ಕಸದ ತೊಟ್ಟಿಯಂತಾಗಿದ್ದ ಬಸ್‌ ನಿಲ್ದಾಣಗಳಿಗೆ ಕಳೆ ತಂದ ಸಿಬ್ಬಂದಿ!


Team Udayavani, Sep 14, 2020, 4:47 PM IST

ಕಸದ ತೊಟ್ಟಿಯಂತಾಗಿದ್ದ ಬಸ್‌ ನಿಲ್ದಾಣಗಳಿಗೆ ಕಳೆ ತಂದ ಸಿಬ್ಬಂದಿ!

ಬನಹಟ್ಟಿ: ರಬಕವಿ-ಬನಹಟ್ಟಿ ಬಸ್‌ ನಿಲ್ದಾಣಗಳ ಆವರಣಗಳು ಲಾಕ್‌ಡೌನ್‌ ನಂತರ ಕಸದ ತೊಟ್ಟಿಯಂತಾಗಿದ್ದವು. ಅವುಗಳ ನಿರ್ವಹಣೆಯಾಗದ ಕಾರಣ ಎಲ್ಲೆಂದರಲ್ಲಿ ಕಸದಿಂದ ಕೂಡಿ ಕಸದ ತೊಟ್ಟಿಯಂತಾಗಿದ್ದವು. ಈಗ ಸಾರಿಗೆ ಸಿಬ್ಬಂದಿಗಳ ಶ್ರಮದಿಂದ ಕಂಗೊಳಿಸುತ್ತಿವೆ.

ಲಾಕ್‌ಡೌನ್‌ ವೇಳೆಯಲ್ಲಿ ನಿರ್ವಹಣೆ ಸಮಸ್ಯೆಯಿಂದ ನಿಲ್ದಾಣ ಆವರಣದಲ್ಲಿ ತಗ್ಗು ಗುಂಡಿಗಳ ಜತೆಗೆ ಕಸದ ರಾಶಿ ಕಾಣಿಸಿಕೊಂಡಿತ್ತು.

ಲಾಕ್‌ಡೌನ್‌ ಮುಗಿದ ಬಳಿಕ ಬಸ್‌ಗಳ ಸಂಚಾರ ಪ್ರಾರಂಭವಾದರೂ ಪ್ರಯಾಣಿಕರು ಹೆಚ್ಚಿನ ಪ್ರಮಾಣದಲ್ಲಿ ಬಸ್‌ಗಳಲ್ಲಿ ಪ್ರಯಾಣಿಸದ ಕಾರಣ ಹೆಚ್ಚಿನ ಬಸ್‌ಗಳು ಸಂಚರಿಸಲಿಲ್ಲ. ನಿರ್ವಾಹಕರು ಮತ್ತು ಚಾಲಕರು ಕೆಲಸವಿಲ್ಲದೆ ಡಿಪೋಗಳಲ್ಲಿ ಕುಳಿತುಕೊಳ್ಳುವಂತ ವಾತಾವರಣ ನಿರ್ಮಾಣವಾಗಿತ್ತು. ಈ ಸಮಯವನ್ನು ವ್ಯರ್ಥ ಮಾಡುವುದಕ್ಕಿಂತ ಪ್ರತಿದಿನ ಒಂದು ನಿಲ್ದಾಣಕ್ಕೆ ತೆರಳಿ ಸ್ವತ್ಛತೆ ಮಾಡಬೇಕೆಂದು ತೀರ್ಮಾನಿಸಿ ಇದಕ್ಕೊಂದು ಯೋಜನೆ ರೂಪಿಸಿಕೊಂಡರು.

ಇದನ್ನೂ ಓದಿ :ಜಮೀರ್ ಪರ ಮಾತನಾಡಿ ಸಿದ್ದರಾಮಯ್ಯ ತಮ್ಮ ವ್ಯಕ್ತಿತ್ವ ಹಾಳು ಮಾಡಿಕೊಳ್ಳುತ್ತಿದ್ದಾರೆ: ಶೆಟ್ಟರ್

ನಿಲ್ದಾಣದಲ್ಲಿನ ಶೌಚಾಲಯ ದುರಸ್ತಿ, ಬಳಕೆಯಾದ ಸ್ಥಳಗಳಲ್ಲಿ ಕೆಂಪು ಮಣ್ಣು ಹಾಕಿ ಅಲ್ಲೆಲ್ಲ ಗಿಡಗಳನ್ನು ನೆಡುವುದು. ಪ್ರಯಾಣಿಕರ ಆಸನಗಳನ್ನು ಸರಿಯಾಗಿ ದುರಸ್ತಿ ಮಾಡುವುದು ಸೇರಿದಂತೆ ಅನೇಕ ಸೌಕರ್ಯಗಳು ಪ್ರಯಾಣಿಕರಿಗೆ ದೊರಕುವಂತೆ ನಿಲ್ದಾಣಗಳನ್ನು  ಶುಚಿಗೊಳಿಸಿದ ಸಿಬ್ಬಂದಿಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ರಬಕವಿ ಬನಹಟ್ಟಿ ಬಸ್‌ ನಿಲ್ದಾಣಗಳ ಆವರಣಗಳು ಗಬ್ಬೆದ್ದು ನಾರುತ್ತಿದ್ದವು. ಶೌಚಾಲಯ ದುರಸ್ತಿ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಖಾಲಿ ಇದ್ದ ಜಾಗೆಯನ್ನು ಕಲ್ಲಿನಿಂದ ಚಿಕ್ಕಚಿಕ್ಕ ಕಾಲಂಗಳನ್ನು ಹಾಕಿ ವಾತಾವರಣವನ್ನೇ ಬದಲಿಸಿದ್ದಾರೆ ಸಿಬ್ಬಂದಿ.

ನಮಗೆ ಅಧಿಕಾರಿಗಳು ಆದೇಶ ನೀಡಿಲ್ಲ. ದೇಶದ ಪ್ರಧಾನಿಯವರೇ ಸ್ವತ್ಛತೆಗೆ ಮುಂದಾದಾಗ ಸಾಮಾನ್ಯ ಸರ್ಕಾರಿ ನೌಕರರಾಗಿ ಏಕೆ ಈ ಕೆಲಸಕ್ಕೆ ಮುಂದಾಗಬಾರದು ಎಂದು ನಾವೇ ಪ್ರೇರಣೆಗೊಂಡು ಒಂದು ನಿಲ್ದಾಣದಲ್ಲಿ ವಾರಪೂರ್ತಿ ಈ ಸ್ವತ್ಛತಾ ಕಾರ್ಯದಲ್ಲಿ ತೊಡಗಿ ನಿಲ್ದಾಣ ಶುಚಿಗೊಳಿಸಿದ್ದು ನಮಗೆ ಆತ್ಮತೃಪ್ತಿ ತಂದಿದೆ.
– ಪ್ರಭು ಬಿದರಿ, ನಿರ್ವಾಹಕರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.