ಸುರತ್ಕಲ್ : ಸಾಲ ಬಾಧೆಯಿಂದ 26 ರ ಯುವಕ ನೇಣಿಗೆ ಶರಣು
Team Udayavani, Jan 10, 2022, 3:23 PM IST
ಸುರತ್ಕಲ್ : ಸಾಲ ಬಾಧೆಯಿಂದ ಬೇಸತ್ತ 26 ರ ಯುವಕ ಕಛೇರಿಯಲ್ಲಿ ನೇಣಿಗೆ ಶರಣಾದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿ ಸೋಮವಾರ ನಡೆದಿದೆ.
ಕಿನ್ನಿಗೋಳಿ (ಮುಲ್ಕಿ) ಯ ಪಕ್ಷಿಕೆರೆ ಎಸ್ಓ ಲೇಔಟ್ ನ ಸುಶಾಂತ್ (26) ಕೆಲಸ ಮಾಡುತ್ತಿರುವ ಕಚೇರಿಯಲ್ಲಿ ಟವೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸುಶಾಂತ್ ಪೋಷಕರು 15 ವರ್ಷಗಳ ಹಿಂದೆ ವಿಧಿವಶರಾಗಿದ್ದು, ಸಹೋದರ ಅಶ್ವಿತ್ (31) ಅವರನ್ನು ಅಗಲಿದ್ದಾರೆ.
ಸಾಯುವ ಮುನ್ನ ಕ್ಷಮೆಯಾಚಿಸಿ, ಸಾಲದ ಕಾರಣದಿಂದ ಈ ನಿರ್ಧಾರ ಮಾಡಿದ್ದು, ತುಳು ಮೌಖಿಕ ಭಾಷೆ ಬಳಸಿ ಕನ್ನಡ ಭಾಷೆಯಲ್ಲಿ ಡೆತ್ ನೋಟ್ ಬರೆದಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ