ರಹೀಂ ಶತಕ; ಬಾಂಗ್ಲಾಕ್ಕೆ ಏಕದಿನ ಸರಣಿ


Team Udayavani, May 26, 2021, 12:05 AM IST

ರಹೀಂ ಶತಕ; ಬಾಂಗ್ಲಾಕ್ಕೆ ಏಕದಿನ ಸರಣಿ

ಢಾಕಾ: ಅನುಭವಿ ಕೀಪರ್‌ ಮುಶ್ಫಿಕರ್‌ ರಹೀಂ ಅವರ 8ನೇ ಶತಕ ಸಾಹಸದಿಂದ ಪ್ರವಾಸಿ ಶ್ರೀಲಂಕಾ ಎದುರಿನ ದ್ವಿತೀಯ ಏಕದಿನ ಪಂದ್ಯವನ್ನು ಡಿ-ಎಲ್‌ ನಿಯಮದಂತೆ 103 ರನ್ನುಗಳಿಂದ ಗೆದ್ದ ಬಾಂಗ್ಲಾದೇಶ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಮಂಗಳವಾರದ ಮುಖಾಮುಖೀಯಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಬಾಂಗ್ಲಾ 48.1 ಓವರ್‌ಗಳಲ್ಲಿ 246ಕ್ಕೆ ಆಲೌಟ್‌ ಆಯಿತು. ಮತ್ತೂಮ್ಮೆ ಬ್ಯಾಟಿಂಗ್‌ ಕುಸಿತ ಅನುಭವಿಸಿದ ಶ್ರೀಲಂಕಾ 40 ಓವರ್‌ಗಳಲ್ಲಿ 9 ವಿಕೆಟಿಗೆ 141 ರನ್‌ ಗಳಿಸಿ ಶರಣಾಯಿತು. ಮಳೆಯಿಂದಾಗಿ ಲಂಕೆಗೆ 40 ಓವರ್‌ಗಳಲ್ಲಿ 245 ರನ್‌ ಗುರಿ ನಿಗದಿಯಾಗಿತ್ತು.

ಬಾಂಗ್ಲಾ ಮೊತ್ತದಲ್ಲಿ ರಹೀಂ ಕೊಡುಗೆಯೇ 125 ರನ್‌ ಆಗಿತ್ತು. ಕುಸಿತದ ಭೀತಿಯಲ್ಲಿದ್ದ ತಂಡಕ್ಕೆ ರಹೀಂ ಆಸರೆಯಾಗಿ ನಿಂತರು. 127 ಎಸೆತಗಳ ಈ ಜವಾಬ್ದಾರಿಯುತ ಬ್ಯಾಟಿಂಗ್‌ನಲ್ಲಿ 10 ಬೌಂಡರಿ ಒಳಗೊಂಡಿತ್ತು. ಮಹಮದುಲ್ಲ 41 ರನ್‌ ಮಾಡಿದರು.

ಇದನ್ನೂ ಓದಿ :10 ವರ್ಷ ಕಳೆದರೂ ಐಪಿಎಲ್‌ ವೇತನ ಸಿಕ್ಕಿಲ್ಲ: ಬ್ರಾಡ್‌ ಹಾಜ್‌ ಆರೋಪ

ಸಂಕ್ಷಿಪ್ತ ಸ್ಕೋರ್‌: ಬಾಂಗ್ಲಾದೇಶ-48.1 ಓವರ್‌ಗಳಲ್ಲಿ 246 (ರಹೀಂ 125, ಮಹಮದುಲ್ಲ 41, ದಾಸ್‌ 25, ಚಮೀರ 44ಕ್ಕೆ 3, ಸಂದಕನ್‌ 54ಕ್ಕೆ 3, ಉದಾನ 49ಕ್ಕೆ 2). ಶ್ರೀಲಂಕಾ-40 ಓವರ್‌ಗಳಲ್ಲಿ 9 ವಿಕೆಟಿಗೆ 141 (ಗುಣತಿಲಕ 24, ನಿಸ್ಸಂಕ 20, ಮುಸ್ತಫಿಜುರ್‌ 16ಕ್ಕೆ 3, ಮೆಹಿದಿ ಹಸನ್‌ 28ಕ್ಕೆ 3, ಶಕಿಬ್‌ 38ಕ್ಕೆ 2).

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.