ಬನಹಟ್ಟಿಯ ನಾಲ್ಕು ಜನರು ಪಿಎಸ್‌ಐ ಆಗಿ ಆಯ್ಕೆ : ಸಾಧನೆಗೆ ಒಲಿದ ಹುದ್ದೆ


Team Udayavani, Jan 20, 2022, 7:01 PM IST

ಬನಹಟ್ಟಿಯ ನಾಲ್ಕು ಜನರು ಪಿಎಸ್‌ಐ ಆಗಿ ಆಯ್ಕೆ

ರಬಕವಿ-ಬನಹಟ್ಟಿ: ಬನಹಟ್ಟಿಯ ನಾಲ್ಕು ಜನರು ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸ್ಥಳೀಯ ಮಂಗಳವಾರ ಪೇಟೆಯಲ್ಲಿ ಸ್ಟೇಶನರಿ ಅಂಗಡಿಯನ್ನು ಇಟ್ಟುಕೊಂಡಿರುವ ಸೋಮಶೇಖರ ಹಿರೇಮಠರ ಮಗಳು ದೀಪಾ ಹಿರೇಮಠ ಆಯ್ಕೆಯಾಗುವುದರ ಮೂಲಕ ರಾಜ್ಯಕ್ಕೆ 14 ನೇ ಸ್ಥಾನ ಪಡೆದುಕೊಂಡಿದ್ದಾರೆ. ಸ್ಥಳೀಯ ಎಸ್ಟಿಸಿ ಕಾಲೇಜಿನಲ್ಲಿ 2016ರಲ್ಲಿ ಬಿಎ ಪದವಿ ಪಡೆದುಕೊಂಡಿದ್ದ ದೀಪಾ ಅರ್ಥಶಾಸ್ತ್ರ ವಿಷಯದಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯಕ್ಕೆ ಬಂಗಾರದ ಪಡೆದುಕೊಂಡಿದ್ದರು. ಮುಂದೆ ಕೆಎಎಸ್ ಮಾಡುವ ಗುರಿಯನ್ನು ದೀಪಾ ಹಿರೇಮಠ ಹೊಂದಿದ್ದಾರೆ. ಆರು ತಿಂಗಳುಗಳ ಕಾಲ ಧಾರವಾಡದಲ್ಲಿದ್ದುಕೊಂಡು ಯಾವುದೆ ಕೋಚಿಂಗ್ ಕ್ಲಾಸ್ಗೆ ಹೋಗದೆ ಕೋಣೆಯಲ್ಲಿ ಕುಳಿತುಕೊಂಡು ಓದಿದ್ದರು.

ಸಾಧಿಯಾ ಗುರ್ಲ್ ಹೊಸೂರ ಬಿ.ಕಾಮ್ ಪದವಿಧರೆ. 2019ರಲ್ಲಿ ಬಿ.ಕಾಮ್ ಪದವಿಯನ್ನು ಮುಗಿಸಿದ ಸಾಧಿಯಾ ಬನಹಟ್ಟಿಯ ಮನೆಯಲ್ಲಿ ಕುಳಿತುಕೊಂಡು ಓದಿದ್ದರು. ತಂದೆ ಅಬೂಬಕರ್ ಕಾರ್ಯಕ್ರಮಗಳಲ್ಲಿ ಪೆಂಡಾಲ ಹಾಕುವ ಕಾರ್ಯವನ್ನು ಮಾಡುತ್ತಾರೆ. ರಾಜ್ಯಕ್ಕೆ 62 ಸ್ಥಾನ ಪಡೆದುಕೊಂಡಿರುವ ಸಾಧಿಯಾ 22 ವಯಸ್ಸಿನಲ್ಲಿಯೇ ಪಿಎಸ್‌ಐ ಹುದ್ದೆಯನ್ನು ಅಲಂಕರಿಸಿರುವುದು ತಂದೆ ತಾಯಿಗಳಿಗೆ ಅಭಿಮಾನವನ್ನುಂಟು ಮಾಡಿದೆ.

ಹೊಟೇಲ್ ಉದ್ದಿಮೆದಾರರ ಮಗನಾದ ಅಕ್ಷಯ ದೇವಾಡಿಗ ಸದ್ಯ ಗದಗದಲ್ಲಿ ಕಾರ್ಮಿಕ ವಿಮಾ ಇಲಾಖೆಯಲ್ಲಿ ದ್ವಿತೀಯ ದರ್ಜೆ ಗುಮಾಸ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅದೇ ರೀತಿಯಾಗಿ ಅವರು ಪ್ರಥಮ ದರ್ಜೆ ಗುಮಾಸ್ತ ಪರೀಕ್ಷೆಯನ್ನು ಕೂಡಾ ಪಾಸಾಗಿದ್ದಾರೆ. ಈಗ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ರಾಜ್ಯಕ್ಕೆ 83 ನೇ ಸ್ಥಾನ ಪಡೆದುಕೊಂಡಿರುವ ಅಕ್ಷಯ ದೇವಾಡಿಗ ಬಿ.ಕಾಮ್ ಪದವಿಧರರು.

ಬೆಂಗಳೂರಿನಲ್ಲಿ ಬಿಬಿಎ ಎಲ್‌ಎಲ್‌ಬಿ ಮುಗಿಸಿ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿರುವ ಪುನೀತ ಶಿರಹಟ್ಟಿ ಅಂಗನವಾಡಿ ಶಿಕ್ಷಕಿಯ ಮಗ. ಬಡತನದಲ್ಲಿ ಅರಳಿದ ಪ್ರತಿಭೆ. ಬೆಂಗಳೂರಿನ ವಿಜಯನಗರದಲ್ಲಿರುವ ರೇಡಿಯಂಟ್ ಕೋಚಿಂಗ್ ಸೆಂಟರ್‌ನಲ್ಲಿ ತರಬೇತಿಯನ್ನು ಪಡೆದುಕೊಂಡಿದ್ದ ಪುನೀತ ರಾಜ್ಯಕ್ಕೆ 188 ನೇ ಸ್ಥಾನ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.