ಜೋಕುಮಾರ ತರ್ತಾನಾ ಮಳೆ….! ಮಳೆ-ಬೆಳೆಯ ಪ್ರತೀಕ ಜೋಕುಮಾರನ ಹಬ್ಬ


Team Udayavani, Sep 13, 2021, 7:00 PM IST

ಜೋಕುಮಾರ ತರ್ತಾನಾ ಮಳೆ….! ಮಳೆ-ಬೆಳೆಯ ಪ್ರತೀಕ ಜೋಕುಮಾರ

ಬನಹಟ್ಟಿ : ನಮ್ಮದು ಸಂಪ್ರದಾಯ ಸಂಸ್ಕೃತಿಯ ನೆಲೆಬೀಡು, ಗ್ರಾಮೀಣ ಪ್ರದೇಶದಲ್ಲಿ ಹಿಂದಿನಿಂದ ಆಚರಿಸುತ್ತಾ ಬಂದ ಕೆಲ ಧಾರ್ಮಿಕ ಆಚರಣೆಗಳು ಇಂದಿಗೂ ನಮ್ಮಲ್ಲಿ ಪ್ರಸ್ತುತ ಎನ್ನುವುದಕ್ಕೆ ಉತ್ತರ ಕರ್ನಾಟಕದ ಜೋಕುಮಾರನ ಹಬ್ಬ ಕೂಡಾ ಒಂದು. ಹಿಂದಿನಿಂದ ತಮ್ಮ ಹಿರಿಯರು ಆಚರಿಸುತ್ತಾ ಬಂದ ಈ ಜೋಕುಮಾರನ ಹಬ್ಬ ಉತ್ತರ ಕರ್ನಾಟಕದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಚಾಲ್ತಿಯಲ್ಲಿದೆ.

ಭಾದ್ರಪದ ಮಾಸದ ಅಷ್ಟಮಿಯಂದು ಹುಟ್ಟುವ ಜೋಕುಮಾರ ಜೋ ಎಂಬ ಮುನಿಯ ಮಗನು, ಜೇಷ್ಠಾ ದೇವಿಯ ಮಗನೆಂದು ಹೇಳಲಾಗುತ್ತಿದೆ. ಗಣಪ ಕುಳಿತು ತಿಂದು ಉಂಡು ಹೋದರೆ ಜೋಕುಮಾರ ಮಾತ್ರ ಭೂಮಂಡಲದಲ್ಲಿ ಓಣಿ ಓಣಿಗೂ ಸುತ್ತಾಡಿ, ಮಳೆ ಬೆಳೆ ಇಲ್ಲದೇ ಕಂಗಾಲಾಗಿರುವುದನ್ನು ಕಂಡು ಶಿವನಿಗೆ ವರದಿ ಒಪ್ಪಿಸಿ ಮಳೆ ತರುತ್ತಾನೆ ಎಂಬ ಪ್ರತೀತಿಯೂ ಇದೆ
ಕುಂಬಾರ ಮನೆಯಲ್ಲಿ ಜನಿಸಿ, ತಳವಾರ ಮನೆಯಲ್ಲಿ ಮೆರೆದಾಡಿ, ಕರ‍್ಯಾನವರ ಮನೆಯಲ್ಲಿ ಜಿಗಿದಾಡಿ ಕೊನೆಗೆ ದಾಸರ ಪಡಿಯಲ್ಲಿ ಮರಣ ಹೊಂದುತ್ತಾನೆ ಎಂಬುದು ಮೊದಲಿನಿಂದ ಜಾರಿಯಲ್ಲಿದ್ದ ಪದ್ದತಿಯಾಗಿದೆ.

ಗಣಪತಿ ಕುಳಿತ 4ನೇ ದಿನಕ್ಕೆ ಜೋಕುಮಾರ ಜನಿಸುತ್ತಾನೆ. ನಂತರ ಅವನಿಗೆ ಬೆಣ್ಣೆ, ಬೇವಿನ ತಪ್ಪಲದಿಂದ ಸಿಂಗರಿಸಿ ಬಿದರಿನ ಬುಟ್ಟಿಯಲ್ಲಿಟ್ಟುಕೊಂಡು ಮಹಿಳೆಯರು ಗಲ್ಲಿ ಗಲ್ಲಿ ಮನೆ ಮನೆ ತಿರುಗಾಡುತ್ತಾರೆ. ಜೋಕುಮಾರನ ಜಾನಪದ ಹಾಡುಗಳನ್ನು ಹಾಡುತ್ತಾ, ಕೇಳುಗರನ್ನು ಮಂತ್ರ ಮಗ್ದರನ್ನಾಗಿಸುತ್ತಾರೆ ಜೋಕುಮಾರನಿಗೆ ಗೋದಿ, ಜೋಳ, ಸಜ್ಜಿ ಹಣ ಸೇರಿದಂತೆ ಅನೇಕ ಪದಾರ್ಥಗಳನ್ನು ಜನ ನೀಡುತ್ತಾರೆ. ಬಂದ ಧಾನ್ಯಗಳಲ್ಲಿ ಕುಂಬಾರರು, ಕೇರಿಯ ಜನರು ಸೇರಿ ಮೂರು ಪಾಲು ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ : ಕೋವಿಡ್: ರಾಜ್ಯದಲ್ಲಿ ಸೋಂಕು ಇಳಿಮುಖ | 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ  

7 ದಿನಗಳ ವರೆಗೆ ನಗರದಲ್ಲಿ ತಿರುಗಾಡಿ 7ನೇ ರಾತ್ರಿ ಎಲ್ಲ ಜನ ಮಲಗಿದ ಮೇಲೆ ಕೇರಿಯಲ್ಲಿನ ದೇವಿಗುಡಿ ಕಟ್ಟೆಮೇಲೆ ಇಟ್ಟು ಬರುತ್ತಾರೆ. ನಂತರ ಕೇರಿಯ ಜನ ಜೋಕುಮಾರನ ಮೂರ್ತಿಮೇಲೆ ಬಾರಿಗಿಡದ ಕಂಟಿಯಿಂದ ಮುಚ್ಚಿ ಆತನ ಸುತ್ತಲೂ ಸುತ್ತುತ್ತಾರೆ. ಸುತ್ತುವಾಗ ಬಾರಿ ಕಂಟಿಗೆ ಸೀರೆ ಸಿಲುಕಿದಾಗ ಜೋಕುಮಾರ ಜಗ್ಗಿದಾ ಎಂದು ಭಾವಿಸಿ ಕಲ್ಲಿನಿಂದ, ಒಣಕೆಯಿಂದ ಜಡಿದು ತಲೆ ಬುರುಡೆ ಒಡೆಯುವುದು ವಾಡಿಕೆ. ನಂತರ ದಾಸರ ಪಡಿಯಲ್ಲಿ ಒಡೆದ ಮೂರ್ತಿ ಧಫನ್ ಮಾಡುತ್ತಾರೆ. ಮರುದಿನ ದಾಸರು(ಅಗಸರು) ಜೋಕುಮಾರನ ದಿನದ (ತಿಥಿ) ಕಾರ್ಯದ ಸಿಹಿ ಊಟ ಮಾಡಿ ಹಬ್ಬ ಮುಗಿಸುತ್ತಾರೆ.

ಈ ಹಬ್ಬ ಮಳೆ-ಬೆಳೆಯ ಪ್ರತೀಕವಾಗಿದೆ. ಮಳೆ ತರುವ ನಂಬಿಗಸ್ತನೆಂದು ರೈತಾಪಿ ಜನರು ಈತನನ್ನು ನಂಬಿದ್ದಾರೆ.

– ಕಿರಣ ಶ್ರೀಶೈಲ ಆಳಗಿ 

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.