Bantwal: ಯುವಕನ ಕೊಲೆ ಪ್ರಕರಣ- ಇಬ್ಬರು ಆರೋಪಿಗಳಿಗೆ ಜಾಮೀನು


Team Udayavani, Oct 1, 2023, 1:50 AM IST

lok adalat

ಬಂಟ್ವಾಳ: ಚಿಕ್ಕಮಗಳೂರು ದೇವರಮನೆ ಸಮೀಪ ಗುಡ್ಡದಲ್ಲಿ ಶವವಾಗಿ ಪತ್ತೆಯಾದ ಮಂಚಿ ಮೂಲದ ಯುವಕನ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬಂಟ್ವಾಳದ ಇಬ್ಬರು ಆರೋಪಿಗಳಿಗೆ ರಾಜ್ಯ ಹೈಕೋರ್ಟ್‌ ಜಾಮೀನು ನೀಡಿದೆ.

ಆಫ್ರಿದ್‌ ಹಾಗೂ ಇಶಾದ್‌ ಜಾಮೀನು ಪಡೆದ ಆರೋಪಿಗಳು. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಪೊಲೀಸರು ಒಟ್ಟು 6 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದ ಮೂಡಿಗೆರೆ ಪೊಲೀಸ್‌ ಸರ್ಕಲ್‌ ಇನ್‌ಸ್ಪೆಕ್ಟರ್‌ ಸೋಮೇಗೌಡ ಹಾಗೂ ಬಣಕಲ್‌ ಪಿಎಸ್‌ಐ ಜಂಬೂರಾಜ್‌ ಮಹಾಜನ್‌ ಅವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಬಣಕಲ್‌ ಠಾಣಾ ವ್ಯಾಪ್ತಿಯ ದೇವರಮನೆ ಸಮೀಪ ಜೂನ್‌ 8ರಂದು ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹವೊಂದು ಪತ್ತೆಯಾಗಿದ್ದು, ಅದು ಮಂಚಿ ಮೂಲದ ಯುವಕ ಸವಾದ್‌ನ ಮೃತದೇಹ ಎಂದು ಗುರುತಿಸಲಾಗಿತ್ತು. ಗಾಂಜಾ ವಿಚಾರಕ್ಕೆ ಸಂಬಂಧಿಸಿ ಕೊಲೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.

ಪ್ರಸ್ತುತ ಪ್ರಕರಣದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದ್ದು, ಆರೋಪಿಗಳ ಪರ ನ್ಯಾಯವಾದಿಗಳಾದ ಆಸಿಫ್‌ ಬೈಕಾಡಿ ಹಾಗೂ ಮಹಮ್ಮದ್‌ ಅಸರ್‌ ಮುಡಿಪು ವಾದಿಸಿದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.