ಕೋವಿಡ್-19 ಭೀತಿ ನಡುವೆಯೂ ಬ್ಯಾಂಕಿಂಗ್‌ ಕ್ಷೇತ್ರ ಅಬಾಧಿತ

ಕನಿಷ್ಠ ಸಿಬಂದಿ ನಿರ್ವಹಿಸಿಕೊಂಡು ಕಾರ್ಯ ನಿರ್ವಹಣೆ

Team Udayavani, Apr 29, 2020, 5:40 AM IST

ಕೋವಿಡ್-19 ಭೀತಿ ನಡುವೆಯೂ ಬ್ಯಾಂಕಿಂಗ್‌ ಕ್ಷೇತ್ರ ಅಬಾಧಿತ

ಉಡುಪಿ: ಕೋವಿಡ್-19 ಹಾವಳಿಯಿಂದ ದೇಶವಿಡೀ ಲಾಕ್‌ಡೌನ್‌ ಆಗಿದ್ದರೂ ಆರೋಗ್ಯ, ಪೊಲೀಸ್‌, ಅಗ್ನಿ ಶಾಮಕ, ಗೃಹರಕ್ಷಕದಳದವರಂತೆ ಒಂದಿ ನಿತೂ ನಿಲುಗಡೆ ಇಲ್ಲದೆ ನಡೆಯುತ್ತಿರುವ ಕ್ಷೇತ್ರದಲ್ಲಿ ಬ್ಯಾಂಕಿಂಗ್‌ ಕೂಡ ಒಂದಾಗಿದೆ ಭಾರತೀಯ ರಿಸರ್ವ್‌ ಬ್ಯಾಂಕ್‌, ಹಣಕಾಸು ಸಚಿವಾಲಯದ ಸೂಚನೆ ಮೇರೆಗೆ ಠೇವಣಿ, ಹಣ ತೆಗೆಯುವುದು, ಚೆಕ್‌ ಕ್ಲಿಯರೆನ್ಸ್‌, ಸರಕಾರಿ ವ್ಯವಹಾರಗಳು ಇತ್ಯಾದಿಗಳು ನಡೆಯುತ್ತಿವೆ.

ಕನಿಷ್ಠ ಸಿಬಂದಿ ನಿಯೋಜಿಸಿ ಕೊಂಡು, ಮಾಸ್ಕ್, ಸ್ಯಾನಿಟೈಸರ್‌, ಸಾಮಾಜಿಕ ಅಂತರದ ಪಾಲನೆ ಇತ್ಯಾದಿ ಅಗತ್ಯಗಳೊಂದಿಗೆ ಕಾರ್ಯನಿರ್ವಹಿಸಿ ಎಂಬ ಸೂಚನೆ ಮೇರೆಗೆ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ ನಿವೃತ್ತಿ ಅಂಚಿನಲ್ಲಿರುವವರು, ಆರೋಗ್ಯದ ಅಗತ್ಯವುಳ್ಳವರಿಗೆ ರಜೆ ನೀಡಿ ಉಳಿದವರಿಂದ ಕೆಲಸ ನಡೆಸ ಲಾಗುತ್ತಿದೆ. ಸಮೀಪದ ಶಾಖೆಗಳಲ್ಲಿ ಕಾರ್ಯ ನಿರ್ವಹಿಸುವಂತೆಯೂ ನೋಡಿ
ಕೊಳ್ಳಲಾಗುತ್ತಿದೆ.

ಪಾಸ್‌ಬುಕ್‌ ಎಂಟ್ರಿಗಳು ನಡೆಯುತ್ತಿಲ್ಲ. ಹಿಂದಿನ ದಾಖಲೆಗಳ ಆಧಾರದಲ್ಲಿ ಸಣ್ಣಪುಟ್ಟ ಸಾಲ ನೀಡಲಾಗುತ್ತಿದೆ. ಜನಧನ್‌ ಖಾತೆಗೆ ಇತ್ತೀಚೆಗೆ 500 ರೂ. ಜಮೆಯಾದ ಕಾರಣ ಒಮ್ಮೆಲೆ ಬ್ಯಾಂಕುಗಳಿಗೆ ಗ್ರಾಹಕರು ಬಂದಾಗ ಸಾಮಾಜಿಕ ಅಂತರ ಕಾಪಾಡುವುದೂ ದುಸ್ತರವಾಯಿತು. ಪ್ರಧಾನಿ ಕಿಸಾನ್‌ ನಿಧಿ, ಉಜ್ವಲ್‌ ಯೋಜನೆ, ಕಟ್ಟಡ ಕಾರ್ಮಿಕರ ಹಣ ಹೀಗೆ ಡಿಬಿಟಿ (ಡೈರೆಕ್ಟ್ ಬೆನೆಫಿಟ್‌ ಟ್ರಾನ್ಸ್‌ಫ‌ರ್‌) ಯೋಜನೆಗಳ ಹಣ ಬ್ಯಾಂಕ್‌ ಮೂಲಕ ನಿರ್ವಹಣೆಯಾಗುತ್ತಿರುವ ಕಾರಣ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಅಂತರ ಕಾಪಾಡಲು ಕಷ್ಟವಾಗುತ್ತಿದೆ ಎನ್ನುವ ಅಳಲು ಬ್ಯಾಂಕ್‌ ಸಿಬಂದಿಯದ್ದು.

ಸಾವಿರಾರು ಸಿಬಂದಿ ನಿರ್ವಹಣೆ
ಉಡುಪಿ ಜಿಲ್ಲೆಯಲ್ಲಿ 420 ಶಾಖೆಗಳು, 450 ಎಟಿಎಂಗಳು, 65 ಬಿಸಿನೆಸ್‌ ಕರೆಸ್ಪಾಂಡೆಂಟ್ಸ್‌, ದ.ಕ. ಜಿಲ್ಲೆಯಲ್ಲಿ 642 ಶಾಖೆಗಳು, 841 ಎಟಿಎಂಗಳು, 98 ಬಿಸಿನೆಸ್‌ ಕರೆಸ್ಪಾಂಡೆಂಟ್‌ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಬಂಟ್ವಾಳದಲ್ಲಿ ಆರು, ತೊಕ್ಕೊಟ್ಟಿನಲ್ಲಿ ಒಂದು ಶಾಖೆ ಹೀಗೆ ಕಂಟೈನ್‌ಮೆಂಟ್‌ ಪ್ರದೇಶದಲ್ಲಿ ಏಳು ಶಾಖೆಗಳು ಕಾರ್ಯನಿರ್ವಹಿಸುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ 2,500-3000, ದ.ಕ. ಜಿಲ್ಲೆಯಲ್ಲಿ 3,500-4,000 ಸಿಬಂದಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ.

ಲಾಕ್‌ಡೌನ್‌ ಅವಧಿಯಲ್ಲೂ ನಿರಂತರ ಸೇವೆ
ಆರ್‌ಬಿಐ ಮಾರ್ಗಸೂಚಿ ಪ್ರಕಾರ ಅಗತ್ಯ ಸೇವೆಗಳ ರಂಗದಲ್ಲಿ ಬರುವ ಬ್ಯಾಂಕಿಂಗ್‌ ಕ್ಷೇತ್ರವನ್ನು ಲಾಕ್‌ಡೌನ್‌ ಅವಧಿಯಲ್ಲಿಯೂ ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ.
-ರುದ್ರೇಶ್‌, ಪ್ರವೀಣ್‌, ಜಿಲ್ಲಾ ಅಗ್ರಣಿ ಬ್ಯಾಂಕ್‌ ಪ್ರಬಂಧಕರು, ಉಡುಪಿ ಮತ್ತು ದ.ಕ. ಜಿಲ್ಲೆ.

ಟಾಪ್ ನ್ಯೂಸ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.