ದು, ಶಾಸಕ ಡಾ| ಭರತ್‌ ಶೆಟ್ಟಿ ವೈ. ಅವರಲ್ಲಿ ಮನವಿ ಸಲ್ಲಿಸಿ ವಿಶೇಷ ಅನುದಾನ ಒದಗಿಸುವಂತೆ ಕೋರಲಾಗುವುದು. ಇದೀಗ ಟ್ಯಾಂಕರ್‌ ವ್ಯವಸ್ಥೆ ಮಾಡಿ ತ್ಯಾಜ್ಯ ನೀರು ಸಾಗಿಸಲು ಕ್ರಮ ಕೈಗೊಂಡಿದ್ದೇನೆ.
-ಸುಮಿತ್ರಾ ಕರಿಯ, ಮನಪಾ ಸದಸ್ಯರು

ಇದನ್ನೂ ಓದಿ : ಪಾವಗಡ ಬಸ್ ಅಪಘಾತ: 25 ಲಕ್ಷ ರೂ. ಪರಿಹಾರಕ್ಕೆ ಖಾದರ್ ಆಗ್ರಹ 

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.