ಬಂಗಾರಪೇಟೆ: ಕಾಂಗ್ರೆಸ್‌ ಬೆಂಬಲಿತರು ಅಧಿಕ ಗೆಲುವು


Team Udayavani, Dec 31, 2020, 12:33 PM IST

ಬಂಗಾರಪೇಟೆ: ಕಾಂಗ್ರೆಸ್‌ ಬೆಂಬಲಿತರು ಅಧಿಕ ಗೆಲುವು

ಬಂಗಾರಪೇಟೆ: ತಾಲೂಕಿನ 21 ಗ್ರಾಪಂಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರೇ ಆಯ್ಕೆಯಾಗಿದ್ದಾರೆ. ಕಳೆದ ಭಾನುವಾರ ನಡೆದ ತಾಲೂಕಿನ 21 ಗ್ರಾಪಂಗಳ 391 ಸ್ಥಾನಗಳಿಲ್ಲಿ ಚುನಾವಣೆಗೂ ಮೊದಲೇ 29 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 362 ಸ್ಥಾನಗಳಿಗೆ 999 ಮಂದಿ ಕಣದಲ್ಲಿದ್ದರು. ಹಲವು ಘಟಾನುಘಟಿಗಳಲ್ಲಿ ಕೆಲವರೂ ಮಾತ್ರ
ಗೆದ್ದರೆ, ಉಳಿದವರು ಸೋಲುಂಡಿದ್ದಾರೆ. ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪರ ಸ್ವ ಗ್ರಾಪಂ ಕೆಸರನಹಳ್ಳಿ ಹಲವು ದಶಕಗಳಿಂದ ಅವರ ಮುಷ್ಠಿಯಲ್ಲಿದ್ದು, ಈ ಚುನಾವಣೆಯಲ್ಲಿ ಅದು ಸಡಿಲಗೊಂಡಿದೆ.

ಮಾಜಿ ಶಾಸಕರ ಪುತ್ರನಿಗೆ ಸೋಲು: ಕೆಸರನಹಳ್ಳಿ ಗ್ರಾಪಂ ಬೆಂಗನೂರು ಗ್ರಾಮದಿಂದ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪರ ಕಿರಿಯ ಪುತ್ರ ಬಿ.ವಿ.  ಪ್ರತಾಪ್‌ ಸ್ಪರ್ಧಿಸಿ 139 ಮತಗಳ ಅಂತರದಿಂದ ಕಾಂಗ್ರೆಸ್‌ ಬೆಂಬಲಿತ ಗಂಗಾಧರ್‌ ವಿರುದ್ಧ ಸೋತಿದ್ದರೆ, ಪಂಚಾಯ್ತಿಯಲ್ಲಿ ಬಿಜೆಪಿ ಬೆಂಬಲಿತ ಮಾಜಿ ಅಧ್ಯಕ್ಷ ಮಂಜುನಾಥ್‌ ಮಾತ್ರ ಒಂದು
ಮತದಿಂದ ಗೆದ್ದಿದ್ದಾರೆ.

ಇಂದಿರಾನಗರ ಕ್ಷೇತ್ರದಲ್ಲಿ ಪುರಸಭೆ ಸದಸ್ಯ ಕಪಾಲಿ ಶಂಕರ್‌ ಪತ್ನಿ ಲಲಿತಾ ಗೆಲುವು ಸಾಧಿಸಿದ್ದು, ಈ ಗ್ರಾಪಂನಲ್ಲಿ ಗೆದ್ದವರು ಬಹುತೇಕ ಕಾಂಗ್ರೆಸ್‌ ಬೆಂಬಲಿಗರು ಎಂಬುದು ವಿಶೇಷವಾಗಿದೆ.

ಇದನ್ನೂ ಓದಿ:ವಿರೋಧ ಪಕ್ಷದವರ ವಿರೋಧದ ಕಾರಣಕ್ಕೆ ನೈಟ್ ಕರ್ಫ್ಯೂ ಹಿಂಪಡೆದೆವು: ಸಚಿವ ಸುಧಾಕರ್

ದಂಪತಿಗಳ ಗೆಲುವು: ಡಿಕೆಹಳ್ಳಿ ಗ್ರಾಪಂ ದಾಸರಹೊಸಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉದ್ಯಮಿ ಜಿ.ಆರ್‌.ಗೋಪಾಲರೆಡ್ಡಿ ಮತ್ತು ಅವರ ಪತ್ನಿ ಮಂಜುಳಾ ಇಬ್ಬರೂ ಗೆಲುವು ದಾಖಲಿಸಿದ್ದಾರೆ. ಕಾರಹಳ್ಳಿ ಗ್ರಾಪಂನ ತಿಮ್ಮಾಪುರದಿಂದ ಗಿರಿಜಮ್ಮ ಗೆದ್ದಿದ್ದರೆ, ಅವರ ಪತಿ ಕೃಷ್ಣಮೂರ್ತಿ ಯಳಬುರ್ಗಿ ಗ್ರಾಮದಿಂದ ಜಯಗಳಿಸಿದ್ದಾರೆ. ಕಾಮಸಮುದ್ರ ಗ್ರಾಪಂ ಮಾಜಿ ಅಧ್ಯಕ್ಷ ಆದಿನಾರಾಯಣ ಹಾಗೂ ವಟ್ಟಿಗಲ್‌ನಿಂದ ಸ್ಪರ್ಧಿಸಿದ್ದ ಅವರ ಪತ್ನಿ ಸಹ ಜಯ ಸಾಧಿಸಿರುವರ ದಂಪತಿಗಳಲ್ಲಿ ಪ್ರಮುಖರಾಗಿದ್ದಾರೆ.

ಸೋತ ಪ್ರಮುಖರು: ಗ್ರಾಪಂನ ಸೋತವರ ಪೈಕಿ ಟಿಎಪಿಸಿಎಂಎಸ್‌ ಅಧ್ಯಕ್ಷ ಜಿ.ರಾಜಾರೆಡ್ಡಿ, ಬೂದಿಕೋಟೆ ಬ್ಲಾಕ್‌ ಅಧ್ಯಕ್ಷ ಕೆ.ವಿ.ನಾಗರಾಜ್‌, ಮಾಗೊಂದಿ ಶ್ರೀನಿವಾಸನಾಯ್ಡು, ಮಾಜಿ ಶಾಸಕ ವೆಂಕಟಮುನಿಯಪ್ಪ ಪುತ್ರ ಪ್ರತಾಪ್‌, ತಾಪಂ ಸದಸ್ಯ ಹುನ್ಕುದ ವೆಂಕಟೇಶ್‌, ಬಿಜೆಪಿ ತಾಲೂಕು ಅಧ್ಯಕ್ಷ ರಾಮಾಪುರ ನಾಗೇಶ್‌ ಪತ್ನಿ ವಸಂತಮ್ಮ ಸೋತವರಲ್ಲಿ ಪ್ರಮುಖರು.
ಎಳೇಸಂದ್ರ ಗ್ರಾಪಂ ದಿನ್ನೂರು ಗ್ರಾಮದಲ್ಲಿ ಇಬ್ಬರು ಅಭ್ಯರ್ಥಿಗಳಾದ ಶ್ರೀನಿವಾಸರೆಡ್ಡಿ ಮತ್ತು ಅರುಣ್‌ಗೆ ಸಮ ಮತಗಳು ಬಂದಿದ್ದರಿಂದ ಲಾಟರಿಯಲ್ಲಿ ಶ್ರೀನಿವಾಸರೆಡ್ಡಿ ಗೆದ್ದರು.

ಬೂದಿಕೋಟೆ ಗ್ರಾಪಂನಲ್ಲಿ ಮಂಜುನಾಥ್‌ಗೆ ಸಹ ಲಾಟರಿಯಲ್ಲಿ ಅದೃಷ್ಟ ಒಲಿದಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.