ಜಾಬ್ಡೇಕರ್ ಗಮನಕ್ಕೆ ತಾರದೇ ಸುದ್ದಿ ವಾಹಿನಿಗಳಿಗೆ ನಿರ್ಬಂಧ: ಎನ್ಬಿಎ ಟೀಕೆ
Team Udayavani, Mar 9, 2020, 12:24 PM IST
ಹೊಸದಿಲ್ಲಿ: ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರ ಗಮನಕ್ಕೆ ತಾರದೆಯೇ ಕೇರಳದಲ್ಲಿ ಮಲಯಾಳಂ ಭಾಷೆಯ ಎರಡು ಸುದ್ದಿ ವಾಹಿನಿಗಳಿಗೆ ನಿರ್ಬಂಧ ಹೇರಿದ್ದನ್ನು ನ್ಯಾಷನಲ್ ಬ್ರಾಡ್ಕಾಸ್ಟರ್ ಅಸೋಸಿಯೇಷನ್ ವಿರೋಧಿಸಿದೆ.
ಈ ಕುರಿತು ಮಾತನಾಡಿರುವ ಸಂಘದ ಅಧ್ಯಕ್ಷ ರಜತ್ ಶರ್ಮಾ, ‘ಸಚಿವ ಪ್ರಕಾಶ್ ಜಾಬ್ಡೇಕರ್ ಅವರ ಗಮನಕ್ಕೆ ತಾರದೆಯೇ ಮಲಯಾಳಂನ ಏಷ್ಯಾನೆಟ್ ನ್ಯೂಸ್ ಮತ್ತು ಮೀಡಿಯಾ ಒನ್ ಎಂಬ ಸುದ್ದಿವಾಹಿನಿಗಳ ಪ್ರಸಾರವನ್ನು ನಿಷೇಧಿಸುವ ಆದೇಶ ನೀಡಲಾಗಿತ್ತು. ಈ ಕುರಿತು ಸೂಕ್ತ ತನಿಖೆಗೆ ಸಚಿವರು ಆದೇಶಿಸಬೇಕು ಮತ್ತು ತನಿಖಾ ವರದಿಯನ್ನು ನಮ್ಮೊಂದಿಗೆ ಹಂಚಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್