ಮೆಟ್ರೋ ಪ್ರಯಾಣಿಕರಿಗೆ “ಸ್ಮಾರ್ಟ್‌ ಶಾಕ್‌’!ಸ್ಮಾರ್ಟ್‌ ಕಾರ್ಡ್‌ಗಿದ್ದ ರಿಯಾಯ್ತಿಗೆ ಕತ್ತರಿ


Team Udayavani, Jan 8, 2020, 9:47 PM IST

Bangalore-Metro

ಬೆಂಗಳೂರು: ಹೊಸ ವರ್ಷದ ಸಂಭ್ರಮದಲ್ಲೇ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌)ವು “ಸ್ಮಾರ್ಟ್‌’ ಶಾಕ್‌ ನೀಡಿದೆ.

ಸ್ಮಾರ್ಟ್‌ ಮೊಬಿಲಿಟಿ ಕಾರ್ಡ್‌ ಬಳಕೆದಾರರಿಗೆ ಈಗಿರುವ ರಿಯಾಯ್ತಿ ದರದ ಪ್ರಮಾಣವನ್ನು ಶೇ. 15ರಿಂದ ಏಕಾಏಕಿ ಶೇ. 5ಕ್ಕೆ ಇಳಿಕೆ ಮಾಡಲು ನಿರ್ಧರಿಸಿರುವ ನಿಗಮವು ಈ ಸಂಬಂಧ ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸಲಿದೆ. ಈ ಪರಿಷ್ಕೃತ ರಿಯಾಯ್ತಿ ದರವು ಜ. 20ರಿಂದ ಅನ್ವಯವಾಗುವ ಸಾಧ್ಯತೆ ಇದೆ.

ನಿತ್ಯ ಸುಮಾರು 4.20 ಲಕ್ಷ ಜನ ಮೆಟ್ರೋದಲ್ಲಿ ಪ್ರಯಾಣಿಸುತ್ತಾರೆ. ಈ ಪೈಕಿ ಶೇ. 68ರಷ್ಟು ಪ್ರಯಾಣಿಕರು ಸ್ಮಾರ್ಟ್‌ ಕಾರ್ಡ್‌ ಹೊಂದಿದ್ದಾರೆ. ಅವರೆಲ್ಲರಿಗೂ ಇದರ ಬಿಸಿ ತಟ್ಟಲಿದೆ. ರಿಯಾಯ್ತಿಗೆ ಶೇ. 10ರಷ್ಟು ಕತ್ತರಿ ಹಾಕಿದರೆ, ಕಾರ್ಯಾಚರಣೆಯಿಂದ ಪ್ರತಿ ದಿನ 7ರಿಂದ 8 ಲಕ್ಷ ರೂ. ಹೆಚ್ಚುವರಿ ಆದಾಯವನ್ನು ನಿಗಮ ನಿರೀಕ್ಷಿಸಿದ್ದು, ಮಾಸಿಕ ಇದು 2 ಕೋಟಿ ರೂ. ಆಗಲಿದೆ. ಪ್ರಯಾಣಿಕರನ್ನು ಸ್ಮಾರ್ಟ್‌ ಕಾರ್ಡ್‌ನತ್ತ ಸೆಳೆಯಲು ವಾಣಿಜ್ಯ ಸೇವೆ ಆರಂಭಗೊಂಡ ದಿನದಿಂದ ಅಂದರೆ 2011ರ ಸೆಪ್ಟೆಂಬರ್‌ನಿಂದಲೇ ಕಾರ್ಡ್‌ ಹೊಂದಿದವರಿಗೆ ಶೇ. 15ರಷ್ಟು ರಿಯಾಯ್ತಿ ಕಲ್ಪಿಸಿತ್ತು. ಈಗ ಬಹುತೇಕರು ಈ ಕಾರ್ಡ್‌ ಬಳಕೆ ಮಾಡುವುದರ ಜತೆಗೆ ಮೆಟ್ರೋ ಸೇವೆಗೆ ಹೊಂದಿಕೊಂಡಿದ್ದರಿಂದ ಕತ್ತರಿ ಹಾಕಲು ಉದ್ದೇಶಿಸಲಾಗಿದೆ.

ವಿರೋಧದ ನಡುವೆಯೇ ನಿಗಮವು ಕೆಲ ತಿಂಗಳ ಹಿಂದೆ ಸ್ಮಾರ್ಟ್‌ ಕಾರ್ಡ್‌ನಲ್ಲಿ ಕನಿಷ್ಠ 50 ರೂ. ಠೇವಣಿ ಇಡುವುದನ್ನು ಕಡ್ಡಾಯಗೊಳಿಸಿತ್ತು. ಇದರಿಂದ ಕೋಟ್ಯಂತರ ರೂ. ಹರಿದುಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.